AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Dams Water Level: ಕೆಆರ್​ಎಸ್ ಅಣೆಕಟ್ಟು ಶೇ.86ರಷ್ಟು ಭರ್ತಿ, ಕರ್ನಾಟಕದ ವಿವಿಧ ಅಣೆಕಟ್ಟುಗಳ ಸದ್ಯದ ಸ್ಥಿತಿಗತಿ ಹೀಗಿವೆ

ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ: ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುತ್ತಿದ್ದು, ವಿವಿಧ ಅಣೆಕಟ್ಟುಗಳಿಗೆ ನೀರಿನ ಒಳ ಹರಿವು ಹೆಚ್ಚಾಗುತ್ತಿದೆ. ರಾಜ್ಯದ ವಿವಿಧ ಅಣೆಕಟ್ಟುಗಳ ಸದ್ಯದ ಸ್ಥಿತಿಗತಿ ಹೀಗಿವೆ.

Karnataka Dams Water Level: ಕೆಆರ್​ಎಸ್ ಅಣೆಕಟ್ಟು ಶೇ.86ರಷ್ಟು ಭರ್ತಿ, ಕರ್ನಾಟಕದ ವಿವಿಧ ಅಣೆಕಟ್ಟುಗಳ ಸದ್ಯದ ಸ್ಥಿತಿಗತಿ ಹೀಗಿವೆ
ಹಾರಂಗಿ ಡ್ಯಾಂ
TV9 Web
| Edited By: |

Updated on: Jul 09, 2022 | 11:00 AM

Share

ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಇತರೆ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ವಿವಿಧ ಅಣೆಕಟ್ಟುಗಳಲ್ಲಿ ನೀರಿನ ಒಳಹರಿವು ಹೆಚ್ಚಾಗುತ್ತಿದೆ. ಕೆಆರ್​ಎಸ್ ಶೇ.86ರಷ್ಟು ಭರ್ತಿಗೊಂಡರೆ, ತುಂಗಾಭದ್ರಾ ಶೇ. 64, ಕಬಿನಿ ಜಲಾಶಯದಲ್ಲಿ ಶೇ. 85, ಮಲಪ್ರಭಾ ಶೇ. 34, ಘಟಪ್ರಭಾ ಶೇ. 18, ಲಿಂಗನಮಕ್ಕಿ ಶೇ.28, ಹಾರಂಗಿ ಶೇ. 79, ಆಲಮಟ್ಟಿ ಡ್ಯಾಂ ಶೇ.52ರಷ್ಟು ಭರ್ತಿಯಾಗಿವೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Reservoir Water Level)ದ  ಬಗ್ಗೆ ಮಾಹಿತಿ ಇಲ್ಲಿದೆ.

ಇದನ್ನೂ ಓದಿ: ಧಾರಕಾರ ಮಳೆ ನಡುವೆ ಉಡುಪಿಯ ಮರವಂತೆ ಬೀಚ್​ನಲ್ಲಿ ಪ್ರವಾಸಿಗರ ಹುಚ್ಚಾಟ!

ಕೆಆರ್​ಎಸ್​ ಜಲಾಶಯ (KRS Dam) ಗರಿಷ್ಠ ನೀರಿನ ಮಟ್ಟ- 38.04 ಮೀಟರ್, ಗರಿಷ್ಠ ಸಾಮರ್ಥ್ಯ- 49.45 ಟಿಎಂಸಿ, ಇಂದಿನ ನೀರಿನ ಮಟ್ಟ- 42.34 ಟಿಎಂಸಿ, ಇಂದಿನ ಒಳಹರಿವು- 38,858 ಕ್ಯೂಸೆಕ್ಸ್​, ಇಂದಿನ ಹೊರಹರಿವು-3,453 ಕ್ಯೂಸೆಕ್ಸ್,​​

ವರಾಹಿ ಜಲಾಶಯ (Varahi Dam) ಗರಿಷ್ಠ ಮಟ್ಟ- 594.36 ಮೀಟರ್, ಒಟ್ಟು ಸಾಮರ್ಥ್ಯ – 31.10 ಟಿಎಂಸಿ, ಇಂದಿನ ನೀರಿನ ಮಟ್ಟ- 6.43 ಟಿಎಂಸಿ, ಇಂದಿನ ಒಳಹರಿವು- 8288 ಕ್ಯೂಸೆಕ್ಸ್​, ಇಂದಿನ ಹೊರಹರಿವು- 0​​

