AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Dams Water Level: ಮಳೆಯಿಂದ ಹಲವು ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಣೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Reservoir Water Level | ಕರ್ನಾಟಕದ ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ಸೆ. 5 ಮತ್ತು 6ರಂದು ಗುಡುಗು- ಸಿಡಿಲು ಸಹಿತ ಭಾರೀ ಮಳೆಯಾಗಲಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ  ಬಗ್ಗೆ ಮಾಹಿತಿ ಇಲ್ಲಿದೆ.

Karnataka Dams Water Level: ಮಳೆಯಿಂದ ಹಲವು ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಣೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
ಡ್ಯಾಂ
Follow us
TV9 Web
| Updated By: Skanda

Updated on: Sep 03, 2021 | 6:23 AM

Karnataka Rain: ಸೆ. 5 ಮತ್ತು 6ರಂದು ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ಹವಾಮಾನ ಇಲಾಖೆಯಿಂದ ಹೈ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕದ ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ಸೆ. 5 ಮತ್ತು 6ರಂದು ಗುಡುಗು- ಸಿಡಿಲು ಸಹಿತ ಭಾರೀ ಮಳೆಯಾಗಲಿದೆ. ಕಳೆದ ತಿಂಗಳು ಮಳೆ ಕಡಿಮೆಯಾಗಿದ್ದರಿಂದ ರಾಜ್ಯದ ಬಹುತೇಕ ಡ್ಯಾಂಗಳ ನೀರಿನ ಮಟ್ಟ (Reservoir Water Level) ಕಡಿಮೆಯಾಗಿದೆ. ಆದರೂ ವರಾಹಿ ಜಲಾಶಯದ ಇಂದಿನ ನೀರಿನ ಮಟ್ಟ ಕೊಂಚ ಏರಿಕೆಯಾಗಿದ್ದು, ಘಟಪ್ರಭಾ, ಆಲಮಟ್ಟಿ ಡ್ಯಾಂಗಳು ಭರ್ತಿಯಾಗಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Dam Water Level)ದ  ಬಗ್ಗೆ ಮಾಹಿತಿ ಇಲ್ಲಿದೆ.

ಕೆಆರ್​ಎಸ್​ ಜಲಾಶಯ (KRS Dam) ಗರಿಷ್ಠ ನೀರಿನ ಮಟ್ಟ- 38.04 ಮೀಟರ್ ಇಂದಿನ ನೀರಿನ ಮಟ್ಟ- 39.16 ಟಿಎಂಸಿ ಗರಿಷ್ಠ ಸಾಮರ್ಥ್ಯ- 49.45 ಟಿಎಂಸಿ ಇಂದಿನ ಒಳಹರಿವು- 5448 ಕ್ಯೂಸೆಕ್ಸ್​ ಇಂದಿನ ಹೊರಹರಿವು- 9648 ಕ್ಯೂಸೆಕ್ಸ್​

ವರಾಹಿ ಜಲಾಶಯ (Varahi Dam) ಗರಿಷ್ಠ ಮಟ್ಟ- 594.36 ಮೀಟರ್ ಒಟ್ಟು ಸಾಮರ್ಥ್ಯ – 31.10 ಟಿಎಂಸಿ ಇಂದಿನ ನೀರಿನ ಮಟ್ಟ- 17.16 ಟಿಎಂಸಿ ಇಂದಿನ ಒಳಹರಿವು- 1289 ಕ್ಯೂಸೆಕ್ಸ್​ ಇಂದಿನ ಹೊರಹರಿವು- 0 ಕ್ಯೂಸೆಕ್ಸ್​

ಹಾರಂಗಿ ಜಲಾಶಯ (Harangi Dam) ಗರಿಷ್ಠ ಮಟ್ಟ-871.42 ಮೀಟರ್ ಒಟ್ಟು ಸಾಮರ್ಥ್ಯ – 8.50 ಟಿಎಂಸಿ ಇಂದಿನ ನೀರಿನ ಮಟ್ಟ- 8.20 ಟಿಎಂಸಿ ಇಂದಿನ ಒಳಹರಿವು- 2229 ಕ್ಯೂಸೆಕ್ಸ್​ ಇಂದಿನ ಹೊರಹರಿವು- 2350 ಕ್ಯೂಸೆಕ್ಸ್​​

