AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Dams Water Level: ಮಳೆಯಿಂದ ಬಹುತೇಕ ಡ್ಯಾಂಗಳು ಭರ್ತಿ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Reservoir Water Level: ಮಲೆನಾಡು, ಉತ್ತರ ಕರ್ನಾಟಕ, ಕೊಡಗಿನ ಡ್ಯಾಂಗಳಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ ಮಾಹಿತಿ ಇಲ್ಲಿದೆ.

Karnataka Dams Water Level: ಮಳೆಯಿಂದ ಬಹುತೇಕ ಡ್ಯಾಂಗಳು ಭರ್ತಿ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
ಜಲಾಶಯಗಳಲ್ಲಿ ನೀರಿನ ಮಟ್ಟ
TV9 Web
| Updated By: ganapathi bhat|

Updated on: Aug 22, 2021 | 6:28 AM

Share

Karnataka Rain: ಕಳೆದ ಜೂನ್, ಜುಲೈ ತಿಂಗಳಿಗೆ ಹೋಲಿಸಿದರೆ ಆಗಸ್ಟ್ ತಿಂಗಳಲ್ಲಿ ಮಳೆ ಭಾರೀ ಕಡಿಮೆಯಾಗಿದೆ. ಆದರೂ ಕಳೆದೊಂದು ವಾರದಿಂದ ಸಾಧಾರಣ ಮಳೆ ಸುರಿಯುತ್ತಿರುವುದರಿಂದ ಮಲೆನಾಡು, ಉತ್ತರ ಕರ್ನಾಟಕ, ಕೊಡಗಿನ ಡ್ಯಾಂಗಳಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದೆ. ಈಗಾಗಲೇ ತುಂಗಭದ್ರಾ (Tungabhadra Dam), ಘಟಪ್ರಭಾ (Ghataprabha Dam), ಸೂಪಾ ಡ್ಯಾಂಗಳು (Supa Dam) ಭರ್ತಿಯಾಗಿವೆ. ಉಳಿದ ಜಲಾಶಯಗಳ ನೀರಿನ ಪ್ರಮಾಣದಲ್ಲಿ ಹೆಚ್ಚೇನೂ ಏರಿಳಿತವಾಗಿಲ್ಲ. ಕರ್ನಾಟಕದ ಹಲವೆಡೆ ಒಂದು ವಾರದಿಂದ ಮಳೆ ಮುಂದುವರೆದಿದ್ದು, ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ (Karnataka Dam Water Level) ಕುರಿತು ಮಾಹಿತಿ ಇಲ್ಲಿದೆ.

ಕೆಆರ್​ಎಸ್​ ಜಲಾಶಯ (KRS Dam) ಗರಿಷ್ಠ ನೀರಿನ ಮಟ್ಟ-38.04 ಮೀಟರ್ ಇಂದಿನ ನೀರಿನ ಮಟ್ಟ- 43.07 ಟಿಎಂಸಿ ಗರಿಷ್ಠ ಸಾಮರ್ಥ್ಯ: 49.45 ಟಿಎಂಸಿ ಇಂದಿನ ಒಳಹರಿವು- 3367 ಕ್ಯೂಸೆಕ್ಸ್​ ಇಂದಿನ ಹೊರಹರಿವು- 5545 ಕ್ಯೂಸೆಕ್ಸ್​

ವರಾಹಿ ಜಲಾಶಯ (Varahi Dam) ಗರಿಷ್ಠ ಮಟ್ಟ- 594.36 ಮೀಟರ್ ಒಟ್ಟು ಸಾಮರ್ಥ್ಯ – 31.10 ಟಿಎಂಸಿ ಇಂದಿನ ನೀರಿನ ಮಟ್ಟ- 16.34 ಟಿಎಂಸಿ ಇಂದಿನ ಒಳಹರಿವು- 1258 ಕ್ಯೂಸೆಕ್ಸ್​ ಇಂದಿನ ಹೊರಹರಿವು- 000 ಕ್ಯೂಸೆಕ್ಸ್​

