AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

First PUC Exam 2021 Result: ವಿದ್ಯಾರ್ಥಿಗಳೇ ಗಮನಿಸಿ, ಇಂದು ವೆಬ್​ಸೈಟ್​ನಲ್ಲಿ ಪ್ರಥಮ ಪಿಯು ಫಲಿತಾಂಶ ಪ್ರಕಟ

First Puc Results 2021 | sts.karnataka.gov.in : ಎಸ್​ಎಸ್​ಎಲ್​ಸಿ ಫಲಿತಾಂಶದ ಬಗ್ಗೆ ಜುಲೈ12ರೊಳಗೆ ಯಾವುದೇ ಆಕ್ಷೇಪಣೆ ಇದ್ದರೆ ಸಲ್ಲಿಸಬಹುದು. ಇಂದು ಇಲಾಖೆ ವೆಬ್​ಸೈಟ್​ನಲ್ಲಿ ಫಲಿತಾಂಶ ಪ್ರಕಟಿಸುತ್ತೇವೆ ಎಂದು ಅವರು ಮಾಹಿತಿ ನೀಡಿದರು.

First PUC Exam 2021 Result: ವಿದ್ಯಾರ್ಥಿಗಳೇ ಗಮನಿಸಿ,  ಇಂದು ವೆಬ್​ಸೈಟ್​ನಲ್ಲಿ ಪ್ರಥಮ ಪಿಯು ಫಲಿತಾಂಶ ಪ್ರಕಟ
ಸಾಂಕೇತಿಕ ಚಿತ್ರ
TV9 Web
| Updated By: guruganesh bhat|

Updated on:Jul 08, 2021 | 5:41 PM

Share

ಬೆಂಗಳೂರು: ಇಂದು ಇಲಾಖೆ ವೆಬ್​ಸೈಟ್​ನಲ್ಲಿ ಪ್ರಥಮ ಪಿಯು ಫಲಿತಾಂಶ ಪ್ರಕಟಿಸುತ್ತೇವೆ.  ಜುಲೈ 20ರೊಳಗೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಪಿಯು ಬೋರ್ಡ್ ನಿರ್ದೇಶಕಿ ಸ್ನೇಹಲ್. ಆರ್ ತಿಳಿಸಿದ್ದಾರೆ.  ವಿದ್ಯಾರ್ಥಿಗಳೂ ಪರೀಕ್ಕ್ಷ ಫಲಿತಾಂಶವನ್ನು  ಲಿಂಕ್: sts.karnataka.gov.in ಅಧಿಕೃತ ವೆಬ್​ಸೈಟ್​ನಲ್ಲಿ ಪಡೆಯಬಹುದಾಗಿದೆ. ಎಂದು ಅವರು ಮಾಹಿತಿ ನೀಡಿದರು.

ಎಸ್ಎಸ್ಎಲ್​ಸಿ ಪರೀಕ್ಷೆ ರದ್ದು ಕೋರಿ ಹೈಕೋರ್ಟ್​ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ಸಿಂಗ್ರೇಗೌಡ ಎಂಬುವರಿಂದ ಹೈಕೋರ್ಟ್​ಗೆ ಎಸ್​ಎಸ್​ಎಲ್​ಸಿ ಪರೀಕ್ಷೆ ರದ್ದು ಕೋರಿ ಪಿಐಎಲ್ ದಾಖಲಾಗಿದ್ದು, ಕೊವಿಡ್​ನಿಂದ ಸರ್ಕಾರ ಪಿಯು ಪರೀಕ್ಷೆ ರದ್ದು ಮಾಡಿದೆ. ಹೀಗಾಗಿ ಎಸ್ಎಸ್ಎಲ್​ಸಿ ಪರೀಕ್ಷೆಯನ್ನೂ ರದ್ದು ಮಾಡಲು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

ಈ ಮುನ್ನವೇ ಎಸ್​ಎಸ್​ಎಲ್​ಸಿ ಪರೀಕ್ಷೆಗೆ ದಿನಾಂಗ ನಿಗದಿಪಡಿಸಲಾಗಿದೆ. ಜುಲೈ 19 ಮತ್ತು ಜುಲೈ 22ರಂದು  ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆಸಲಾಗುವುದು ಎಂದು ಘೋಷಿಸಲಾಗಿದ್ದು, ಪರೀಕ್ಷೆ ರದ್ದುಗೊಳಿಸುವಂತೆ ಇದೀಗ ಅರ್ಜಿ ಸಲ್ಲಿಸಲಾಗಿದೆ.

ನಿಗದಿಪಡಿಸಿರುವ ವೇಳಾಪಟ್ಟಿ ಇಲ್ಲಿದೆ ಜುಲೈ 19ರಂದು(ಸೋಮವಾರ) ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ಪರೀಕ್ಷೆ ಬೆಳಗ್ಗೆ 10.30ರಿಂದ 1.30ರ ತನಕ ಅದೇ ದಿನ ಮಧ್ಯಾಹ್ನ ಕಿರಿಯ ತಾಂತ್ರಿಕ ವಿಷಯಗಳಿಗೆ ಪರೀಕ್ಷೆ ನಡೆಯಲಿದೆ. ಜುಲೈ 22ರಂದು (ಗುರುವಾರ) ಬೆಳಗ್ಗೆ 10.30ರಿಂದ 1.30ರ ತನಕ ಭಾಷಾ ವಿಷಯಗಳ (ಪ್ರಥಮ ಭಾಷೆ ಕನ್ನಡ, ಪ್ರಥಮ ಭಾಷೆ ಉರ್ದು, ಪ್ರಥಮ ಭಾಷೆ ಇಂಗ್ಲಿಷ್, ಪ್ರಥಮ ಭಾಷೆ ಸಂಸ್ಕೃತ, ದ್ವಿತೀಯ ಭಾಷೆ ಇಂಗ್ಲಿಷ್, ದ್ವಿತೀಯ ಭಾಷೆ ಕನ್ನಡ, ತೃತೀಯ ಭಾಷೆ ಹಿಂದಿ, ತೃತೀಯ ಭಾಷೆ ಇಂಗ್ಲಿಷ್) ಪರೀಕ್ಷೆ ನಡೆಯಲಿದೆ. ಅದೇ ದಿನ ಮಧ್ಯಾಹ್ನ  NSQF ವಿಷಯಗಳಿಗೆ ಪರೀಕ್ಷೆ ನಡೆಯಲಿದೆ. ಇದಕ್ಕೆ ಸಂಬಂಧಿಸಿದಂತೆ ಜೂನ್​ 30ರಂದು ಪರೀಕ್ಷಾ ಹಾಲ್​ಟಿಕೆಟ್​ಗಳನ್ನು ಶಾಲೆಗೆ ಕಳುಹಿಸಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: 

CoWin: ಕೊವಿಡ್ ಲಸಿಕೆ ಬುಕಿಂಗ್ ಪೋರ್ಟಲ್​ ಕೊವಿನ್​ನಲ್ಲಿ ಏನಿದೆ?

ಬೆಂಗಳೂರು: ಕೊವಿಡ್ ಸುರಕ್ಷಾ ಮಾರ್ಗಸೂಚಿಗಳ ಉಲ್ಲಂಘನೆ ಪ್ರಕರಣ ಶೇ 169ರಷ್ಟು ಏರಿಕೆ, ಜೂನ್ ಕೊನೇ ವಾರ ಸಂಗ್ರಹವಾಗಿದ್ದು ₹5.3ಲಕ್ಷ ದಂಡ

Published On - 5:23 pm, Thu, 8 July 21

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