ಹೇಮಾವತಿ ಜಲಾಶಯ (Hemavathi Dam) ಗರಿಷ್ಠ ಮಟ್ಟ- 890.58 ಮೀಟರ್ ಒಟ್ಟು ಸಾಮರ್ಥ್ಯ – 37.10 ಟಿಎಂಸಿ ಇಂದಿನ ನೀರಿನ ಮಟ್ಟ- 31.95 ಟಿಎಂಸಿ ಇಂದಿನ ಒಳಹರಿವು- 2442 ಕ್ಯೂಸೆಕ್ಸ್​​ ಇಂದಿನ ಹೊರಹರಿವು- 5190 ಕ್ಯೂಸೆಕ್ಸ್​

ಕಬಿನಿ ಜಲಾಶಯ (Kabini Dam) ಗರಿಷ್ಠ ನೀರಿನ ಮಟ್ಟ- 696.13 ಮೀಟರ್ ಒಟ್ಟು ಸಾಮರ್ಥ್ಯ – 19.52 ಟಿಎಂಸಿ ಇಂದಿನ ನೀರಿನ ಮಟ್ಟ- 17.15 ಟಿಎಂಸಿ ಇಂದಿನ ಒಳಹರಿವು- 3710 ಕ್ಯೂಸೆಕ್ಸ್​ ಇಂದಿನ ಹೊರಹರಿವು- 6750 ಕ್ಯೂಸೆಕ್ಸ್​

ಲಿಂಗನಮಕ್ಕಿ ಜಲಾಶಯ (Linganamakki Dam) ಗರಿಷ್ಠ ಮಟ್ಟ- 554.4 ಮೀಟರ್ ಒಟ್ಟು ಸಾಮರ್ಥ್ಯ – 151.75 ಟಿಎಂಸಿ ಇಂದಿನ ನೀರಿನ ಮಟ್ಟ- 131.75 ಟಿಎಂಸಿ ಇಂದಿನ ಒಳಹರಿವು- 9229 ಕ್ಯೂಸೆಕ್ಸ್​ ಇಂದಿನ ಹೊರಹರಿವು- 5586 ಕ್ಯೂಸೆಕ್ಸ್​

ಸೂಪಾ ಜಲಾಶಯ (Supa Dam) ಗರಿಷ್ಠ ನೀರಿನ ಮಟ್ಟ- 564.00 ಮೀಟರ್ ಒಟ್ಟು ಸಾಮರ್ಥ್ಯ: 145.33 ಟಿಎಂಸಿ ಇಂದಿನ ನೀರಿನ ಮಟ್ಟ- 108.39 ಟಿಎಂಸಿ ಇಂದಿನ ಒಳಹರಿವು- 3915 ಕ್ಯೂಸೆಕ್ಸ್​ ಇಂದಿನ ಹೊರಹರಿವು- 3489 ಕ್ಯೂಸೆಕ್ಸ್​

ತುಂಗಾಭದ್ರಾ ಜಲಾಶಯ (Tungabhadra Dam) ಗರಿಷ್ಠ ನೀರಿನ ಮಟ್ಟ-497.71 ಮೀಟರ್ ಒಟ್ಟು ಸಾಮರ್ಥ್ಯ- 100.86 ಟಿಎಂಸಿ ಇಂದಿನ ನೀರಿನ ಮಟ್ಟ- 100.16 ಟಿಎಂಸಿ ಇಂದಿನ ಒಳಹರಿವು- 13,635 ಕ್ಯೂಸೆಕ್ಸ್​ ಇಂದಿನ ಹೊರಹರಿವು- 12,744 ಕ್ಯೂಸೆಕ್ಸ್​

