AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Dams Water Level: ರಾಜ್ಯದಲ್ಲಿಂದು ಸಾಧಾರಣ ಮಳೆ; ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Reservoir Water Level: ಮಳೆಯ ಪ್ರಮಾಣ ಕೊಂಚ ಕಡಿಮೆಯಾಗಿರುವುದರಿಂದ ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಮಟ್ಟವೂ ತಗ್ಗಿದೆ.

Karnataka Dams Water Level: ರಾಜ್ಯದಲ್ಲಿಂದು ಸಾಧಾರಣ ಮಳೆ; ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
ಜಲಾಶಯ
TV9 Web
| Updated By: ಆಯೇಷಾ ಬಾನು|

Updated on: Aug 11, 2021 | 6:26 AM

Share

Karnataka Rain Today: ಕಳೆದ ತಿಂಗಳು ಸುರಿದ ಭಾರೀ ಮಳೆಯಿಂದ ಕರ್ನಾಟಕದ ಬಹುತೇಕ ಎಲ್ಲ ನದಿಗಳೂ ಉಕ್ಕಿ ಹರಿದಿತ್ತು. ಆದರೀಗ ಮಳೆಯ ಪ್ರಮಾಣ ಕಡಿಮೆಯಾಗಿರುವುದರಿಂದ ನದಿಗಳ ನೀರಿನ ಮಟ್ಟ ತಗ್ಗಿದೆ.  ಇದರಿಂದ ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಕಡಿಮೆಯಾಗಿದೆ.  ತುಂಗಾ (Tunga River), ಭದ್ರಾ (Bhadra), ಲಿಂಗನಮಕ್ಕಿ (Linganamakki Dam), ಕೆಆರ್​ಎಸ್​ (KRS Dam) ಸೇರಿದಂತೆ ಬಹುತೇಕ ಡ್ಯಾಂಗಳ ನೀರಿನ ಮಟ್ಟ ಕೊಂಚ ಕಡಿಮೆಯಾಗಿದೆ.  ಇದೀಗ ಇನ್ನೆರಡು ದಿನ ರಾಜ್ಯಾದ್ಯಂತ ಮತ್ತೆ ಮಳೆಯಾಗಲಿದ್ದು, ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Dam Water Level) ಎಷ್ಟಿದೆ? ಎಂಬ ಕುರಿತು ಮಾಹಿತಿ ಇಲ್ಲಿದೆ.

ಕೆಆರ್​ಎಸ್​ ಜಲಾಶಯ (KRS Dam) ಗರಿಷ್ಠ ನೀರಿನ ಮಟ್ಟ-38.04 ಮೀಟರ್ ಇಂದಿನ ನೀರಿನ ಮಟ್ಟ- 43.91 ಟಿಎಂಸಿ ಗರಿಷ್ಠ ಸಾಮರ್ಥ್ಯ: 49.45 ಟಿಎಂಸಿ ಇಂದಿನ ಒಳಹರಿವು-13,108 ಕ್ಯೂಸೆಕ್ಸ್​ ಇಂದಿನ ಹೊರಹರಿವು- 5505 ಕ್ಯೂಸೆಕ್ಸ್​

ವರಾಹಿ ಜಲಾಶಯ (Varahi Dam) ಗರಿಷ್ಠ ಮಟ್ಟ- 594.36 ಮೀಟರ್ ಒಟ್ಟು ಸಾಮರ್ಥ್ಯ – 31.10 ಟಿಎಂಸಿ ಇಂದಿನ ನೀರಿನ ಮಟ್ಟ- 15.25 ಟಿಎಂಸಿ ಇಂದಿನ ಒಳಹರಿವು-1800 ಕ್ಯೂಸೆಕ್ಸ್​ ಇಂದಿನ ಹೊರಹರಿವು-000 ಕ್ಯೂಸೆಕ್ಸ್​