ಹಾರಂಗಿ ಜಲಾಶಯ (Harangi Dam) ಗರಿಷ್ಠ ಮಟ್ಟ-871.42 ಮೀಟರ್, ಒಟ್ಟು ಸಾಮರ್ಥ್ಯ – 8.50 ಟಿಎಂಸಿ, ಇಂದಿನ ನೀರಿನ ಮಟ್ಟ- 6.74 ಟಿಎಂಸಿ, ಇಂದಿನ ಒಳಹರಿವು- 11317 ಕ್ಯೂಸೆಕ್ಸ್, ​ಇಂದಿನ ಹೊರಹರಿವು- 12567 ಕ್ಯೂಸೆಕ್ಸ್​​

ಇದನ್ನೂ ಓದಿ: ಕೊಡಗಿನಲ್ಲಿ ಇಂದೂ ಕೂಡಾ ಶಾಲಾ -ಕಾಲೇಜುಗಳಿಗೆ ರಜೆ; ಉಡುಪಿಯಲ್ಲಿ ಭಾರಿ ಮಳೆಯ ಎಚ್ಚರಿಕೆ

ಹೇಮಾವತಿ ಜಲಾಶಯ (Hemavathi Dam) ಗರಿಷ್ಠ ಮಟ್ಟ- 890.58 ಮೀಟರ್, ಒಟ್ಟು ಸಾಮರ್ಥ್ಯ – 37.10 ಟಿಎಂಸಿ, ಇಂದಿನ ನೀರಿನ ಮಟ್ಟ- 31.06 ಟಿಎಂಸಿ, ಇಂದಿನ ಒಳಹರಿವು-18221 ಕ್ಯೂಸೆಕ್ಸ್​​, ಇಂದಿನ ಹೊರಹರಿವು- 250 ಕ್ಯೂಸೆಕ್ಸ್​

ಕಬಿನಿ ಜಲಾಶಯ (Kabini Dam) ಗರಿಷ್ಠ ನೀರಿನ ಮಟ್ಟ- 696.13 ಮೀಟರ್, ಒಟ್ಟು ಸಾಮರ್ಥ್ಯ – 19.09 ಟಿಎಂಸಿ, ಇಂದಿನ ನೀರಿನ ಮಟ್ಟ- 16.49 ಟಿಎಂಸಿ, ಇಂದಿನ ಒಳಹರಿವು- 17353 ಕ್ಯೂಸೆಕ್ಸ್​, ಇಂದಿನ ಹೊರಹರಿವು- 2875 ಕ್ಯೂಸೆಕ್ಸ್​​

ಲಿಂಗನಮಕ್ಕಿ ಜಲಾಶಯ (Linganamakki Dam) ಗರಿಷ್ಠ ಮಟ್ಟ- 554.4 ಮೀಟರ್, ಒಟ್ಟು ಸಾಮರ್ಥ್ಯ – 151.75 ಟಿಎಂಸಿ, ಇಂದಿನ ನೀರಿನ ಮಟ್ಟ- 43.23 ಟಿಎಂಸಿ, ಇಂದಿನ ಒಳಹರಿವು- 56645 ಕ್ಯೂಸೆಕ್ಸ್​ಇಂದಿನ ಹೊರಹರಿವು- 284 ಕ್ಯೂಸೆಕ್ಸ್

ಸೂಪಾ ಜಲಾಶಯ (Supa Dam) ಗರಿಷ್ಠ ನೀರಿನ ಮಟ್ಟ- 564.00 ಮೀಟರ್, ಒಟ್ಟು ಸಾಮರ್ಥ್ಯ- 145.33 ಟಿಎಂಸಿ, ಇಂದಿನ ನೀರಿನ ಮಟ್ಟ- 31.53 ಟಿಎಂಸಿ, ಇಂದಿನ ಒಳಹರಿವು- 28526 ಕ್ಯೂಸೆಕ್ಸ್​ಇಂದಿನ ಹೊರಹರಿವು- 0 ಕ್ಯೂಸೆಕ್ಸ್​​

