Karnataka Dams Water Level: ಮಳೆಯಿಂದ ಬಹುತೇಕ ಡ್ಯಾಂಗಳು ಭರ್ತಿ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Reservoir Water Level: ಮಲೆನಾಡು, ಉತ್ತರ ಕರ್ನಾಟಕ, ಕೊಡಗಿನ ಡ್ಯಾಂಗಳಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ ಮಾಹಿತಿ ಇಲ್ಲಿದೆ.

Karnataka Dams Water Level: ಮಳೆಯಿಂದ ಬಹುತೇಕ ಡ್ಯಾಂಗಳು ಭರ್ತಿ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
ಜಲಾಶಯಗಳಲ್ಲಿ ನೀರಿನ ಮಟ್ಟ
Follow us
| Updated By: ganapathi bhat

Updated on: Aug 22, 2021 | 6:28 AM

Karnataka Rain: ಕಳೆದ ಜೂನ್, ಜುಲೈ ತಿಂಗಳಿಗೆ ಹೋಲಿಸಿದರೆ ಆಗಸ್ಟ್ ತಿಂಗಳಲ್ಲಿ ಮಳೆ ಭಾರೀ ಕಡಿಮೆಯಾಗಿದೆ. ಆದರೂ ಕಳೆದೊಂದು ವಾರದಿಂದ ಸಾಧಾರಣ ಮಳೆ ಸುರಿಯುತ್ತಿರುವುದರಿಂದ ಮಲೆನಾಡು, ಉತ್ತರ ಕರ್ನಾಟಕ, ಕೊಡಗಿನ ಡ್ಯಾಂಗಳಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದೆ. ಈಗಾಗಲೇ ತುಂಗಭದ್ರಾ (Tungabhadra Dam), ಘಟಪ್ರಭಾ (Ghataprabha Dam), ಸೂಪಾ ಡ್ಯಾಂಗಳು (Supa Dam) ಭರ್ತಿಯಾಗಿವೆ. ಉಳಿದ ಜಲಾಶಯಗಳ ನೀರಿನ ಪ್ರಮಾಣದಲ್ಲಿ ಹೆಚ್ಚೇನೂ ಏರಿಳಿತವಾಗಿಲ್ಲ. ಕರ್ನಾಟಕದ ಹಲವೆಡೆ ಒಂದು ವಾರದಿಂದ ಮಳೆ ಮುಂದುವರೆದಿದ್ದು, ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ (Karnataka Dam Water Level) ಕುರಿತು ಮಾಹಿತಿ ಇಲ್ಲಿದೆ.

ಕೆಆರ್​ಎಸ್​ ಜಲಾಶಯ (KRS Dam) ಗರಿಷ್ಠ ನೀರಿನ ಮಟ್ಟ-38.04 ಮೀಟರ್ ಇಂದಿನ ನೀರಿನ ಮಟ್ಟ- 43.07 ಟಿಎಂಸಿ ಗರಿಷ್ಠ ಸಾಮರ್ಥ್ಯ: 49.45 ಟಿಎಂಸಿ ಇಂದಿನ ಒಳಹರಿವು- 3367 ಕ್ಯೂಸೆಕ್ಸ್​ ಇಂದಿನ ಹೊರಹರಿವು- 5545 ಕ್ಯೂಸೆಕ್ಸ್​

ವರಾಹಿ ಜಲಾಶಯ (Varahi Dam) ಗರಿಷ್ಠ ಮಟ್ಟ- 594.36 ಮೀಟರ್ ಒಟ್ಟು ಸಾಮರ್ಥ್ಯ – 31.10 ಟಿಎಂಸಿ ಇಂದಿನ ನೀರಿನ ಮಟ್ಟ- 16.34 ಟಿಎಂಸಿ ಇಂದಿನ ಒಳಹರಿವು- 1258 ಕ್ಯೂಸೆಕ್ಸ್​ ಇಂದಿನ ಹೊರಹರಿವು- 000 ಕ್ಯೂಸೆಕ್ಸ್​