ಹಾರಂಗಿ ಜಲಾಶಯ (Harangi Dam) ಗರಿಷ್ಠ ಮಟ್ಟ-871.42 ಮೀಟರ್ ಒಟ್ಟು ಸಾಮರ್ಥ್ಯ – 8.50 ಟಿಎಂಸಿ ಇಂದಿನ ನೀರಿನ ಮಟ್ಟ- 8.23 ಟಿಎಂಸಿ ಇಂದಿನ ಒಳಹರಿವು- 2973 ಕ್ಯೂಸೆಕ್ಸ್​ ಇಂದಿನ ಹೊರಹರಿವು- 2350 ಕ್ಯೂಸೆಕ್ಸ್​​

ಹೇಮಾವತಿ ಜಲಾಶಯ (Hemavathi Dam) ಗರಿಷ್ಠ ಮಟ್ಟ- 890.58 ಮೀಟರ್ ಒಟ್ಟು ಸಾಮರ್ಥ್ಯ – 37.10 ಟಿಎಂಸಿ ಇಂದಿನ ನೀರಿನ ಮಟ್ಟ- 34.81 ಟಿಎಂಸಿ ಇಂದಿನ ಒಳಹರಿವು- 3600 ಕ್ಯೂಸೆಕ್ಸ್​​ ಇಂದಿನ ಹೊರಹರಿವು- 4725 ಕ್ಯೂಸೆಕ್ಸ್​

ಕಬಿನಿ ಜಲಾಶಯ (Kabini Dam) ಗರಿಷ್ಠ ನೀರಿನ ಮಟ್ಟ- 696.13 ಮೀಟರ್ ಒಟ್ಟು ಸಾಮರ್ಥ್ಯ – 19.52 ಟಿಎಂಸಿ ಇಂದಿನ ನೀರಿನ ಮಟ್ಟ- 19.04 ಟಿಎಂಸಿ ಇಂದಿನ ಒಳಹರಿವು- 4608 ಕ್ಯೂಸೆಕ್ಸ್​ ಇಂದಿನ ಹೊರಹರಿವು- 4488 ಕ್ಯೂಸೆಕ್ಸ್​

ಲಿಂಗನಮಕ್ಕಿ ಜಲಾಶಯ (Linganamakki Dam) ಗರಿಷ್ಠ ಮಟ್ಟ- 554.4 ಮೀಟರ್ ಒಟ್ಟು ಸಾಮರ್ಥ್ಯ – 151.75 ಟಿಎಂಸಿ ಇಂದಿನ ನೀರಿನ ಮಟ್ಟ- 130.95 ಟಿಎಂಸಿ ಇಂದಿನ ಒಳಹರಿವು- 9817 ಕ್ಯೂಸೆಕ್ಸ್​ ಇಂದಿನ ಹೊರಹರಿವು- 4984 ಕ್ಯೂಸೆಕ್ಸ್​

ಸೂಪಾ ಜಲಾಶಯ (Supa Dam) ಗರಿಷ್ಠ ನೀರಿನ ಮಟ್ಟ- 564.00 ಮೀಟರ್ ಒಟ್ಟು ಸಾಮರ್ಥ್ಯ: 145.33 ಟಿಎಂಸಿ ಇಂದಿನ ನೀರಿನ ಮಟ್ಟ- 107.87 ಟಿಎಂಸಿ ಇಂದಿನ ಒಳಹರಿವು- 4279 ಕ್ಯೂಸೆಕ್ಸ್​ ಇಂದಿನ ಹೊರಹರಿವು- 4279 ಕ್ಯೂಸೆಕ್ಸ್​

