Sign In

By signing in or creating an account, you agree with Associated Broadcasting Company's Terms & Conditions and Privacy Policy.

KEA ವೆಬ್ ಸೈಟ್ ಹ್ಯಾಕ್..! ವಿದ್ಯಾರ್ಥಿಗಳ ದತ್ತಾಂಶ ಕಳವು

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್‌ ಹ್ಯಾಕ್ ಮಾಡಿ ಲಕ್ಷಾಂತರ ರೂಪಾಯಿಗೆ ಸಾವಿರಾರು ವಿದ್ಯಾರ್ಥಿಗಳ ಶೈಕ್ಷಣಿಕ ದತ್ತಾಂಶ ಮಾರಾಟ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಶೈಕ್ಷಣಿಕ ದತ್ತಾಂಶವನ್ನು ಕದ್ದಿರುವ ಆತಂಕಕಾರಿ ಸಂಗತಿ ಬಯಲಾಗಿದ್ದು, ವೃತ್ತಿಪರ ಕೋರ್ಸ್‌ಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಕೆಇಎ ವೆಬ್ ಸೈಟ್ ಹ್ಯಾಕ್ ಮಾಡಿ ಲಕ್ಷಾಂತರ ರೂಪಾಯಿಗೆ ದತ್ತಾಂಶ ಮಾರಾಟ ಮಾಡಲಾಗಿದೆ. ಸೈಬರ್ ಕ್ರೈಂ ವಂಚಕರಿಂದ ಸಾವಿರಾರು ವಿದ್ಯಾರ್ಥಿಗಳ ವೈಯುಕ್ತಿಕ ವಿವರ ಕಳವಾಗಿದೆ ಎಂದು ಕೆಇಎ ಆಡಳಿತಾಧಿಕಾರಿ ಶಿಲ್ಪಾ ಮಲ್ಲೇಶ್ವರಂ ಠಾಣೆಗೆ ದೂರು […]

KEA ವೆಬ್ ಸೈಟ್ ಹ್ಯಾಕ್..! ವಿದ್ಯಾರ್ಥಿಗಳ ದತ್ತಾಂಶ ಕಳವು
Follow us
ಸಾಧು ಶ್ರೀನಾಥ್​
|

Updated on:Nov 24, 2019 | 9:10 AM

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್‌ ಹ್ಯಾಕ್ ಮಾಡಿ ಲಕ್ಷಾಂತರ ರೂಪಾಯಿಗೆ ಸಾವಿರಾರು ವಿದ್ಯಾರ್ಥಿಗಳ ಶೈಕ್ಷಣಿಕ ದತ್ತಾಂಶ ಮಾರಾಟ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಶೈಕ್ಷಣಿಕ ದತ್ತಾಂಶವನ್ನು ಕದ್ದಿರುವ ಆತಂಕಕಾರಿ ಸಂಗತಿ ಬಯಲಾಗಿದ್ದು, ವೃತ್ತಿಪರ ಕೋರ್ಸ್‌ಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಕೆಇಎ ವೆಬ್ ಸೈಟ್ ಹ್ಯಾಕ್ ಮಾಡಿ ಲಕ್ಷಾಂತರ ರೂಪಾಯಿಗೆ ದತ್ತಾಂಶ ಮಾರಾಟ ಮಾಡಲಾಗಿದೆ.

ಸೈಬರ್ ಕ್ರೈಂ ವಂಚಕರಿಂದ ಸಾವಿರಾರು ವಿದ್ಯಾರ್ಥಿಗಳ ವೈಯುಕ್ತಿಕ ವಿವರ ಕಳವಾಗಿದೆ ಎಂದು ಕೆಇಎ ಆಡಳಿತಾಧಿಕಾರಿ ಶಿಲ್ಪಾ ಮಲ್ಲೇಶ್ವರಂ ಠಾಣೆಗೆ ದೂರು ನೀಡಿದ್ದಾರೆ. ಲಿಡ್‌ಟ್ಯಾಪ್ ಮಿಡಿಯಾ ಆ್ಯಂಡ್ ಮಾರ್ಕೇಟಿಂಗ್ ಹೆಸರಿನ ಸಂಸ್ಥೆಯಿಂದ ಈ ಕೃತ್ಯ ನಡೆದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಈ ಸಂಸ್ಥೆಯ ಆಡಳಿತ ಮಂಡಳಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಶಿಲ್ಪಾ ಒತ್ತಾಯಿಸಿದ್ದಾರೆ. ಕರ್ನಾಟಕ ಸೇರಿದಂತೆ ತೆಲಂಗಾಣ, ಒಡಿಶಾ ಇತರೆ ರಾಜ್ಯಗಳ ವಿದ್ಯಾರ್ಥಿಗಳ ದತ್ತಾಂಶವೆಲ್ಲ ಜಾಲತಾಣದಲ್ಲಿ ಕಳವಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

