Karnataka Dam Water Level: ಆ.6ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಇಲ್ಲಿದೆ

ಕರ್ನಾಟಕದ ಜಲಾಶಯಗಳ ಆಗಸ್ಟ 06ರ ನೀರಿನ ಮಟ್ಟ: ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಮಾಹಿತಿ ಇಲ್ಲಿದೆ.

Karnataka Dam Water Level: ಆ.6ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಇಲ್ಲಿದೆ
ಘಟಪ್ರಭಾ ಡ್ಯಾಂ
Follow us
|

Updated on: Aug 06, 2023 | 6:46 AM

ರಾಜ್ಯದಲ್ಲಿ ಮಳೆ (Karnataka Rain) ಕೊಂಚ ಬಿಡುವು ನೀಡಿದೆ. ಆದರೆ  ಇಂದು ಇನ್ನಷ್ಟು ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.  ಇಂದು ಕರಾವಳಿ ಕರ್ನಾಟಕದ ಹೆಚ್ಚಿನ ಸ್ಥಳಗಳಲ್ಲಿ ಮತ್ತು ಒಳನಾಡಿನ ಪ್ರತ್ಯೇಕ ಸ್ಥಳಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇದರೊಂದಿಗೆ ಕರ್ನಾಟಕದ ಇಂದಿನ ಪ್ರಮುಖ ಜಲಾಶಯಗಳ ನೀರಿನ ಮಟ್ಟ (Karnataka Dam Water Level) ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್​​) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 120.76 110.38 85751 42731
ತುಂಗಭದ್ರಾ ಜಲಾಶಯ (Tungabhadra Dam) 497.71 105.79 84.76 101.11 11777 6485
ಮಲಪ್ರಭಾ ಜಲಾಶಯ (Malaprabha Dam) 633.80 37.73 21.18 26.52 3458 194
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 72.32 97.20 18715 3005
ಕಬಿನಿ ಜಲಾಶಯ (Kabini Dam) 696.13 19.52 18.77 18.91 4286 5850
ಭದ್ರಾ ಜಲಾಶಯ (Bhadra Dam) 657.73 71.54 47.15 69.45 4011 192
ಘಟಪ್ರಭಾ ಜಲಾಶಯ (Ghataprabha Dam) 662.91 51.00 39.85 39.36 12177 1711
ಹೇಮಾವತಿ ಜಲಾಶಯ (Hemavathi Dam) 890.58 37.10 30.73 36.86 2709 200
ವರಾಹಿ ಜಲಾಶಯ (Varahi Dam) 594.36 31.10 11.27 15.41 2764 194
ಹಾರಂಗಿ ಜಲಾಶಯ (Harangi Dam)​​ 871.38 8.50 8.20 7.72 2000 2166
ಸೂಫಾ (Supa Dam) 564.00 145.33 78.62 67.85 12337 3648

