Karnataka Dams Water Level: ಇನ್ನೂ 3 ದಿನ ಮಳೆ ಹೆಚ್ಚಳ; ಕರ್ನಾಟಕ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Reservoir Water Level | ತುಂಗಭದ್ರಾ, ಘಟಪ್ರಭಾ ಸೇರಿದಂತೆ ಹಲವು ಡ್ಯಾಂಗಳಲ್ಲಿ ನೀರು ಭರ್ತಿಯಾಗಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ ಮಾಹಿತಿ ಇಲ್ಲಿದೆ.

Karnataka Dams Water Level: ಇನ್ನೂ 3 ದಿನ ಮಳೆ ಹೆಚ್ಚಳ; ಕರ್ನಾಟಕ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
ಜಲಾಶಯ
Follow us
| Updated By: Skanda

Updated on: Aug 25, 2021 | 6:27 AM

Karnataka Rain: ಕರ್ನಾಟಕದಲ್ಲಿ ಆ. 27ರವರೆಗೆ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಇಂದು ಕರಾವಳಿ ಜಿಲ್ಲೆಗಳಾದ  ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡದಲ್ಲಿ ವ್ಯಾಪಕ ಮಳೆಯಾಗಲಿದೆ. ಈಗಾಗಲೇ ತುಂಗಭದ್ರಾ, ಘಟಪ್ರಭಾ ಸೇರಿದಂತೆ ಹಲವು ಡ್ಯಾಂಗಳಲ್ಲಿ ನೀರು ಭರ್ತಿಯಾಗಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ (Karnataka Dam Water Level) ಕುರಿತು ಮಾಹಿತಿ ಇಲ್ಲಿದೆ.

ಕೆಆರ್​ಎಸ್​ ಜಲಾಶಯ (KRS Dam) ಗರಿಷ್ಠ ನೀರಿನ ಮಟ್ಟ- 38.04 ಮೀಟರ್ ಇಂದಿನ ನೀರಿನ ಮಟ್ಟ- 43.25 ಟಿಎಂಸಿ ಗರಿಷ್ಠ ಸಾಮರ್ಥ್ಯ- 49.45 ಟಿಎಂಸಿ ಇಂದಿನ ಒಳಹರಿವು- 5427 ಕ್ಯೂಸೆಕ್ಸ್​ ಇಂದಿನ ಹೊರಹರಿವು- 5545 ಕ್ಯೂಸೆಕ್ಸ್​

ವರಾಹಿ ಜಲಾಶಯ (Varahi Dam) ಗರಿಷ್ಠ ಮಟ್ಟ- 594.36 ಮೀಟರ್ ಒಟ್ಟು ಸಾಮರ್ಥ್ಯ – 31.10 ಟಿಎಂಸಿ ಇಂದಿನ ನೀರಿನ ಮಟ್ಟ- 16.72 ಟಿಎಂಸಿ ಇಂದಿನ ಒಳಹರಿವು- 629 ಕ್ಯೂಸೆಕ್ಸ್​ ಇಂದಿನ ಹೊರಹರಿವು- 000 ಕ್ಯೂಸೆಕ್ಸ್​

ಹಾರಂಗಿ ಜಲಾಶಯ (Harangi Dam) ಗರಿಷ್ಠ ಮಟ್ಟ-871.42 ಮೀಟರ್ ಒಟ್ಟು ಸಾಮರ್ಥ್ಯ – 8.50 ಟಿಎಂಸಿ ಇಂದಿನ ನೀರಿನ ಮಟ್ಟ- 8.12 ಟಿಎಂಸಿ ಇಂದಿನ ಒಳಹರಿವು- 2317 ಕ್ಯೂಸೆಕ್ಸ್​ ಇಂದಿನ ಹೊರಹರಿವು- 1850 ಕ್ಯೂಸೆಕ್ಸ್​​

ಹೇಮಾವತಿ ಜಲಾಶಯ (Hemavathi Dam) ಗರಿಷ್ಠ ಮಟ್ಟ- 890.58 ಮೀಟರ್ ಒಟ್ಟು ಸಾಮರ್ಥ್ಯ – 37.10 ಟಿಎಂಸಿ ಇಂದಿನ ನೀರಿನ ಮಟ್ಟ- 34.04 ಟಿಎಂಸಿ ಇಂದಿನ ಒಳಹರಿವು- 2402 ಕ್ಯೂಸೆಕ್ಸ್​​ ಇಂದಿನ ಹೊರಹರಿವು- 4920 ಕ್ಯೂಸೆಕ್ಸ್​

ಕಬಿನಿ ಜಲಾಶಯ (Kabini Dam) ಗರಿಷ್ಠ ನೀರಿನ ಮಟ್ಟ- 696.13 ಮೀಟರ್ ಒಟ್ಟು ಸಾಮರ್ಥ್ಯ – 19.52 ಟಿಎಂಸಿ ಇಂದಿನ ನೀರಿನ ಮಟ್ಟ- 19.01 ಟಿಎಂಸಿ ಇಂದಿನ ಒಳಹರಿವು- 3171 ಕ್ಯೂಸೆಕ್ಸ್​ ಇಂದಿನ ಹೊರಹರಿವು- 2750 ಕ್ಯೂಸೆಕ್ಸ್​