ತುಂಗಾಭದ್ರಾ ಜಲಾಶಯ (Tungabhadra Dam) ಗರಿಷ್ಠ ನೀರಿನ ಮಟ್ಟ-497.71 ಮೀಟರ್ ಒಟ್ಟು ಸಾಮರ್ಥ್ಯ- 100.86 ಟಿಎಂಸಿ ಇಂದಿನ ನೀರಿನ ಮಟ್ಟ- 100.86 ಟಿಎಂಸಿ ಇಂದಿನ ಒಳಹರಿವು- 14,257 ಕ್ಯೂಸೆಕ್ಸ್​ ಇಂದಿನ ಹೊರಹರಿವು- 14,257 ಕ್ಯೂಸೆಕ್ಸ್​

ಭದ್ರಾ ಜಲಾಶಯ (Bhadra Dam) ಗರಿಷ್ಠ ನೀರಿನ ಮಟ್ಟ- 657.73 ಮೀಟರ್ ಒಟ್ಟು ಸಾಮರ್ಥ್ಯ – 71.54 ಟಿಎಂಸಿ ಇಂದಿನ ನೀರಿನ ಮಟ್ಟ- 70.23 ಟಿಎಂಸಿ ಇಂದಿನ ಒಳಹರಿವು- 5064 ಕ್ಯೂಸೆಕ್ಸ್​ ಇಂದಿನ ಹೊರಹರಿವು- 5064 ಕ್ಯೂಸೆಕ್ಸ್​

ಮಲಪ್ರಭಾ ಜಲಾಶಯ (Malaprabha Dam) ಗರಿಷ್ಠ ನೀರಿನ ಮಟ್ಟ- 633.80 ಮೀಟರ್​ ಒಟ್ಟು ಸಾಮರ್ಥ್ಯ – 37.73 ಟಿಎಂಸಿ ಇಂದಿನ ನೀರಿನ ಮಟ್ಟ- 35.25 ಟಿಎಂಸಿ ಇಂದಿನ ಒಳಹರಿವು- 2445 ಕ್ಯೂಸೆಕ್ಸ್​ ಇಂದಿನ ಹೊರಹರಿವು- 894 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ (Ghataprabha Dam) ಗರಿಷ್ಠ ಮಟ್ಟ- 662.94 ಮೀಟರ್​ ಒಟ್ಟು ಸಾಮರ್ಥ್ಯ – 51.00 ಟಿಎಂಸಿ ಇಂದಿನ ನೀರಿನ ಮಟ್ಟ- 51.00 ಟಿಎಂಸಿ ಇಂದಿನ ಒಳಹರಿವು- 4666 ಕ್ಯೂಸೆಕ್ಸ್​​ ಇಂದಿನ ಹೊರಹರಿವು- 4666 ಕ್ಯೂಸೆಕ್ಸ್

ಆಲಮಟ್ಟಿ ಜಲಾಶಯ (Alamatti Dam) ಗರಿಷ್ಠ ಮಟ್ಟ- 519.60 ಮೀಟರ್ ಒಟ್ಟು ಸಾಮರ್ಥ್ಯ – 123.08 ಟಿಎಂಸಿ ಇಂದಿನ ನೀರಿನ ಮಟ್ಟ- 122.66 ಟಿಎಂಸಿ ಇಂದಿನ ಒಳಹರಿವು- 28,467 ಕ್ಯೂಸೆಕ್ಸ್​ ಇಂದಿನ ಹೊರಹರಿವು- 32,850 ಕ್ಯೂಸೆಕ್ಸ್​

ಇದನ್ನೂ ಓದಿ: Karnataka Dams Water Level: 10 ಜಿಲ್ಲೆಗಳಲ್ಲಿ ಉತ್ತಮ ಮಳೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Dams Water Level: ತುಂಗಭದ್ರಾ, ಘಟಪ್ರಭಾ ಡ್ಯಾಂ ಭರ್ತಿ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

(Karnataka Dams Water Level Karnataka Rain Hits Coastal Districts Karnataka Reservoir Water Level Today)

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