AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ: ಆಲಮಟ್ಟಿ ಜಲಾಶಯ ಫುಲ್, ಕೆಆರ್‌ಎಸ್‌ನಲ್ಲಿ ಒಳಹರಿವು ಎಷ್ಟಿದೆ ನೋಡಿ!

ಕರ್ನಾಟಕದ ಜಲಾಶಯಗಳ (ಸೆಪ್ಟೆಂಬರ್ 17) ನೀರಿನ ಮಟ್ಟ: ರಾಜ್ಯದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ ವಿವರ ಇಲ್ಲಿದೆ. ಕೃಷ್ಣಾ ಮತ್ತು ಕಾವೇರಿ ಕೊಳ್ಳದ ಆಲಮಟ್ಟಿ, ಕೆಆರ್‌ಎಸ್, ಕಬಿನಿ ಹಾಗೂ ಬಸವಸಾಗರ ಡ್ಯಾಂಗಳ ಗರಿಷ್ಠ ಸಾಮರ್ಥ್ಯ, ಇಂದಿನ ನೀರಿನ ಸಂಗ್ರಹ, ಒಳಹರಿವು ಮತ್ತು ಹೊರಹರಿವಿನ ಸಂಪೂರ್ಣ ಲೈವ್ ಮಾಹಿತಿಯನ್ನು ಪರಿಶೀಲಿಸಿ.

ರಾಜ್ಯದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ: ಆಲಮಟ್ಟಿ ಜಲಾಶಯ ಫುಲ್, ಕೆಆರ್‌ಎಸ್‌ನಲ್ಲಿ ಒಳಹರಿವು ಎಷ್ಟಿದೆ ನೋಡಿ!
ಬಸವಸಾಗರ ಜಲಾಶಯ
ಭಾವನಾ ಹೆಗಡೆ
|

Updated on: Sep 17, 2026 | 10:41 AM

Share

ಮುಖ್ಯಾಂಶಗಳು

  • ಆಲಮಟ್ಟಿ ಜಲಾಶಯ ಭರ್ತಿಯಾಗಿದ್ದು 13,692 ಕ್ಯೂಸೆಕ್ ನೀರು ಹೊರಹರಿಲಿದೆ.
  • ಕೆಆರ್‌ಎಸ್ ನೀರಿನ ಮಟ್ಟ 105.70 ಅಡಿಗೆ ಏರಿಕೆಯಾಗಿದೆ.
  • ಕಬಿನಿಗೆ 924 ಕ್ಯೂಸೆಕ್ ಒಳಹರಿವಿದ್ದು ಸಂಗ್ರಹ 10.94 TMCಗೆ ತಲುಪಿದೆ.

ಬೆಂಗಳೂರು, ಸೆಪ್ಟೆಂಬರ್ 17: ರಾಜ್ಯದ ವಿವಿಧ ಭಾಗಗಳಲ್ಲಿ ಮಳೆ ಪ್ರಮಾಣ ಸಾಧಾರಣವಾಗಿದ್ದು, ಕೃಷ್ಣಾ ಮತ್ತು ಕಾವೇರಿ ಕೊಳ್ಳದ ಪ್ರಮುಖ ಜಲಾಶಯಗಳಿಗೆ ನೀರು ಹರಿದುಬರುತ್ತಿದೆ. ಆಲಮಟ್ಟಿ ಡ್ಯಾಂ ಬಹುತೇಕ ಭರ್ತಿಯಾಗಿದ್ದು, ಬಸವಸಾಗರ ಹಾಗೂ ಕೆಆರ್‌ಎಸ್, ಕಬಿನಿ ಜಲಾಶಯಗಳ ಇಂದಿನ ನೀರಿನ ಮಟ್ಟ, ಒಳಹರಿವು ಮತ್ತು ಹೊರಹರಿವಿನ ಸಂಪೂರ್ಣ ವಿವರ ಇಲ್ಲಿದೆ.

ಕಬಿನಿ ಜಲಾಶಯ (ಮೈಸೂರು)

  • ಗರಿಷ್ಠ ಮಟ್ಟ: 84.00 ಅಡಿ
  • ಇಂದಿನ ಮಟ್ಟ: 68.47 ಅಡಿ
  • ಒಟ್ಟು ಸಾಮರ್ಥ್ಯ: 19.52 TMC (ಇಂದಿನ ಸಂಗ್ರಹ: 10.94 TMC)
  • ಒಳಹರಿವು: 924 ಕ್ಯೂಸೆಕ್
  • ಹೊರಹರಿವು: 833 ಕ್ಯೂಸೆಕ್

ಬಸವಸಾಗರ ಜಲಾಶಯ (ಯಾದಗಿರಿ )

  • ಗರಿಷ್ಠ ಮಟ್ಟ: 492.25 ಮೀಟರ್
  • ಇಂದಿನ ಮಟ್ಟ: 491.05 ಮೀಟರ್
  • ಒಳಹರಿವು: 5,000 ಕ್ಯೂಸೆಕ್
  • ಹೊರಹರಿವು: 12,000 ಕ್ಯೂಸೆಕ್

ಕೆ.ಆರ್.ಸಾಗರ ಜಲಾಶಯ (ಮಂಡ್ಯ)

  • ಇಂದಿನ ಮಟ್ಟ: 105.70 ಅಡಿ
  • ಇಂದಿನ ಸಂಗ್ರಹ: 27.617 TMC
  • ಒಳಹರಿವು: 4,221 ಕ್ಯೂಸೆಕ್
  • ಹೊರಹರಿವು: 3,252 ಕ್ಯೂಸೆಕ್

ಆಲಮಟ್ಟಿ ಜಲಾಶಯ (ವಿಜಯಪುರ )

