Karnataka Dam Water Level: ಆ.2ರ ಕರ್ನಾಟಕದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಇಲ್ಲಿದೆ

ಕರ್ನಾಟಕದ ಜಲಾಶಯಗಳ ಆಗಸ್ಟ 02ರ ನೀರಿನ ಮಟ್ಟ: ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಮಾಹಿತಿ ಇಲ್ಲಿದೆ.

Karnataka Dam Water Level: ಆ.2ರ ಕರ್ನಾಟಕದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಇಲ್ಲಿದೆ
ವರಾಹಿ ಜಲಾಶಯ
Follow us
|

Updated on: Aug 02, 2023 | 6:59 AM

ಕರ್ನಾಟಕದಲ್ಲಿ ಮಳೆ (Karnataka Rain) ಅಬ್ಬರ ಕಡಿಮೆಯಾಗಿದೆ. ಆದರೂ ದಕ್ಷಿಣ ಕರ್ನಾಟಕದ  ಚಿಕ್ಕಮಗಳೂರು ಸೇರಿದಂತೆ ಕರಾವಳಿ ಜಿಲ್ಲೆಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಕಳೆದ 24 ಗಂಟೆಗಳಲ್ಲಿ 73.5 ರಿಂದ 75.5 ಮಿ.ಮೀ.ನಷ್ಟು ಮಳೆಯಾಗಿದೆ. ಈ ಹಿನ್ನೆಲೆ ಕರಾವಳಿ ಪ್ರದೇಶದ ನದಿಗಳು ತುಂಬಿ ಹರಿಯುತ್ತಿದ್ದು, ಜಲಾಶಯಗಳಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಿದೆ.  ಇದರೊಂದಿಗೆ ಕರ್ನಾಟಕದ ಇಂದಿನ ಪ್ರಮುಖ ಜಲಾಶಯಗಳ ನೀರಿನ ಮಟ್ಟ (Karnataka Dam Water Level) ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್​​) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 108.35 106.94 128158 57731
ತುಂಗಭದ್ರಾ ಜಲಾಶಯ (Tungabhadra Dam) 497.71 105.79 79.17 103.62 36766 2317
ಮಲಪ್ರಭಾ ಜಲಾಶಯ (Malaprabha Dam) 633.80 37.73 19.89 25.46 3284 194
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 68.99 92.57 13660 3899
ಕಬಿನಿ ಜಲಾಶಯ (Kabini Dam) 696.13 19.52 19.13 19.15 4373 3500
ಭದ್ರಾ ಜಲಾಶಯ (Bhadra Dam) 657.73 71.54 45.44 69.32 5756 189
ಘಟಪ್ರಭಾ ಜಲಾಶಯ (Ghataprabha Dam) 662.91 51.00 36.14 38.25 11588 1738
ಹೇಮಾವತಿ ಜಲಾಶಯ (Hemavathi Dam) 890.58 37.10 29.63 37.10 3720 200
ವರಾಹಿ ಜಲಾಶಯ (Varahi Dam) 594.36 31.10 10.60 14.99 2672 0
ಹಾರಂಗಿ ಜಲಾಶಯ (Harangi Dam)​​ 871.38 8.50 8.00 8.17 3942 2541
ಸೂಫಾ (Supa Dam) 564.00 145.33 75.80 67.06 11007 2569

