AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ತ್ರಿಶತಕ ಬಾರಿಸಿದ ಕೊರೊನಾ.. ರಾಜ್ಯದಲ್ಲಿ 10 ಸಾವಿರದ ಗಡಿ ದಾಟಿಯೇಬಿಟ್ಟಿತು

ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿಯ ಆರ್ಭಟ ದಿನೇ ದಿನೆ ಹೆಚ್ಚುತ್ತಲೇ ಇದೆ. ಇದಕ್ಕೆ ಪೂರಕವಾಗಿ ರಾಜ್ಯದಲ್ಲಿ ಇಂದು ಸೋಂಕಿತರ ಸಂಖ್ಯೆ 10 ಸಾವಿರದ ಗಡಿ ದಾಟಿದ್ದು ಹೊಸದಾಗಿ 397 ಕೇಸ್​ಗಳು ಪತ್ತೆಯಾಗಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 10,118ಕ್ಕೆ ಏರಿದೆ. ಇಂದು ಬೆಂಗಳೂರಲ್ಲಿ ಅತ್ಯಂತ ಹೆಚ್ಚು ಅಂದರೆ 173ಪ್ರಕರಣಗಳು ಪತ್ತೆಯಾಗಿದೆ. ಇಂದು ಬಳ್ಳಾರಿಯಲ್ಲಿ 34, ಕಲಬುರಗಿಯಲ್ಲಿ 22 ಕೇಸ್​ಗಳು, ರಾಮನಗರದಲ್ಲಿ 22, ಉಡುಪಿಯಲ್ಲಿ 14 ಪ್ರಕರಣಗಳು ಪತ್ತೆಯಾಗಿದೆ. ಜೊತೆಗೆ ಯಾದಗಿರಿಯಲ್ಲಿ 13, ದಕ್ಷಿಣ ಕನ್ನಡ ಮತ್ತು ಧಾರವಾಡದಲ್ಲಿ ತಲಾ […]

ಇಂದು ತ್ರಿಶತಕ ಬಾರಿಸಿದ ಕೊರೊನಾ.. ರಾಜ್ಯದಲ್ಲಿ 10 ಸಾವಿರದ ಗಡಿ ದಾಟಿಯೇಬಿಟ್ಟಿತು
KUSHAL V
| Edited By: |

Updated on:Jun 25, 2020 | 2:10 AM

Share

ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿಯ ಆರ್ಭಟ ದಿನೇ ದಿನೆ ಹೆಚ್ಚುತ್ತಲೇ ಇದೆ. ಇದಕ್ಕೆ ಪೂರಕವಾಗಿ ರಾಜ್ಯದಲ್ಲಿ ಇಂದು ಸೋಂಕಿತರ ಸಂಖ್ಯೆ 10 ಸಾವಿರದ ಗಡಿ ದಾಟಿದ್ದು ಹೊಸದಾಗಿ 397 ಕೇಸ್​ಗಳು ಪತ್ತೆಯಾಗಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 10,118ಕ್ಕೆ ಏರಿದೆ. ಇಂದು ಬೆಂಗಳೂರಲ್ಲಿ ಅತ್ಯಂತ ಹೆಚ್ಚು ಅಂದರೆ 173ಪ್ರಕರಣಗಳು ಪತ್ತೆಯಾಗಿದೆ.

ಇಂದು ಬಳ್ಳಾರಿಯಲ್ಲಿ 34, ಕಲಬುರಗಿಯಲ್ಲಿ 22 ಕೇಸ್​ಗಳು, ರಾಮನಗರದಲ್ಲಿ 22, ಉಡುಪಿಯಲ್ಲಿ 14 ಪ್ರಕರಣಗಳು ಪತ್ತೆಯಾಗಿದೆ. ಜೊತೆಗೆ ಯಾದಗಿರಿಯಲ್ಲಿ 13, ದಕ್ಷಿಣ ಕನ್ನಡ ಮತ್ತು ಧಾರವಾಡದಲ್ಲಿ ತಲಾ 12 ಕೇಸ್​ಗಳು ಹಾಗೂ ಕೊಪ್ಪಳದಲ್ಲಿ 11 ಪ್ರಕರಣಗಳು ವರದಿಯಾಗಿದೆ. ರಾಯಚೂರು ಮತ್ತು ಉತ್ತರ ಕನ್ನಡದಲ್ಲಿ 9 ಪ್ರಕರಣಗಳು ವರದಿಯಾಗಿದ್ದರೆ ಇನ್ನು ದಾವಣಗೆರೆಯಲ್ಲಿ 8 ಕೇಸ್​ಗಳು ಬೆಳಕಿಗೆ ಬಂದಿದೆ.

ಕೊರೊನಾ ಸೋಂಕು ಇಂದು 14 ಜನರನ್ನು ಬಲಿಪಡೆದಿದೆ. ಬೆಂಗಳೂರಿನಲ್ಲಿ ಇಂದು 5 ಸೋಂಕಿತರು ಮೃತಪಟ್ಟಿದ್ದಾರೆ. ಜೊತೆಗೆ ಸೋಂಕಿತರ ಪೈಕಿ 6,151 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಅಂತಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ  ಮಾಹಿತಿ ನೀಡಿದೆ.

Published On - 7:39 pm, Wed, 24 June 20

Follow Us
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