ಹಾರಂಗಿ ಜಲಾಶಯ (Harangi Dam) ಗರಿಷ್ಠ ಮಟ್ಟ-871.42 ಮೀಟರ್ ಒಟ್ಟು ಸಾಮರ್ಥ್ಯ – 8.50 ಟಿಎಂಸಿ ಇಂದಿನ ನೀರಿನ ಮಟ್ಟ- 8.23 ಟಿಎಂಸಿ ಇಂದಿನ ಒಳಹರಿವು- 2973 ಕ್ಯೂಸೆಕ್ಸ್​ ಇಂದಿನ ಹೊರಹರಿವು- 2350 ಕ್ಯೂಸೆಕ್ಸ್​​

ಹೇಮಾವತಿ ಜಲಾಶಯ (Hemavathi Dam) ಗರಿಷ್ಠ ಮಟ್ಟ- 890.58 ಮೀಟರ್ ಒಟ್ಟು ಸಾಮರ್ಥ್ಯ – 37.10 ಟಿಎಂಸಿ ಇಂದಿನ ನೀರಿನ ಮಟ್ಟ- 34.81 ಟಿಎಂಸಿ ಇಂದಿನ ಒಳಹರಿವು- 3600 ಕ್ಯೂಸೆಕ್ಸ್​​ ಇಂದಿನ ಹೊರಹರಿವು- 4725 ಕ್ಯೂಸೆಕ್ಸ್​

ಕಬಿನಿ ಜಲಾಶಯ (Kabini Dam) ಗರಿಷ್ಠ ನೀರಿನ ಮಟ್ಟ- 696.13 ಮೀಟರ್ ಒಟ್ಟು ಸಾಮರ್ಥ್ಯ – 19.52 ಟಿಎಂಸಿ ಇಂದಿನ ನೀರಿನ ಮಟ್ಟ- 19.04 ಟಿಎಂಸಿ ಇಂದಿನ ಒಳಹರಿವು- 4608 ಕ್ಯೂಸೆಕ್ಸ್​ ಇಂದಿನ ಹೊರಹರಿವು- 4488 ಕ್ಯೂಸೆಕ್ಸ್​

ಲಿಂಗನಮಕ್ಕಿ ಜಲಾಶಯ (Linganamakki Dam) ಗರಿಷ್ಠ ಮಟ್ಟ- 554.4 ಮೀಟರ್ ಒಟ್ಟು ಸಾಮರ್ಥ್ಯ – 151.75 ಟಿಎಂಸಿ ಇಂದಿನ ನೀರಿನ ಮಟ್ಟ- 130.95 ಟಿಎಂಸಿ ಇಂದಿನ ಒಳಹರಿವು- 9817 ಕ್ಯೂಸೆಕ್ಸ್​ ಇಂದಿನ ಹೊರಹರಿವು- 4984 ಕ್ಯೂಸೆಕ್ಸ್​

ಸೂಪಾ ಜಲಾಶಯ (Supa Dam) ಗರಿಷ್ಠ ನೀರಿನ ಮಟ್ಟ- 564.00 ಮೀಟರ್ ಒಟ್ಟು ಸಾಮರ್ಥ್ಯ: 145.33 ಟಿಎಂಸಿ ಇಂದಿನ ನೀರಿನ ಮಟ್ಟ- 107.87 ಟಿಎಂಸಿ ಇಂದಿನ ಒಳಹರಿವು- 4279 ಕ್ಯೂಸೆಕ್ಸ್​ ಇಂದಿನ ಹೊರಹರಿವು- 4279 ಕ್ಯೂಸೆಕ್ಸ್​

