AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CN Ashwath Narayan Birthday ಇಂದು ಡಾ. ಸಿ.ಎನ್. ಅಶ್ವತ್ ನಾರಾಯಣ್​ಗೆ​ ಹುಟ್ಟುಹಬ್ಬದ ಸಂಭ್ರಮ

ರಾಜ್ಯದ ಉಪಮುಖ್ಯಮಂತ್ರಿ ಡಾ. ಸಿ.ಎನ್​ ಅಶ್ವತ್ಥ್ ನಾರಾಯಣ್​​ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ.

CN Ashwath Narayan Birthday ಇಂದು ಡಾ. ಸಿ.ಎನ್. ಅಶ್ವತ್ ನಾರಾಯಣ್​ಗೆ​ ಹುಟ್ಟುಹಬ್ಬದ ಸಂಭ್ರಮ
ಡಾ. ಸಿ.ಎನ್​ ಅಶ್ವಥ್​ ನಾರಾಯಣ್​
shruti hegde
|

Updated on:Feb 02, 2021 | 9:32 AM

Share

ಬೆಂಗಳೂರು: ಪ್ರಸ್ತುತ ಕರ್ನಾಟಕ 8ನೇ ಉಪಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸುತ್ತಿರುವ ಡಾ. ಸಿ.ಎನ್​ ಅಶ್ವತ್ ನಾರಾಯಣ್​ ಅವರಿಗೆ ಇಂದು(ಫೆ.02) ಹುಟ್ಟುಹಬ್ಬದ ಸಂಭ್ರಮ. 52ನೇ ವಸಂತಕ್ಕೆ ಕಾಲಿಟ್ಟಿದ್ದಾರೆ ಅಶ್ವತ್ಥನಾರಾಯಣ​. ಮಾನ್ಯ ಉಪಮುಖ್ಯಮಂತ್ರಿಗಳಿಗೆ ಹುಟ್ಟುಹಬ್ಬದ ಶುಭಾಶಯಗಳು. ದೇವರ ಕೃಪೆ ಸದಾ ಇರಲಿ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಟ್ವೀಟ್​ ಮಾಡುವ ಮೂಲಕ ಶುಭ ಹಾರೈಸಿದ್ದಾರೆ. ಹಾಗೂ ಅಭಿಮಾನ ಬಳಗ ಸಾಮಾಜಿಕ ಜಾಲತಾಣದಲ್ಲಿ ಶುಭ ಹಾರೈಸಿದ್ದಾರೆ.

ಪ್ರಸ್ತುತ ಇವರು ಉನ್ನತ ಶಿಕ್ಷಣ, ಮಾಹಿತಿ ಮತ್ತು ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ ಹಾಗೂ ಉದ್ಯಮಶೀಲ ಮತ್ತು ಜೀವನೋಪಾಯ ಸಚಿವರಾಗಿದ್ದಾರೆ. ಹಾಗೂ ಮಲ್ಲೇಶ್ವರಂ ಕ್ಷೇತ್ರದಿಂದ ಭಾರತೀಯ ಜನತಾ ಪಕ್ಷವನ್ನು(ಬಿಜೆಪಿ) ಪ್ರತಿನಿಧಿಸುವ ಕರ್ನಾಟಕ ವಿಧಾನಸಭೆಯ ಸದಸ್ಯರು. 20 ಆಗಸ್ಟ್​ 2019ರಂದು ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸರ್ಕಾರದಲ್ಲಿ ಕ್ಯಾಬಿನೆಟ್​ ಸಚಿವರಾಗಿ ಆಯ್ಕೆಯಾದರು.

ಅಶ್ವತ್ ನಾರಾಯಣ್​ ಅವರು ಟಿ.ಕೆ ನಾರಾಯಣಪ್ಪ ಮತ್ತು ವಿ.ಎಲ್​ ಪದ್ಮಮ್ಮ ಅವರ ಪುತ್ರ. ಫೆಬ್ರವರಿ 02, 1969ರಂದು ಜನಿಸಿದರು. ಹಾಗೂ ಇವರು ಎಮ್​ಬಿಬಿಎಸ್​ ಪದವೀಧರರು. 2004ರಲ್ಲಿ ರಾಜಕೀಯ ರಂಗಕ್ಕೆ ಪ್ರವೇಶಿಸಿದರು.

Budget 2021 | ಷೇರುಪೇಟೆ ಗೂಳಿಗೆ ಬಜೆಟ್​ ಬಲ: ಏರಿಕೆಯೊಂದಿಗೆ ವಹಿವಾಟು ಪೂರ್ಣಗೊಳಿಸಿದ ಬ್ಯಾಂಕ್​ ನಿಫ್ಟಿ

Published On - 8:45 am, Tue, 2 February 21

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!