AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Dam Water Level: ನ.19ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ

ಕರ್ನಾಟಕದ ಜಲಾಶಯಗಳ ನವೆಂಬರ್​​​ 19ರ ನೀರಿನ ಮಟ್ಟ: ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Dam Water Level: ನ.19ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ
ಮಲಪ್ರಭಾ ಡ್ಯಾಂ
ವಿವೇಕ ಬಿರಾದಾರ
|

Updated on: Nov 19, 2023 | 6:52 AM

Share

ರಾಜ್ಯದಾದ್ಯಂತ ಮುಂದಿನ ಎರಡು ವಾರಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ನಿರೀಕ್ಷೆಯಷ್ಟು ಮಳೆ ಇಲ್ಲದೆ ರಾಜ್ಯದ  ಜಲಾಶಯಗಳಲ್ಲಿ ನೀರಿನ ಮಟ್ಟ ಕುಸಿದಿದೆ. ಹಾಗಾದರೆ ಆಲಮಟ್ಟಿ, ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ  ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ನವೆಂಬರ್​​ 18 ರಂದು  ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.6 123.08 76.03 121.96 0 2592
ತುಂಗಭದ್ರಾ ಜಲಾಶಯ (Tungabhadra Dam) 497.71 105.79 22.67 98.18 316 8819
ಮಲಪ್ರಭಾ ಜಲಾಶಯ (Malaprabha Dam) 633.80 37.73 16.97 36.14 0 194
ಕೆ.ಆರ್.ಎಸ್ (KRS Dam) 38.04 49.45 23.30 46.84 1588 3122
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 63.99 122.36 809 2897
ಕಬಿನಿ ಜಲಾಶಯ (Kabini Dam) 696.13 19.52 14.32 16.04 136 1700
ಭದ್ರಾ ಜಲಾಶಯ (Bhadra Dam) 657.73 71.54 35.85 67.63 471 2855
ಘಟಪ್ರಭಾ ಜಲಾಶಯ (Ghataprabha Dam) 662.91 51.00 40.53 49.85 0 141
ಹೇಮಾವತಿ ಜಲಾಶಯ (Hemavathi Dam) 890.58 37.10 16.23 32.92 467 1300
ವರಾಹಿ ಜಲಾಶಯ (Varahi Dam) 594.36 31.10 10.94 20.33 0 0
ಹಾರಂಗಿ ಜಲಾಶಯ (Harangi Dam)​​ 871.38 8.50 5.23 4.89 30 1700
ಸೂಫಾ (Supa Dam) 564.00 145.33 74.52 101.24 239 573

ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಹಾಗೂ  ಅಲ್ಲಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