AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Dam Water Level: ಸೆ.23ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ

ಕರ್ನಾಟಕದ ಜಲಾಶಯಗಳ ಸೆಪ್ಟೆಂಬರ್​​​ 23ರ ನೀರಿನ ಮಟ್ಟ: ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Dam Water Level: ಸೆ.23ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ
ಆಲಮಟ್ಟಿ ಡ್ಯಾಂ
TV9 Web
| Edited By: |

Updated on:Sep 28, 2023 | 6:34 AM

Share

ರಾಜ್ಯದಾದ್ಯಂತ ಮುಂದಿನ ಎರಡು ವಾರಗಳ ಸಂಚಿತ ಮಳೆಯಾಗಲಿದೆ (Karnataka Rain) ಎಂದು ಹವಾಮಾನ ಇಲಾಖೆ ಮುನ್ಸೂಚೆನೆ ನೀಡಿದೆ. ಕರವಾಳಿ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳಕಾಲ ಸಾಧಾರಣ ಮಳೆಯಾಗಲಿದೆ. ಹಾಗಾದರೆ ಸೆಪ್ಟೆಂಬರ್​​​ 23 ರಂದು ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್​​) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.6 123.08 114.41 123.08 1423 7071
ತುಂಗಭದ್ರಾ ಜಲಾಶಯ (Tungabhadra Dam) 497.71 105.79 62.03 105.79 4261 10199
ಮಲಪ್ರಭಾ ಜಲಾಶಯ (Malaprabha Dam) 633.80 37.73 21.40 37.73 0 194
ಕೆ.ಆರ್.ಎಸ್ (KRS Dam) 38.04 49.45 20.56 48.81 5845 5734
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 68.01 143.58 3045 6639
ಕಬಿನಿ ಜಲಾಶಯ (Kabini Dam) 696.13 19.52 14.47 18.89 2359 4390
ಭದ್ರಾ ಜಲಾಶಯ (Bhadra Dam) 657.73 71.54 43.30 70.23 641 190
ಘಟಪ್ರಭಾ ಜಲಾಶಯ (Ghataprabha Dam) 662.91 51.00 42.93 51.00 3232 185
ಹೇಮಾವತಿ ಜಲಾಶಯ (Hemavathi Dam) 890.58 37.10 17.82 37.07 2377 1300
ವರಾಹಿ ಜಲಾಶಯ (Varahi Dam) 594.36 31.10 10.53 23.43 487 0
ಹಾರಂಗಿ ಜಲಾಶಯ (Harangi Dam)​​ 871.38 8.50 7.77 8.10 1070 2800
ಸೂಫಾ (Supa Dam) 564.00 145.33 77.51 105.72 2912 4912

ಒತ್ತರ ಒಳನಾಡು ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಕೊಪ್ಪಳ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಬಿರುಗಾಳಿ ಸಹಿತ ಸೆ.23 ಮತ್ತು 24 ರಂದು ಮಳೆಯಾಗಲಿದೆ. ಇನ್ನು ಬೀದರ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:34 am, Sat, 23 September 23

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?