ಲಿಂಗನಮಕ್ಕಿ ಜಲಾಶಯ (Linganamakki Dam) ಗರಿಷ್ಠ ಮಟ್ಟ- 554.4 ಮೀಟರ್ ಒಟ್ಟು ಸಾಮರ್ಥ್ಯ – 151.75 ಟಿಎಂಸಿ ಇಂದಿನ ನೀರಿನ ಮಟ್ಟ- 131.27 ಟಿಎಂಸಿ ಇಂದಿನ ಒಳಹರಿವು- 5040 ಕ್ಯೂಸೆಕ್ಸ್​ ಇಂದಿನ ಹೊರಹರಿವು- 9751 ಕ್ಯೂಸೆಕ್ಸ್​

ಸೂಪಾ ಜಲಾಶಯ (Supa Dam) ಗರಿಷ್ಠ ನೀರಿನ ಮಟ್ಟ- 564.00 ಮೀಟರ್ ಒಟ್ಟು ಸಾಮರ್ಥ್ಯ: 145.33 ಟಿಎಂಸಿ ಇಂದಿನ ನೀರಿನ ಮಟ್ಟ- 108.35 ಟಿಎಂಸಿ ಇಂದಿನ ಒಳಹರಿವು- 2755 ಕ್ಯೂಸೆಕ್ಸ್​ ಇಂದಿನ ಹೊರಹರಿವು- 1897 ಕ್ಯೂಸೆಕ್ಸ್​

ತುಂಗಾಭದ್ರಾ ಜಲಾಶಯ (Tungabhadra Dam) ಗರಿಷ್ಠ ನೀರಿನ ಮಟ್ಟ-497.71 ಮೀಟರ್ ಒಟ್ಟು ಸಾಮರ್ಥ್ಯ- 100.86 ಟಿಎಂಸಿ ಇಂದಿನ ನೀರಿನ ಮಟ್ಟ- 100.24 ಟಿಎಂಸಿ ಇಂದಿನ ಒಳಹರಿವು- 7513 ಕ್ಯೂಸೆಕ್ಸ್​ ಇಂದಿನ ಹೊರಹರಿವು- 14,637 ಕ್ಯೂಸೆಕ್ಸ್​

ಭದ್ರಾ ಜಲಾಶಯ (Bhadra Dam) ಗರಿಷ್ಠ ನೀರಿನ ಮಟ್ಟ- 657.73 ಮೀಟರ್ ಒಟ್ಟು ಸಾಮರ್ಥ್ಯ – 71.54 ಟಿಎಂಸಿ ಇಂದಿನ ನೀರಿನ ಮಟ್ಟ- 70.38 ಟಿಎಂಸಿ ಇಂದಿನ ಒಳಹರಿವು- 3929 ಕ್ಯೂಸೆಕ್ಸ್​ ಇಂದಿನ ಹೊರಹರಿವು- 3616 ಕ್ಯೂಸೆಕ್ಸ್​

ಮಲಪ್ರಭಾ ಜಲಾಶಯ (Malaprabha Dam) ಗರಿಷ್ಠ ನೀರಿನ ಮಟ್ಟ- 633.80 ಮೀಟರ್​ ಒಟ್ಟು ಸಾಮರ್ಥ್ಯ – 37.73 ಟಿಎಂಸಿ ಇಂದಿನ ನೀರಿನ ಮಟ್ಟ- 35.80 ಟಿಎಂಸಿ ಇಂದಿನ ಒಳಹರಿವು- 2091 ಕ್ಯೂಸೆಕ್ಸ್​ ಇಂದಿನ ಹೊರಹರಿವು- 494 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ (Ghataprabha Dam) ಗರಿಷ್ಠ ಮಟ್ಟ- 662.94 ಮೀಟರ್​ ಒಟ್ಟು ಸಾಮರ್ಥ್ಯ – 51.00 ಟಿಎಂಸಿ ಇಂದಿನ ನೀರಿನ ಮಟ್ಟ- 51.00 ಟಿಎಂಸಿ ಇಂದಿನ ಒಳಹರಿವು- 1886 ಕ್ಯೂಸೆಕ್ಸ್​​ ಇಂದಿನ ಹೊರಹರಿವು- 1886 ಕ್ಯೂಸೆಕ್ಸ್

ಆಲಮಟ್ಟಿ ಜಲಾಶಯ (Alamatti Dam) ಗರಿಷ್ಠ ಮಟ್ಟ- 519.60 ಮೀಟರ್ ಒಟ್ಟು ಸಾಮರ್ಥ್ಯ – 123.08 ಟಿಎಂಸಿ ಇಂದಿನ ನೀರಿನ ಮಟ್ಟ- 123.08 ಟಿಎಂಸಿ ಇಂದಿನ ಒಳಹರಿವು- 22026 ಕ್ಯೂಸೆಕ್ಸ್​ ಇಂದಿನ ಹೊರಹರಿವು- 22026 ಕ್ಯೂಸೆಕ್ಸ್​

ಇಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದೆ. ಈ 9 ಜಿಲ್ಲೆಗಳಲ್ಲಿ ಇಂದು ಮಳೆ ಹೆಚ್ಚಾಗಲಿದೆ. ಇಂದಿನಿಂದ ಆ. 27ರವರೆಗೂ ಮಳೆಯಾಗಲಿದೆ.

ಇದನ್ನೂ ಓದಿ: Karnataka Dams Water Level: ರಾಜ್ಯದಲ್ಲಿ ಮಳೆ ಆರ್ಭಟ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Dams Water Level: 10 ಜಿಲ್ಲೆಗಳಲ್ಲಿ ಉತ್ತಮ ಮಳೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

(Karnataka Dams Water Level Today on August 25 Karnataka Reservoir Water Level increases after Heavy Rain)

ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