ತುಂಗಾಭದ್ರಾ ಜಲಾಶಯ (Tungabhadra Dam) ಗರಿಷ್ಠ ನೀರಿನ ಮಟ್ಟ-497.71 ಮೀಟರ್ ಒಟ್ಟು ಸಾಮರ್ಥ್ಯ- 100.86 ಟಿಎಂಸಿ ಇಂದಿನ ನೀರಿನ ಮಟ್ಟ- 100.86 ಟಿಎಂಸಿ ಇಂದಿನ ಒಳಹರಿವು- 14,257 ಕ್ಯೂಸೆಕ್ಸ್​ ಇಂದಿನ ಹೊರಹರಿವು- 14,257 ಕ್ಯೂಸೆಕ್ಸ್​

ಭದ್ರಾ ಜಲಾಶಯ (Bhadra Dam) ಗರಿಷ್ಠ ನೀರಿನ ಮಟ್ಟ- 657.73 ಮೀಟರ್ ಒಟ್ಟು ಸಾಮರ್ಥ್ಯ – 71.54 ಟಿಎಂಸಿ ಇಂದಿನ ನೀರಿನ ಮಟ್ಟ- 70.23 ಟಿಎಂಸಿ ಇಂದಿನ ಒಳಹರಿವು- 5064 ಕ್ಯೂಸೆಕ್ಸ್​ ಇಂದಿನ ಹೊರಹರಿವು- 5064 ಕ್ಯೂಸೆಕ್ಸ್​

ಮಲಪ್ರಭಾ ಜಲಾಶಯ (Malaprabha Dam) ಗರಿಷ್ಠ ನೀರಿನ ಮಟ್ಟ- 633.80 ಮೀಟರ್​ ಒಟ್ಟು ಸಾಮರ್ಥ್ಯ – 37.73 ಟಿಎಂಸಿ ಇಂದಿನ ನೀರಿನ ಮಟ್ಟ- 35.25 ಟಿಎಂಸಿ ಇಂದಿನ ಒಳಹರಿವು- 2445 ಕ್ಯೂಸೆಕ್ಸ್​ ಇಂದಿನ ಹೊರಹರಿವು- 894 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ (Ghataprabha Dam) ಗರಿಷ್ಠ ಮಟ್ಟ- 662.94 ಮೀಟರ್​ ಒಟ್ಟು ಸಾಮರ್ಥ್ಯ – 51.00 ಟಿಎಂಸಿ ಇಂದಿನ ನೀರಿನ ಮಟ್ಟ- 51.00 ಟಿಎಂಸಿ ಇಂದಿನ ಒಳಹರಿವು- 4666 ಕ್ಯೂಸೆಕ್ಸ್​​ ಇಂದಿನ ಹೊರಹರಿವು- 4666 ಕ್ಯೂಸೆಕ್ಸ್

ಆಲಮಟ್ಟಿ ಜಲಾಶಯ (Alamatti Dam) ಗರಿಷ್ಠ ಮಟ್ಟ- 519.60 ಮೀಟರ್ ಒಟ್ಟು ಸಾಮರ್ಥ್ಯ – 123.08 ಟಿಎಂಸಿ ಇಂದಿನ ನೀರಿನ ಮಟ್ಟ- 122.66 ಟಿಎಂಸಿ ಇಂದಿನ ಒಳಹರಿವು- 28,467 ಕ್ಯೂಸೆಕ್ಸ್​ ಇಂದಿನ ಹೊರಹರಿವು- 32,850 ಕ್ಯೂಸೆಕ್ಸ್​

ಇದನ್ನೂ ಓದಿ: Karnataka Dams Water Level: 10 ಜಿಲ್ಲೆಗಳಲ್ಲಿ ಉತ್ತಮ ಮಳೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Dams Water Level: ತುಂಗಭದ್ರಾ, ಘಟಪ್ರಭಾ ಡ್ಯಾಂ ಭರ್ತಿ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

(Karnataka Dams Water Level Karnataka Rain Hits Coastal Districts Karnataka Reservoir Water Level Today)

ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