
ಬಾಗಲಕೋಟೆ: ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗ್ತಾರಾ? ಹೀಗೊಂದು ಪ್ರಶ್ನೆ ಅತೀವೃಷ್ಟಿಯ ನಡುವೆಯೂ ಬಾಗಲಕೋಟೆಯಲ್ಲಿ ಚಕ್ರಸುಳಿ ಸುತ್ತುತ್ತಿದೆ.
ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲ್ಲೂಕಿನ ಮುಮ್ಮರೆಡ್ಡಿಕೊಪ್ಪ ಗ್ರಾಮದ ಸಂತ್ರಸ್ತರ ಮುಂದೆ ಸಿದ್ದರಾಮಯ್ಯ ಇಂತಹ ಸುಳಿವು ಬಿಟ್ಟುಕೊಟ್ಟಿದ್ದಾರೆ.
ಮಧ್ಯಂತರ ಚುನಾವಣೆಯ ಸುಳಿವು ಕೊಟ್ಟ ಸಿದ್ದರಾಮಯ್ಯ:
ದುರಂತ ಅಂದ್ರೆ ಇದು!
ಇನ್ನು, ನೆರೆ ಸಂತ್ರಸ್ತ ಸಮಸ್ಯೆ ಆಲಿಸಲು ಹಾಲಿ ಸಿಎಂ ಯಡಿಯೂರಪ್ಪಗೆ ಟೈಂ ಇಲ್ಲವಾಗಿದೆ. ಇಂದು ವಿಧಾನಸೌಧದಲ್ಲಿ ನಾನಾ ಜಿಲ್ಲಾಧಿಕಾರಿಗಳ ಜೊತೆಗಿನ ವಿಡಿಯೋ ಕಾನ್ಫರೆನ್ಸ್ ಮೀಟಿಂಗ್ ಅನ್ನು 10 ನಿಮಿಷಕ್ಕೆ ಫಿನಿಶ್ ಮಾಡಿದ ಯಡಿಯೂರಪ್ಪ, ಉಪ ಚುನಾವಣೆ ಮೀಟಿಂಗ್ ಗೆ ಓಡೋಡಿ ಸಾಗಿದ್ದಾರೆ.
Published On - 1:22 pm, Wed, 23 October 19