Published On - 9:07 am, Sun, 24 November 19

ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ
ಕಮ್ರಾ ವಿವಾದಾತ್ಮಕ ಶೋ ಬಳಿಕ ಮುಂಬೈ ಕಾಮಿಡಿ ಕ್ಲಬ್‌ ಧ್ವಂಸ ಕಾರ್ಯಾಚರಣೆ
ಕಮ್ರಾ ವಿವಾದಾತ್ಮಕ ಶೋ ಬಳಿಕ ಮುಂಬೈ ಕಾಮಿಡಿ ಕ್ಲಬ್‌ ಧ್ವಂಸ ಕಾರ್ಯಾಚರಣೆ
ಸ್ಪೀಕರ್ ಖಾದರ್ ನಿರ್ಣಯ ಪುನರ್ ಪರಿಶೀಲಿಸಿ ವಾಪಸ್ಸು ಪಡೆಯಬೇಕು: ಕಾಗೇರಿ
ಸ್ಪೀಕರ್ ಖಾದರ್ ನಿರ್ಣಯ ಪುನರ್ ಪರಿಶೀಲಿಸಿ ವಾಪಸ್ಸು ಪಡೆಯಬೇಕು: ಕಾಗೇರಿ
ಬಸನಗೌಡ ಯತ್ನಾಳ್ ಒಬ್ಬ ನಕಲಿ ಹಿಂದೂತ್ವವಾದಿ: ರೇಣುಕಾಚಾರ್ಯ
ಬಸನಗೌಡ ಯತ್ನಾಳ್ ಒಬ್ಬ ನಕಲಿ ಹಿಂದೂತ್ವವಾದಿ: ರೇಣುಕಾಚಾರ್ಯ
ಜವಾಬ್ದಾರಿಯುತ ಸ್ಥಾನದಲ್ಲಿರುವ ಶಿವಕುಮಾರ್ ವಿರುದ್ಧ ಆರೋಪ ಸರಿಯಲ್ಲ: ಶಾಸಕ
ಜವಾಬ್ದಾರಿಯುತ ಸ್ಥಾನದಲ್ಲಿರುವ ಶಿವಕುಮಾರ್ ವಿರುದ್ಧ ಆರೋಪ ಸರಿಯಲ್ಲ: ಶಾಸಕ
ವ್ಯಾಪಾರಿಗಳು ಹೆಸರು ನೋಂದಾಯಿಸಿಕೊಳ್ಳಲು ಏಪ್ರಿಲ್ 30 ಕಡೇದಿನ: ಶಿವಕುಮಾರ್
ವ್ಯಾಪಾರಿಗಳು ಹೆಸರು ನೋಂದಾಯಿಸಿಕೊಳ್ಳಲು ಏಪ್ರಿಲ್ 30 ಕಡೇದಿನ: ಶಿವಕುಮಾರ್
ಚೀಟಿಯಲ್ಲಿ ಏನು ಬರೆದಿತ್ತು ಅಂತ ಮುಂದಿನ ದಿನಗಳಲ್ಲಿ ಹೇಳ್ತೇನೆ: ಯತ್ನಾಳ್
ಚೀಟಿಯಲ್ಲಿ ಏನು ಬರೆದಿತ್ತು ಅಂತ ಮುಂದಿನ ದಿನಗಳಲ್ಲಿ ಹೇಳ್ತೇನೆ: ಯತ್ನಾಳ್
VIDEO: CSK ಮತ್ತೆ ಮೋಸದಾಟ? ಅನುಮಾನ ಹುಟ್ಟಿಸಿದ ವಿಡಿಯೋ
VIDEO: CSK ಮತ್ತೆ ಮೋಸದಾಟ? ಅನುಮಾನ ಹುಟ್ಟಿಸಿದ ವಿಡಿಯೋ