Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹೆಲ್ತ್ ಆ್ಯಂಡ್ ವೆಲ್‌ನೆಸ್ ಕೇಂದ್ರಗಳಲ್ಲಿ ನಾವೇ ನಂ.1′ ಟ್ವಿಟರ್​ನಲ್ಲಿ ಸಮಾಧಾನ ವ್ಯಕ್ತಪಡಿಸಿದ ಡಾ. ಕೆ.ಸುಧಾಕರ್

ಆಯುಷ್ಮಾನ್ ಭಾರತ-ಆರೋಗ್ಯ ಕರ್ನಾಟಕದ ಯೋಜನೆ ಅನುಷ್ಠಾನದಲ್ಲಿ ಹೆಲ್ತ್ ಆ್ಯಂಡ್ ವೆಲ್‌ನೆಸ್ ಕೇಂದ್ರಗಳ (ಹೆಚ್‌ಡಬ್ಲ್ಯುಸಿ) ಅನುಷ್ಠಾನದಲ್ಲಿ ಕರ್ನಾಟಕ ಇಡೀ ದೇಶದಲ್ಲೇ ಅತ್ಯುತ್ತಮ ರಾಜ್ಯವಾಗಿ ಹೊರಹೊಮ್ಮಿದೆ. ಈ ಮಹೋನ್ನತ ಸಾಧನೆಗಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ನಾನು ಪ್ರಶಂಸಿಸುತ್ತೇನೆ ಎಂದು ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮಾಡಿದ್ದಾರೆ.

‘ಹೆಲ್ತ್ ಆ್ಯಂಡ್ ವೆಲ್‌ನೆಸ್ ಕೇಂದ್ರಗಳಲ್ಲಿ ನಾವೇ ನಂ.1' ಟ್ವಿಟರ್​ನಲ್ಲಿ ಸಮಾಧಾನ ವ್ಯಕ್ತಪಡಿಸಿದ ಡಾ. ಕೆ.ಸುಧಾಕರ್
ಡಾ.ಕೆ. ಸುಧಾಕರ್​
Follow us
ಆಯೇಷಾ ಬಾನು
|

Updated on: May 18, 2021 | 5:26 PM

ಬೆಂಗಳೂರು: ‘ಹೆಲ್ತ್ ಆ್ಯಂಡ್ ವೆಲ್‌ನೆಸ್ ಕೇಂದ್ರಗಳಲ್ಲಿ ನಾವೇ ನಂ.1′ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಟ್ವಿಟರ್ ಮೂಲಕ ಸಂತಸ ಹೊರ ಹಾಕಿದ್ದಾರೆ. ಕೇಂದ್ರ ಸರ್ಕಾರ ನಡೆಸಿದ ಱಂಕಿಂಗ್ನಲ್ಲಿ ರಾಜ್ಯವೇ ಪ್ರಥಮ ಸ್ಥಾನ ಪಡೆದಿದೆ ಇಂದು ಡಾ.ಕೆ.ಸುಧಾಕರ್ ಟ್ವಿಟರ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.

ಆಯುಷ್ಮಾನ್ ಭಾರತ-ಆರೋಗ್ಯ ಕರ್ನಾಟಕದ ಯೋಜನೆ ಅನುಷ್ಠಾನದಲ್ಲಿ ಹೆಲ್ತ್ ಆ್ಯಂಡ್ ವೆಲ್‌ನೆಸ್ ಕೇಂದ್ರಗಳ (ಹೆಚ್‌ಡಬ್ಲ್ಯುಸಿ) ಅನುಷ್ಠಾನದಲ್ಲಿ ಕರ್ನಾಟಕ ಇಡೀ ದೇಶದಲ್ಲೇ ಅತ್ಯುತ್ತಮ ರಾಜ್ಯವಾಗಿ ಹೊರಹೊಮ್ಮಿದೆ. ಈ ಮಹೋನ್ನತ ಸಾಧನೆಗಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ನಾನು ಪ್ರಶಂಸಿಸುತ್ತೇನೆ ಎಂದು ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮಾಡಿದ್ದಾರೆ.

ತಮ್ಮ ಟ್ವಿಟರ್ ಖಾತೆಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳ ಕಾರ್ಯವೈಖರಿಗೆ ಹಾಗೂ ಆರೋಗ್ಯ ಮತ್ತು ಕ್ಷೇಮ ಕೇಂದ್ರ ನಿರ್ವಹಣೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ರಾಜೀವ ಗಾಂಧಿ ಹಂತಕನಿಂದ ಕೊವಿಡ್ ಫಂಡ್​ಗೆ 5 ಸಾವಿರ ದೇಣಿಗೆ