ಹಾರಂಗಿ ಜಲಾಶಯ (Harangi Dam) ಗರಿಷ್ಠ ಮಟ್ಟ-871.42 ಮೀಟರ್ ಒಟ್ಟು ಸಾಮರ್ಥ್ಯ – 8.50 ಟಿಎಂಸಿ ಇಂದಿನ ನೀರಿನ ಮಟ್ಟ-7.32 ಟಿಎಂಸಿ ಇಂದಿನ ಒಳಹರಿವು-5564 ಕ್ಯೂಸೆಕ್ಸ್​ ಇಂದಿನ ಹೊರಹರಿವು-4470 ಕ್ಯೂಸೆಕ್ಸ್​​

ಹೇಮಾವತಿ ಜಲಾಶಯ (Hemavathi Dam) ಗರಿಷ್ಠ ಮಟ್ಟ- 890.58 ಮೀಟರ್ ಒಟ್ಟು ಸಾಮರ್ಥ್ಯ – 37.10 ಟಿಎಂಸಿ ಇಂದಿನ ನೀರಿನ ಮಟ್ಟ- 35.60 ಟಿಎಂಸಿ ಇಂದಿನ ಒಳಹರಿವು- 6230 ಕ್ಯೂಸೆಕ್ಸ್​​ ಇಂದಿನ ಹೊರಹರಿವು-5055 ಕ್ಯೂಸೆಕ್ಸ್​

ಕಬಿನಿ ಜಲಾಶಯ (Kabini Dam) ಗರಿಷ್ಠ ನೀರಿನ ಮಟ್ಟ- 696.13 ಮೀಟರ್ ಒಟ್ಟು ಸಾಮರ್ಥ್ಯ – 19.52 ಟಿಎಂಸಿ ಇಂದಿನ ನೀರಿನ ಮಟ್ಟ- 18.21 ಟಿಎಂಸಿ ಇಂದಿನ ಒಳಹರಿವು- 9741 ಕ್ಯೂಸೆಕ್ಸ್​ ಇಂದಿನ ಹೊರಹರಿವು-10700 ಕ್ಯೂಸೆಕ್ಸ್​

ಲಿಂಗನಮಕ್ಕಿ ಜಲಾಶಯ (Linganamakki Dam) ಗರಿಷ್ಠ ಮಟ್ಟ- 554.4 ಮೀಟರ್ ಒಟ್ಟು ಸಾಮರ್ಥ್ಯ – 151.75 ಟಿಎಂಸಿ ಇಂದಿನ ನೀರಿನ ಮಟ್ಟ- 128.29 ಟಿಎಂಸಿ ಇಂದಿನ ಒಳಹರಿವು- 12,679 ಕ್ಯೂಸೆಕ್ಸ್​ ಇಂದಿನ ಹೊರಹರಿವು- 5526 ಕ್ಯೂಸೆಕ್ಸ್​

ಸೂಪಾ ಜಲಾಶಯ (Supa Dam) ಗರಿಷ್ಠ ನೀರಿನ ಮಟ್ಟ- 564.00 ಮೀಟರ್ ಒಟ್ಟು ಸಾಮರ್ಥ್ಯ: 145.33 ಟಿಎಂಸಿ ಇಂದಿನ ನೀರಿನ ಮಟ್ಟ- 107.06 ಟಿಎಂಸಿ ಇಂದಿನ ಒಳಹರಿವು-7072 ಕ್ಯೂಸೆಕ್ಸ್​ ಇಂದಿನ ಹೊರಹರಿವು-3654 ಕ್ಯೂಸೆಕ್ಸ್​

ತುಂಗಾಭದ್ರಾ ಜಲಾಶಯ (Tungabhadra Dam) ಗರಿಷ್ಠ ನೀರಿನ ಮಟ್ಟ-497.71 ಮೀಟರ್ ಒಟ್ಟು ಸಾಮರ್ಥ್ಯ- 100.86 ಟಿಎಂಸಿ ಇಂದಿನ ನೀರಿನ ಮಟ್ಟ- 96.53 ಟಿಎಂಸಿ ಇಂದಿನ ಒಳಹರಿವು- 76,337 ಕ್ಯೂಸೆಕ್ಸ್​ ಇಂದಿನ ಹೊರಹರಿವು- 80,183 ಕ್ಯೂಸೆಕ್ಸ್​

