Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Dam Water Level: ಜ.06ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ

ಕರ್ನಾಟಕದ ಜಲಾಶಯಗಳ ಜನವರಿ 06ರ ನೀರಿನ ಮಟ್ಟ: ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಫಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Dam Water Level: ಜ.06ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ
ತುಂಗಭದ್ರಾ ಡ್ಯಾಂ
Follow us
ವಿವೇಕ ಬಿರಾದಾರ
|

Updated on: Jan 06, 2024 | 7:22 AM

ರಾಜ್ಯದ ಮಲೆನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಇಂದು (ಜ.06) ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗುವ ಸಂಭವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ರಾಜ್ಯದ ಪ್ರಮುಖ ಜಲಾಶಯಗಳಾದ ಆಲಮಟ್ಟಿ, ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ  12 ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಜನವರಿ 06 ರಂದು ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 55.47 93.39 0 714
ತುಂಗಭದ್ರಾ ಜಲಾಶಯ (Tungabhadra Dam) 497.71 105.79 10.24 72.20 0 94
ಮಲಪ್ರಭಾ ಜಲಾಶಯ (Malaprabha Dam) 633.80 37.73 16.04 25.54 0 194
ಕೆ.ಆರ್.ಎಸ್ (KRS Dam) 38.04 49.45 20.26 41.41 915 973
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 53.78 98.24 78 2949
ಕಬಿನಿ ಜಲಾಶಯ (Kabini Dam) 696.13 19.52 13.26 12.52 118 300
ಭದ್ರಾ ಜಲಾಶಯ (Bhadra Dam) 657.73 71.54 35.28 66.84 310 901
ಘಟಪ್ರಭಾ ಜಲಾಶಯ (Ghataprabha Dam) 662.91 51.00 37.49 36.70 0 3052
ಹೇಮಾವತಿ ಜಲಾಶಯ (Hemavathi Dam) 890.58 37.10 14.92 25.13 212 300
ವರಾಹಿ ಜಲಾಶಯ (Varahi Dam) 594.36 31.10 10.17 15.85 240 0
ಹಾರಂಗಿ ಜಲಾಶಯ (Harangi Dam)​​ 871.38 8.50 3.39 3.25 201 100
ಸೂಫಾ (Supa Dam) 564.00 145.33 69.97 90.57 454 2684

ಬಿಬಿಎಂಪಿ ವ್ಯಾಪ್ತಿ ಪ್ರದೇಶಗಳಲ್ಲಿ ಇಂದು (ಜ.06) ಹಗುರವಾಗಿ ಮಳೆಯಾಗುವ ಸಾಧ್ಯತೆಯಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