  • ಗರಿಷ್ಠ ಮಟ್ಟ: 519.60 ಮೀಟರ್
  • ಇಂದಿನ ಮಟ್ಟ: 519.44 ಮೀಟರ್
  • ಒಳಹರಿವು: ಇಲ್ಲ
  • ಹೊರಹರಿವು: 13,692 ಕ್ಯೂಸೆಕ್

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೈ ಕೈ ಮಿಲಾಯಿಸಿಕೊಳ್ಳುವ ಹಂತಕ್ಕೆ ಹೋಯ್ತು ಅವಿನಾಶ್-ಮಂಜು ಜಗಳ
ಕೈ ಕೈ ಮಿಲಾಯಿಸಿಕೊಳ್ಳುವ ಹಂತಕ್ಕೆ ಹೋಯ್ತು ಅವಿನಾಶ್-ಮಂಜು ಜಗಳ
ಪುರಿಯಲ್ಲಿ ಸುದರ್ಶನ್ ಪಟ್ನಾಯಕ್ ಕೈಯಲ್ಲಿ ಅರಳಿದ ಮೋದಿ ಮರಳು ಕಲಾಕೃತಿ
ಪುರಿಯಲ್ಲಿ ಸುದರ್ಶನ್ ಪಟ್ನಾಯಕ್ ಕೈಯಲ್ಲಿ ಅರಳಿದ ಮೋದಿ ಮರಳು ಕಲಾಕೃತಿ
ಧಾರವಾಡ: ₹50 ಲಕ್ಷ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ತಹಶೀಲ್ದಾರ್
ಧಾರವಾಡ: ₹50 ಲಕ್ಷ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ತಹಶೀಲ್ದಾರ್
ಇಂದು ಕನ್ಯಾ ಸಂಕ್ರಮಣದ ದಿನ; ಸೂರ್ಯ ದೇವನ ದರ್ಶನದಿಂದ ಆರೋಗ್ಯ ವೃದ್ಧಿ
ಇಂದು ಕನ್ಯಾ ಸಂಕ್ರಮಣದ ದಿನ; ಸೂರ್ಯ ದೇವನ ದರ್ಶನದಿಂದ ಆರೋಗ್ಯ ವೃದ್ಧಿ
ಎಂ.ಎಸ್. ಸುಬ್ಬುಲಕ್ಷ್ಮಿ ಜಯಂತಿ ವೇಳೆ ಕಣ್ಣೀರಿಟ್ಟ ನಿರ್ಮಲಾ ಸೀತಾರಾಮನ್!
ಎಂ.ಎಸ್. ಸುಬ್ಬುಲಕ್ಷ್ಮಿ ಜಯಂತಿ ವೇಳೆ ಕಣ್ಣೀರಿಟ್ಟ ನಿರ್ಮಲಾ ಸೀತಾರಾಮನ್!
ಬಿಗ್​​ಬಾಸ್ ಕೊಟ್ಟ ಶಿಕ್ಷೆಗೆ ಗಳ-ಗಳನೆ ಅತ್ತ ಕಿರಣ್ ಶಾಸ್ತ್ರಿ: ವಿಡಿಯೋ
ಬಿಗ್​​ಬಾಸ್ ಕೊಟ್ಟ ಶಿಕ್ಷೆಗೆ ಗಳ-ಗಳನೆ ಅತ್ತ ಕಿರಣ್ ಶಾಸ್ತ್ರಿ: ವಿಡಿಯೋ
ಫಾಲ್ಕೆ ಪ್ರಶಸ್ತಿ ಲಭಿಸಿರುವುದಕ್ಕೆ ಅನಂತ್‌ನಾಗ್‌ ಫಸ್ಟ್ ರಿಯಾಕ್ಷನ್
ಫಾಲ್ಕೆ ಪ್ರಶಸ್ತಿ ಲಭಿಸಿರುವುದಕ್ಕೆ ಅನಂತ್‌ನಾಗ್‌ ಫಸ್ಟ್ ರಿಯಾಕ್ಷನ್
ಟಿವಿ9 ಕಚೇರಿಯಲ್ಲಿ ಗಣೇಶೋತ್ಸವ: ಅದ್ಧೂರಿ ಮೆರವಣಿಗೆಯೊಂದಿಗೆ ಗಣೇಶ ವಿಸರ್ಜನೆ
ಟಿವಿ9 ಕಚೇರಿಯಲ್ಲಿ ಗಣೇಶೋತ್ಸವ: ಅದ್ಧೂರಿ ಮೆರವಣಿಗೆಯೊಂದಿಗೆ ಗಣೇಶ ವಿಸರ್ಜನೆ
ಬಿಕೆ ಹರಿಪ್ರಸಾದ್ ಕೈಗೆ ಬಲ ತುಂಬಿದ ಸುರ್ಜೆವಾಲಾ, ವೇಣುಗೋಪಾಲ್
ಬಿಕೆ ಹರಿಪ್ರಸಾದ್ ಕೈಗೆ ಬಲ ತುಂಬಿದ ಸುರ್ಜೆವಾಲಾ, ವೇಣುಗೋಪಾಲ್
ಯುಪಿಐ ವಹಿವಾಟುಗಳಿಗೆ ಹೊಸ ಶುಲ್ಕ: ಯಾರು ಶುಲ್ಕ ಕಟ್ಟಬೇಕು? ಇಲ್ಲಿದೆ ಉತ್ತರ
ಯುಪಿಐ ವಹಿವಾಟುಗಳಿಗೆ ಹೊಸ ಶುಲ್ಕ: ಯಾರು ಶುಲ್ಕ ಕಟ್ಟಬೇಕು? ಇಲ್ಲಿದೆ ಉತ್ತರ