AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

1- 9ನೇ ತರಗತಿ ಮೌಲ್ಯಾಂಕನ ಪರೀಕ್ಷಾ ವೇಳಾಪಟ್ಟಿ ಕುರಿತು ನಾಳೆ ಸಭೆ; ಮೂರು ಹಂತದಲ್ಲಿ ಸಭೆ ಕರೆದ ಸಾರ್ವಜನಿಕ ಶಿಕ್ಷಣ ಇಲಾಖೆ

1ರಿಂದ9ನೇ ತರಗತಿ ಮೌಲ್ಯಾಂಕನ ಪರೀಕ್ಷಾ ವೇಳಾಪಟ್ಟಿಯ ಕುರಿತಾಗೆ ಸಿದ್ಧತೆ ನಡೆಸಲು ಸಲುವಾಗಿ ನಾಳೆ (ಏಪ್ರಿಲ್​ 05) ಸಾರ್ವಜನಿಕ ಶಿಕ್ಷಣ ಇಲಾಖೆ ಸಭೆ ನಡೆಸಲಿದೆ.

1- 9ನೇ ತರಗತಿ ಮೌಲ್ಯಾಂಕನ ಪರೀಕ್ಷಾ ವೇಳಾಪಟ್ಟಿ ಕುರಿತು ನಾಳೆ ಸಭೆ; ಮೂರು ಹಂತದಲ್ಲಿ ಸಭೆ ಕರೆದ ಸಾರ್ವಜನಿಕ ಶಿಕ್ಷಣ ಇಲಾಖೆ
ಸಾಂದರ್ಭಿಕ ಚಿತ್ರ
shruti hegde
| Edited By: |

Updated on: Apr 04, 2021 | 12:49 PM

Share

ಬೆಂಗಳೂರು: 1ರಿಂದ9ನೇ ತರಗತಿ ಮೌಲ್ಯಾಂಕನ ಪರೀಕ್ಷಾ ವೇಳಾಪಟ್ಟಿಯ ಕುರಿತಾಗಿ ಸಿದ್ಧತೆ ನಡೆಸುವ ಸಲುವಾಗಿ ನಾಳೆ (ಏಪ್ರಿಲ್​ 05) ಸಾರ್ವಜನಿಕ ಶಿಕ್ಷಣ ಇಲಾಖೆ ಸಭೆ ನಡೆಸಲಿದೆ. ತಜ್ಞರು, ಖಾಸಗಿ ಶಾಲೆಗಳ ಒಕ್ಕೂಟಗಳ ಪ್ರತಿನಿಧಿಗಳ ಸಭೆ ನಡೆಯಲಿದ್ದು, ಖಾಸಗಿ ಶಾಲೆಗಳ ಒಕ್ಕೂಟ ರುಪ್ಸಾ, ಕ್ಯಾಮ್ಸ್ಗೆ ಆಹ್ವಾನ ನೀಡಲಾಗಿದೆ.

ಒಟ್ಟು ಮೂರು ಹಂತದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಸಭೆ ಕರೆದಿದೆ. ನಾಳೆ ಬೆಳಗ್ಗೆ 10 .30ಕ್ಕೆ ಶಾಲಾ ಸಂಘಟನೆಗಳ ಜೊತೆ ಸಭೆ ನಡೆಯಲಿದ್ದು, 2020-21 ಸಾಲಿನ ಪರೀಕ್ಷೆ ವೇಳಾಪಟ್ಟಿ ಸಂಬಂಧ ತೀರ್ಮಾನ ಸಾಧ್ಯತೆ ಇದೆ. ಶೈಕ್ಷಣಿಕ ಅವಧಿ ನಿಗದಿಪಡಿಸುವ ಸುತ್ತೋಲೆ ಹೊರಡಿಸುವ ಕುರಿತಾಗಿ ಚರ್ಚೆ ನಡೆಯಲಿದೆ.

ಮಧ್ಯಾಹ್ನ 11.30 ಕ್ಕೆ ಮತ್ತೊಂದು ಸಭೆ ಏರ್ಪಾಟು ಮಾಡಲಾಗಿದ್ದು, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ನಿರ್ದೇಶಕರ ಜೊತೆ ಸಭೆ ನಡೆಸಲಾಗುತ್ತದೆ. ಸಭೆಯಲ್ಲಿ 2021-22 ಸಾಲಿನ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳ ಪುಸ್ತಕ ಖರೀದಿ ಮುಂಗಡ ಪಾವತಿ ಜೊತೆಗೆ ಪಠ್ಯ ಪುಸ್ತಕ ವಿತರಣೆ ಸೇರಿದಂತೆ ಪೂರಕ ವಿಷಯಗಳ ಚರ್ಚೆ ನಡೆಸಲಾಗುತ್ತದೆ. ಮಧ್ಯಾಹ್ನ 12.30 ಕ್ಕೆ ಬಿಸಿಯೂಟ ಸಂಬಂಧ ಅಧಿಕಾರಿಗಳ ಚರ್ಚೆ ನಡೆಸಲು ನಿರ್ಧರಿಸಿದ್ದು, ಬಿಸಿಯೂಟ ನೌಕರರ ಬೇಡಿಕೆಗಳಲ್ಲಿ ಈಡೇರಿಸಬಹುದಾದ ಬೇಡಿಕೆಗಳ ಕುರಿತು ಮಾತನಾಡಲಾಗುತ್ತದೆ.

ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ 1ರಿಂದ 8ನೆ ತರಗತಿ ವಿದ್ಯಾರ್ಥಿಗಳು ಪರೀಕ್ಷೆ ಇಲ್ಲದೇ ಪಾಸ್

(Karnataka Education department meeting held on April 05th)

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