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ತಾಜಾ ಸುದ್ದಿ
ಸದನದ ಕಾರ್ಯಕಲಾಪಗಳನ್ನು ರಾಜ್ಯಪಾಲರ ಗಮನಕ್ಕೆ ತಂದ ಸಿಎಂ ಸಿದ್ದರಾಮಯ್ಯ
ಸದನದ ಕಾರ್ಯಕಲಾಪಗಳನ್ನು ರಾಜ್ಯಪಾಲರ ಗಮನಕ್ಕೆ ತಂದ ಸಿಎಂ ಸಿದ್ದರಾಮಯ್ಯ
ಕೊಲೆ ಕೇಸ್​ನಲ್ಲಿ 11 ವರ್ಷ ಜೈಲು ಶಿಕ್ಷೆ ಬಗ್ಗೆ ಖೈದಿ ಹೇಳಿದ್ದೇನು?
ಕೊಲೆ ಕೇಸ್​ನಲ್ಲಿ 11 ವರ್ಷ ಜೈಲು ಶಿಕ್ಷೆ ಬಗ್ಗೆ ಖೈದಿ ಹೇಳಿದ್ದೇನು?
‘ನನ್ನ ಕ್ಷೇತ್ರದ ಅನುದಾನ ನೀವು ಕಿತ್ಕೊಂಡ್ರಿ; ಮಾಜಿ MLA ಮಂಜುನಾಥ್‌ ಕಿಡಿ
‘ನನ್ನ ಕ್ಷೇತ್ರದ ಅನುದಾನ ನೀವು ಕಿತ್ಕೊಂಡ್ರಿ; ಮಾಜಿ MLA ಮಂಜುನಾಥ್‌ ಕಿಡಿ
ಯುವನಟ ಮನೋಜ್ ವಿಹಾನ್ ಗೆ ಸಿಗಲಿಲ್ಲ ದರ್ಶನ್ ರನ್ನು ಭೇಟಿಯಾಗುವ ಅವಕಾಶ
ಯುವನಟ ಮನೋಜ್ ವಿಹಾನ್ ಗೆ ಸಿಗಲಿಲ್ಲ ದರ್ಶನ್ ರನ್ನು ಭೇಟಿಯಾಗುವ ಅವಕಾಶ
ಸಭಾಧ್ಯಕ್ಷ ಯುಟಿ ಖಾದರ್ ಪಕ್ಷಾಪಾತ ದೋರಣೆ ಪ್ರದರ್ಶಿಸುತ್ತಿದ್ದಾರೆ ; ಅಶೋಕ
ಸಭಾಧ್ಯಕ್ಷ ಯುಟಿ ಖಾದರ್ ಪಕ್ಷಾಪಾತ ದೋರಣೆ ಪ್ರದರ್ಶಿಸುತ್ತಿದ್ದಾರೆ ; ಅಶೋಕ
ಆಸ್ಪತ್ರೆಗೆ ಬಂದು ಅಜ್ಜನೆದುರು ಮಂಡಿಯೂರಿದ ಆನೆ; ಎಮೋಷನಲ್ ವಿಡಿಯೋ ಇಲ್ಲಿದೆ
ಆಸ್ಪತ್ರೆಗೆ ಬಂದು ಅಜ್ಜನೆದುರು ಮಂಡಿಯೂರಿದ ಆನೆ; ಎಮೋಷನಲ್ ವಿಡಿಯೋ ಇಲ್ಲಿದೆ
ಹೇಮಾವತಿ ಜಲಾಶಯದಿಂದ ಸಿಡಿದ ತುಂತುರು ಹನಿಗಳಲ್ಲಿ ಮಿಂದ ಯುವಕ ಯುವತಿಯರು
ಹೇಮಾವತಿ ಜಲಾಶಯದಿಂದ ಸಿಡಿದ ತುಂತುರು ಹನಿಗಳಲ್ಲಿ ಮಿಂದ ಯುವಕ ಯುವತಿಯರು
ಚಿತ್ರದುರ್ಗ ಜಿಲ್ಲಾಸ್ಪತ್ರೆಯ ಡಾ ಸಾಲಿ ಮಂಜಪ್ಪ ವಸೂಲಿ ಮಂಜಪ್ಪನಾದ ವಿಡಿಯೋ!
ಚಿತ್ರದುರ್ಗ ಜಿಲ್ಲಾಸ್ಪತ್ರೆಯ ಡಾ ಸಾಲಿ ಮಂಜಪ್ಪ ವಸೂಲಿ ಮಂಜಪ್ಪನಾದ ವಿಡಿಯೋ!
ಚಡ್ಡಿ ಗ್ಯಾಂಗ್ ಪ್ರತ್ಯಕ್ಷ; ಹಾಸನ ಜಿಲ್ಲೆಯ ನಿವಾಸಿಗಳಲ್ಲಿ ಹೆಚ್ಚಿದ ಆತಂಕ
ಚಡ್ಡಿ ಗ್ಯಾಂಗ್ ಪ್ರತ್ಯಕ್ಷ; ಹಾಸನ ಜಿಲ್ಲೆಯ ನಿವಾಸಿಗಳಲ್ಲಿ ಹೆಚ್ಚಿದ ಆತಂಕ
ರೀಲ್ಸ್​​ ಗೀಳು, ಡೇಂಜರ್ ಸ್ಟಂಟ್.. ಹಯಾತ್‌ನಗರದಲ್ಲಿ ಕಣ್ಣೆದುರೇ ಸತ್ತುಹೋದ
ರೀಲ್ಸ್​​ ಗೀಳು, ಡೇಂಜರ್ ಸ್ಟಂಟ್.. ಹಯಾತ್‌ನಗರದಲ್ಲಿ ಕಣ್ಣೆದುರೇ ಸತ್ತುಹೋದ