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ನಾಗಮಂಗಲ ಗಲಭೆ ಕೇಸ್; ನ್ಯಾಯಾಂಗ ಬಂಧನದಲ್ಲಿದ್ದ 55 ಆರೋಪಿಗಳು ಬಿಡುಗಡೆ
ನಾಗಮಂಗಲ ಗಲಭೆ ಕೇಸ್; ನ್ಯಾಯಾಂಗ ಬಂಧನದಲ್ಲಿದ್ದ 55 ಆರೋಪಿಗಳು ಬಿಡುಗಡೆ
Daily Devotional: ಮಹಾಲಯ ಅಮಾವಾಸ್ಯೆ ಪಿತೃಪಕ್ಷದ ಮಹತ್ವ ತಿಳಿಯಿರಿ
Daily Devotional: ಮಹಾಲಯ ಅಮಾವಾಸ್ಯೆ ಪಿತೃಪಕ್ಷದ ಮಹತ್ವ ತಿಳಿಯಿರಿ
Nithya Bhavishya: ಈ ರಾಶಿಯವರಿಗೆ ಪ್ರಭಾವಿ ವ್ಯಕ್ತಿಗಳಿಂದ ಕೆಲಸ ಆಗಲಿದೆ
Nithya Bhavishya: ಈ ರಾಶಿಯವರಿಗೆ ಪ್ರಭಾವಿ ವ್ಯಕ್ತಿಗಳಿಂದ ಕೆಲಸ ಆಗಲಿದೆ
ರಾಹುಲ್ ಗಾಂಧಿ ಕಾರಿನ ಪಕ್ಕ ಬೈಕ್​ನಲ್ಲಿ ಕೋಲು ಹಿಡಿದು ಬಂದ ವ್ಯಕ್ತಿ
ರಾಹುಲ್ ಗಾಂಧಿ ಕಾರಿನ ಪಕ್ಕ ಬೈಕ್​ನಲ್ಲಿ ಕೋಲು ಹಿಡಿದು ಬಂದ ವ್ಯಕ್ತಿ
ಪೊಲೀಸ್ ಠಾಣೆ ಮುಂದೆ ಯುವಕನ ಹೈಡ್ರಾಮಾ: ಕೊನೆಗೆ ಪೊಲೀಸ್​ ಮಾಡಿದ್ದೇನು?
ಪೊಲೀಸ್ ಠಾಣೆ ಮುಂದೆ ಯುವಕನ ಹೈಡ್ರಾಮಾ: ಕೊನೆಗೆ ಪೊಲೀಸ್​ ಮಾಡಿದ್ದೇನು?
ಆಂಧ್ರಪ್ರದೇಶದ ಎಟಿಎಂನಲ್ಲಿ ಹಾವು ಕಂಡು ಬೆಚ್ಚಿಬಿದ್ದ ಜನ
ಆಂಧ್ರಪ್ರದೇಶದ ಎಟಿಎಂನಲ್ಲಿ ಹಾವು ಕಂಡು ಬೆಚ್ಚಿಬಿದ್ದ ಜನ
‘ದೇವರು ಬಂದ್ರು, ಹುಲಿ ಬಂತು’: ದರ್ಶನ್ ಕಂಡು ಜೈಕಾರ ಹಾಕಿದ ಫ್ಯಾನ್ಸ್
‘ದೇವರು ಬಂದ್ರು, ಹುಲಿ ಬಂತು’: ದರ್ಶನ್ ಕಂಡು ಜೈಕಾರ ಹಾಕಿದ ಫ್ಯಾನ್ಸ್
ರೆಡ್ಮಿ ಲೇಟೆಸ್ಟ್ ಸ್ಮಾರ್ಟ್​​ಫೋನ್ ಮಾರುಕಟ್ಟೆಗೆ ಗ್ರ್ಯಾಂಡ್ ಎಂಟ್ರಿ!
ರೆಡ್ಮಿ ಲೇಟೆಸ್ಟ್ ಸ್ಮಾರ್ಟ್​​ಫೋನ್ ಮಾರುಕಟ್ಟೆಗೆ ಗ್ರ್ಯಾಂಡ್ ಎಂಟ್ರಿ!
ಜಿಗಣಿಯಲ್ಲಿ ಪಾಕಿಸ್ತಾನ ಪ್ರಜೆ ಬಂಧನ: ಗೃಹ ಸಚಿವ ಪರಮೇಶ್ವರ್ ಹೇಳಿದ್ದಿಷ್ಟು​
ಜಿಗಣಿಯಲ್ಲಿ ಪಾಕಿಸ್ತಾನ ಪ್ರಜೆ ಬಂಧನ: ಗೃಹ ಸಚಿವ ಪರಮೇಶ್ವರ್ ಹೇಳಿದ್ದಿಷ್ಟು​
ಡಿಸಿಎಂ ಡಿ.ಕೆ ಶಿವಕುಮಾರ್ ಸುದ್ದಿಗೋಷ್ಠಿ ಲೈವ್ ​
ಡಿಸಿಎಂ ಡಿ.ಕೆ ಶಿವಕುಮಾರ್ ಸುದ್ದಿಗೋಷ್ಠಿ ಲೈವ್ ​