AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Dam Water Level: ಮಾ.27ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ

ಕರ್ನಾಟಕದ ಜಲಾಶಯಗಳ ಮಾರ್ಚ 27ರ ನೀರಿನ ಮಟ್ಟ: ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಫಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Dam Water Level: ಮಾ.27ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ
ಆಲಮಟ್ಟಿ ಜಲಾಶಯ
ವಿವೇಕ ಬಿರಾದಾರ
|

Updated on: Mar 27, 2024 | 7:06 AM

Share

ರಾಜ್ಯದಲ್ಲಿ ಬರಗಾಲ ಆವರಿಸಿದ್ದರಿಂದ ನೀರಿಗಾಗಿ ಪರದಾಡುವಂತಹ ಪರಿಸ್ಥಿತಿ ಎದುರಾಗಿದೆ. ಮಳೆಯಾಗದೆ ಜಲಾಯಗಳಲ್ಲಿನ ನೀರು ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ. ನದಿಗಳೆಲ್ಲ ಬತ್ತುತ್ತಿವೆ. ಹಾಗಾದರೆ ಕೆಆರ್​ಎಸ್​ ಆಲಮಟ್ಟಿ, ಭದ್ರಾ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಪಾ ಸೇರಿದಂತೆ 12 ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಮಾರ್ಚ್ ​27 ರಂದು ಎಷ್ಟಿದೆ? ಜಲಾಶಯಕ್ಕೆ ಒಳಹರಿವು ಎಷ್ಟಿದೆ? ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 41.66 42.93 200 1246
ತುಂಗಭದ್ರಾ ಜಲಾಶಯ (Tungabhadra Dam) 497.71 105.79 5.63 14.21 0 859
ಮಲಪ್ರಭಾ ಜಲಾಶಯ (Malaprabha Dam) 633.80 37.73 10.76 12.79 0 194
ಕೆ.ಆರ್.ಎಸ್ (KRS Dam) 38.04 49.45 13.89 22.13 69 977
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 31.46 51.64 0 3271
ಕಬಿನಿ ಜಲಾಶಯ (Kabini Dam) 696.13 19.52 09.70 07.61 52 981
ಭದ್ರಾ ಜಲಾಶಯ (Bhadra Dam) 657.73 71.54 24.23 44.02 175 4047
ಘಟಪ್ರಭಾ ಜಲಾಶಯ (Ghataprabha Dam) 662.91 51.00 25.95 15.63 0 106
ಹೇಮಾವತಿ ಜಲಾಶಯ (Hemavathi Dam) 890.58 37.10 10.75 20.31 24 350
ವರಾಹಿ ಜಲಾಶಯ (Varahi Dam) 594.36 31.10 6.61 7.21 0 0
ಹಾರಂಗಿ ಜಲಾಶಯ (Harangi Dam)​​ 871.38 8.50 3.23 2.96 179 200
ಸೂಫಾ (Supa Dam) 564.00 145.33 51.85 68.71 5 1968

ರಾಜ್ಯದ ರಾಯಚೂರು ಜಿಲ್ಲೆಯ ಹಡಗನಹಾಳ್ ಹೋಬಳಿಯಲ್ಲಿ ಮಂಗಳವಾರ ಅತ್ಯಧಿಕ 42.9 ಡಿಗ್ರಿ ಸೆಲ್ಸಿಯಸ್​ ತಾಪಮಾನ ದಾಖಲಾಗಿದೆ. ಕಲಬುರಗಿ, ರಾಯಚೂರು, ಬಾಗಲಕೋಟೆ, ಬಳ್ಳಾರಿ, ಕೊಪ್ಪಳ, ವಿಜಯಪುರ, ಬೀದರ್ ಮತ್ತು ದಾವಣಗೆರೆ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಮಾರ್ಚ್​ 26 ರಂದು 40 ರಿಂದ 42.9 ಡಿಗ್ರಿ ಸೆಲ್ಸಿಯಸ್​ ನಡುವೆ ತಾಪಮಾನ ದಾಖಲಾಗಿದೆ. ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ವಾಡಿಕೆಗಿಂತ 1.6 ನಿಂದ 3.0 ಡಿಗ್ರಿ ಸೆಲ್ಸಿಯಸ್​ನಷ್ಟು ತಾಪಮಾನ ಅಧಿಕ ದಾಖಲಾಗಿದೆ. ರಾಜ್ಯದ ಉಳಿದ ಭಾಗಗಳಲ್ಲಿ ತಾಪಮಾನವು ಸಾಮಾನ್ಯವಾಗಿದೆ.

ಮುಂದಿನ 48 ಗಂಟೆಗಳ ತಾಪಮಾನದ ಮುನ್ಸೂಚನೆ:

ರಾಜ್ಯದ ಗರಿಷ್ಠ ತಾಪಮಾನದಲ್ಲಿ ಯಾವುದೇ ಮಹತ್ವದ ಬದಲಾವಣೆ ಕಂಡುಬರುವುದಿಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