ಭದ್ರಾ ಜಲಾಶಯ (Bhadra Dam) ಗರಿಷ್ಠ ನೀರಿನ ಮಟ್ಟ- 657.73 ಮೀಟರ್ ಒಟ್ಟು ಸಾಮರ್ಥ್ಯ – 71.54 ಟಿಎಂಸಿ ಇಂದಿನ ನೀರಿನ ಮಟ್ಟ- 70.80 ಟಿಎಂಸಿ ಇಂದಿನ ಒಳಹರಿವು- 4570 ಕ್ಯೂಸೆಕ್ಸ್​ ಇಂದಿನ ಹೊರಹರಿವು- 3668 ಕ್ಯೂಸೆಕ್ಸ್​

ಮಲಪ್ರಭಾ ಜಲಾಶಯ (Malaprabha Dam) ಗರಿಷ್ಠ ನೀರಿನ ಮಟ್ಟ- 633.80 ಮೀಟರ್​ ಒಟ್ಟು ಸಾಮರ್ಥ್ಯ – 37.73 ಟಿಎಂಸಿ ಇಂದಿನ ನೀರಿನ ಮಟ್ಟ- 36.62 ಟಿಎಂಸಿ ಇಂದಿನ ಒಳಹರಿವು- 1182 ಕ್ಯೂಸೆಕ್ಸ್​ ಇಂದಿನ ಹೊರಹರಿವು- 1182 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ (Ghataprabha Dam) ಗರಿಷ್ಠ ಮಟ್ಟ- 662.94 ಮೀಟರ್​ ಒಟ್ಟು ಸಾಮರ್ಥ್ಯ – 51.00 ಟಿಎಂಸಿ ಇಂದಿನ ನೀರಿನ ಮಟ್ಟ- 51.00 ಟಿಎಂಸಿ ಇಂದಿನ ಒಳಹರಿವು- 384 ಕ್ಯೂಸೆಕ್ಸ್​​ ಇಂದಿನ ಹೊರಹರಿವು- 384 ಕ್ಯೂಸೆಕ್ಸ್

ಆಲಮಟ್ಟಿ ಜಲಾಶಯ (Alamatti Dam) ಗರಿಷ್ಠ ಮಟ್ಟ- 519.60 ಮೀಟರ್ ಒಟ್ಟು ಸಾಮರ್ಥ್ಯ – 123.08 ಟಿಎಂಸಿ ಇಂದಿನ ನೀರಿನ ಮಟ್ಟ- 123.08 ಟಿಎಂಸಿ ಇಂದಿನ ಒಳಹರಿವು- 5166 ಕ್ಯೂಸೆಕ್ಸ್​ ಇಂದಿನ ಹೊರಹರಿವು- 5166 ಕ್ಯೂಸೆಕ್ಸ್

ಇದನ್ನೂ ಓದಿ: Karnataka Dams Water Level: ಮಳೆಯಿಂದ ಡ್ಯಾಂಗಳಲ್ಲಿ ಒಳಹರಿವು ಹೆಚ್ಚಳ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Rain Today: ಬೆಂಗಳೂರು ಸೇರಿ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ 4 ದಿನ ಭಾರೀ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

(Karnataka Dams Water Level Today: Karnataka Rain Increases from Friday Karnataka Reservoir Water Level Bengaluru Rains)

ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್
ವಿಮಾನ ದುರಂತ ಹಿಂದಿನ ಕಾರಣವನ್ನು ಬಿಚ್ಚಿಡಲಿರುವ ಬ್ಲ್ಯಾಕ್ ಬಾಕ್ಸ್
ವಿಮಾನ ದುರಂತ ಹಿಂದಿನ ಕಾರಣವನ್ನು ಬಿಚ್ಚಿಡಲಿರುವ ಬ್ಲ್ಯಾಕ್ ಬಾಕ್ಸ್
ಜೋಶಿಯ ಚಿಕ್ಕಮಕ್ಖಳನ್ನು ನೆನೆದು ಕರುಳು ಕಿತ್ತುಬಂದಂತಾಗುತ್ತಿದೆ: ಸಹಪಾಠಿಗಳು
ಜೋಶಿಯ ಚಿಕ್ಕಮಕ್ಖಳನ್ನು ನೆನೆದು ಕರುಳು ಕಿತ್ತುಬಂದಂತಾಗುತ್ತಿದೆ: ಸಹಪಾಠಿಗಳು
ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ
ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