ಭದ್ರಾ ಜಲಾಶಯ (Bhadra Dam) ಗರಿಷ್ಠ ನೀರಿನ ಮಟ್ಟ- 657.73 ಮೀಟರ್ ಒಟ್ಟು ಸಾಮರ್ಥ್ಯ – 71.54 ಟಿಎಂಸಿ ಇಂದಿನ ನೀರಿನ ಮಟ್ಟ- 69.76 ಟಿಎಂಸಿ ಇಂದಿನ ಒಳಹರಿವು- 10,647 ಕ್ಯೂಸೆಕ್ಸ್​ ಇಂದಿನ ಹೊರಹರಿವು- 7048 ಕ್ಯೂಸೆಕ್ಸ್​

ಮಲಪ್ರಭಾ ಜಲಾಶಯ (Malaprabha Dam) ಗರಿಷ್ಠ ನೀರಿನ ಮಟ್ಟ- 633.80 ಮೀಟರ್​ ಒಟ್ಟು ಸಾಮರ್ಥ್ಯ – 37.73 ಟಿಎಂಸಿ ಇಂದಿನ ನೀರಿನ ಮಟ್ಟ- 34.31 ಟಿಎಂಸಿ ಇಂದಿನ ಒಳಹರಿವು- 4611 ಕ್ಯೂಸೆಕ್ಸ್​ ಇಂದಿನ ಹೊರಹರಿವು- 1544 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ (Ghataprabha Dam) ಗರಿಷ್ಠ ಮಟ್ಟ- 662.94 ಮೀಟರ್​ ಒಟ್ಟು ಸಾಮರ್ಥ್ಯ – 51.00 ಟಿಎಂಸಿ ಇಂದಿನ ನೀರಿನ ಮಟ್ಟ- 49.68 ಟಿಎಂಸಿ ಇಂದಿನ ಒಳಹರಿವು- 3294 ಕ್ಯೂಸೆಕ್ಸ್​​ ಇಂದಿನ ಹೊರಹರಿವು- 1381 ಕ್ಯೂಸೆಕ್ಸ್

ಆಲಮಟ್ಟಿ ಜಲಾಶಯ (Alamatti Dam) ಗರಿಷ್ಠ ಮಟ್ಟ- 519.60 ಮೀಟರ್ ಒಟ್ಟು ಸಾಮರ್ಥ್ಯ – 123.08 ಟಿಎಂಸಿ ಇಂದಿನ ನೀರಿನ ಮಟ್ಟ- 115.06 ಟಿಎಂಸಿ ಇಂದಿನ ಒಳಹರಿವು- 50089 ಕ್ಯೂಸೆಕ್ಸ್​ ಇಂದಿನ ಹೊರಹರಿವು-76,918 ಕ್ಯೂಸೆಕ್ಸ್​

ಬಂಗಾಳಕೊಲ್ಲಿಯಲ್ಲಿ ಪ್ರಬಲ ಮಾರುತಗಳ ಪ್ರಭಾವದಿಂದ ಕರ್ನಾಟಕ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದೆ. ಈಗಾಗಲೇ ಉತ್ತರ ಭಾರತದ ಹಲವು ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಜೋರಾಗಿದೆ. ದಕ್ಷಿಣ ಭಾರತದಲ್ಲೂ ಮಳೆಯಾಗುತ್ತಿದ್ದು, ಇಂದು ಕರ್ನಾಟಕದ ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಹಾಸನ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಇದನ್ನೂ ಓದಿ: Karnataka Dams Water Level: ರಾಜ್ಯದಲ್ಲಿ ಮತ್ತೆ ಮಳೆಯ ಆರ್ಭಟ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Bengaluru Rains: ಭಾರೀ ಮಳೆಗೆ ಬೆಂಗಳೂರಿನಲ್ಲಿ ಕುಸಿದು ಬಿತ್ತು ಮನೆ; ರಸ್ತೆಯಲ್ಲಿ ಮೊಣಕಾಲಿನ ತನಕ ನಿಂತ ನೀರು

(Karnataka Dams Water Level Today on August 11 Karnataka Reservoir Water Level increasing Karnataka Rain)

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