ಇದನ್ನೂ ಓದಿ: ENG vs IND: ಭಾರತ-ಇಂಗ್ಲೆಂಡ್ 2ನೇ ಟಿ20ಗೆ ಇದೆಯೆ ಮಳೆಯ ಕಾಟ?: ಇಲ್ಲಿದೆ ಹವಾಮಾನ ವರದಿ

ತುಂಗಾಭದ್ರಾ ಜಲಾಶಯ (Tungabhadra Dam) ಗರಿಷ್ಠ ನೀರಿನ ಮಟ್ಟ- 497.71 ಮೀಟರ್, ಒಟ್ಟು ಸಾಮರ್ಥ್ಯ- 100.86 ಟಿಎಂಸಿ, ಇಂದಿನ ನೀರಿನ ಮಟ್ಟ- 64.73 ಟಿಎಂಸಿ, ಇಂದಿನ ಒಳಹರಿವು- 73843 ಕ್ಯೂಸೆಕ್ಸ್​, ಇಂದಿನ ಹೊರಹರಿವು- 434 ಕ್ಯೂಸೆಕ್ಸ್​

ಭದ್ರಾ ಜಲಾಶಯ (Bhadra Dam) ಗರಿಷ್ಠ ನೀರಿನ ಮಟ್ಟ- 657.73 ಮೀಟರ್, ಒಟ್ಟು ಸಾಮರ್ಥ್ಯ – 71.54 ಟಿಎಂಸಿ, ಇಂದಿನ ನೀರಿನ ಮಟ್ಟ- 49.07 ಟಿಎಂಸಿ, ಇಂದಿನ ಒಳಹರಿವು- 29942 ಕ್ಯೂಸೆಕ್ಸ್, ​ಇಂದಿನ ಹೊರಹರಿವು- 143 ಕ್ಯೂಸೆಕ್ಸ್​​

ಮಲಪ್ರಭಾ ಜಲಾಶಯ (Malaprabha Dam) ಗರಿಷ್ಠ ನೀರಿನ ಮಟ್ಟ- 633.80 ಮೀಟರ್, ​ಒಟ್ಟು ಸಾಮರ್ಥ್ಯ – 37.73 ಟಿಎಂಸಿ, ಇಂದಿನ ನೀರಿನ ಮಟ್ಟ- 12.90 ಟಿಎಂಸಿ, ಇಂದಿನ ಒಳಹರಿವು- 4881 ಕ್ಯೂಸೆಕ್ಸ್​, ಇಂದಿನ ಹೊರಹರಿವು- 194 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ (Ghataprabha Dam) ಗರಿಷ್ಠ ಮಟ್ಟ- 662.94 ಮೀಟರ್, ​ಒಟ್ಟು ಸಾಮರ್ಥ್ಯ – 51.00 ಟಿಎಂಸಿ, ಇಂದಿನ ನೀರಿನ ಮಟ್ಟ- 8.98 ಟಿಎಂಸಿ, ಇಂದಿನ ಒಳಹರಿವು- 14608 ಕ್ಯೂಸೆಕ್ಸ್​​, ಇಂದಿನ ಹೊರಹರಿವು- 100 ಕ್ಯೂಸೆಕ್ಸ್

ಆಲಮಟ್ಟಿ ಜಲಾಶಯ (Alamatti Dam) ಗರಿಷ್ಠ ಮಟ್ಟ- 519.60 ಮೀಟರ್, ಒಟ್ಟು ಸಾಮರ್ಥ್ಯ – 123.08 ಟಿಎಂಸಿ, ಇಂದಿನ ನೀರಿನ ಮಟ್ಟ- 63.84 ಟಿಎಂಸಿ, ಇಂದಿನ ಒಳಹರಿವು- 75207 ಕ್ಯೂಸೆಕ್ಸ್​ಇಂದಿನ ಹೊರಹರಿವು- 451 ಕ್ಯೂಸೆಕ್ಸ್

ಇದನ್ನೂ ಓದಿ: Karnataka Rains Live Updates: ಕರ್ನಾಟಕದಲ್ಲಿ ಮುಂದುವರೆದ ಮಳೆ: ಜನ ಜೀವನ ತತ್ತರ, ಸಂಚಾರ ಸಂಪೂರ್ಣ ಅಸ್ತವ್ಯಸ್ತ

Follow Us
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು