AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

First PUC Exam 2021 Result: ವಿದ್ಯಾರ್ಥಿಗಳೇ ಗಮನಿಸಿ, ಇಂದು ವೆಬ್​ಸೈಟ್​ನಲ್ಲಿ ಪ್ರಥಮ ಪಿಯು ಫಲಿತಾಂಶ ಪ್ರಕಟ

First Puc Results 2021 | sts.karnataka.gov.in : ಎಸ್​ಎಸ್​ಎಲ್​ಸಿ ಫಲಿತಾಂಶದ ಬಗ್ಗೆ ಜುಲೈ12ರೊಳಗೆ ಯಾವುದೇ ಆಕ್ಷೇಪಣೆ ಇದ್ದರೆ ಸಲ್ಲಿಸಬಹುದು. ಇಂದು ಇಲಾಖೆ ವೆಬ್​ಸೈಟ್​ನಲ್ಲಿ ಫಲಿತಾಂಶ ಪ್ರಕಟಿಸುತ್ತೇವೆ ಎಂದು ಅವರು ಮಾಹಿತಿ ನೀಡಿದರು.

First PUC Exam 2021 Result: ವಿದ್ಯಾರ್ಥಿಗಳೇ ಗಮನಿಸಿ,  ಇಂದು ವೆಬ್​ಸೈಟ್​ನಲ್ಲಿ ಪ್ರಥಮ ಪಿಯು ಫಲಿತಾಂಶ ಪ್ರಕಟ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Jul 08, 2021 | 5:41 PM

Share

ಬೆಂಗಳೂರು: ಇಂದು ಇಲಾಖೆ ವೆಬ್​ಸೈಟ್​ನಲ್ಲಿ ಪ್ರಥಮ ಪಿಯು ಫಲಿತಾಂಶ ಪ್ರಕಟಿಸುತ್ತೇವೆ.  ಜುಲೈ 20ರೊಳಗೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಪಿಯು ಬೋರ್ಡ್ ನಿರ್ದೇಶಕಿ ಸ್ನೇಹಲ್. ಆರ್ ತಿಳಿಸಿದ್ದಾರೆ.  ವಿದ್ಯಾರ್ಥಿಗಳೂ ಪರೀಕ್ಕ್ಷ ಫಲಿತಾಂಶವನ್ನು  ಲಿಂಕ್: sts.karnataka.gov.in ಅಧಿಕೃತ ವೆಬ್​ಸೈಟ್​ನಲ್ಲಿ ಪಡೆಯಬಹುದಾಗಿದೆ. ಎಂದು ಅವರು ಮಾಹಿತಿ ನೀಡಿದರು.

ಎಸ್ಎಸ್ಎಲ್​ಸಿ ಪರೀಕ್ಷೆ ರದ್ದು ಕೋರಿ ಹೈಕೋರ್ಟ್​ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ಸಿಂಗ್ರೇಗೌಡ ಎಂಬುವರಿಂದ ಹೈಕೋರ್ಟ್​ಗೆ ಎಸ್​ಎಸ್​ಎಲ್​ಸಿ ಪರೀಕ್ಷೆ ರದ್ದು ಕೋರಿ ಪಿಐಎಲ್ ದಾಖಲಾಗಿದ್ದು, ಕೊವಿಡ್​ನಿಂದ ಸರ್ಕಾರ ಪಿಯು ಪರೀಕ್ಷೆ ರದ್ದು ಮಾಡಿದೆ. ಹೀಗಾಗಿ ಎಸ್ಎಸ್ಎಲ್​ಸಿ ಪರೀಕ್ಷೆಯನ್ನೂ ರದ್ದು ಮಾಡಲು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

ಈ ಮುನ್ನವೇ ಎಸ್​ಎಸ್​ಎಲ್​ಸಿ ಪರೀಕ್ಷೆಗೆ ದಿನಾಂಗ ನಿಗದಿಪಡಿಸಲಾಗಿದೆ. ಜುಲೈ 19 ಮತ್ತು ಜುಲೈ 22ರಂದು  ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆಸಲಾಗುವುದು ಎಂದು ಘೋಷಿಸಲಾಗಿದ್ದು, ಪರೀಕ್ಷೆ ರದ್ದುಗೊಳಿಸುವಂತೆ ಇದೀಗ ಅರ್ಜಿ ಸಲ್ಲಿಸಲಾಗಿದೆ.

ನಿಗದಿಪಡಿಸಿರುವ ವೇಳಾಪಟ್ಟಿ ಇಲ್ಲಿದೆ ಜುಲೈ 19ರಂದು(ಸೋಮವಾರ) ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ಪರೀಕ್ಷೆ ಬೆಳಗ್ಗೆ 10.30ರಿಂದ 1.30ರ ತನಕ ಅದೇ ದಿನ ಮಧ್ಯಾಹ್ನ ಕಿರಿಯ ತಾಂತ್ರಿಕ ವಿಷಯಗಳಿಗೆ ಪರೀಕ್ಷೆ ನಡೆಯಲಿದೆ. ಜುಲೈ 22ರಂದು (ಗುರುವಾರ) ಬೆಳಗ್ಗೆ 10.30ರಿಂದ 1.30ರ ತನಕ ಭಾಷಾ ವಿಷಯಗಳ (ಪ್ರಥಮ ಭಾಷೆ ಕನ್ನಡ, ಪ್ರಥಮ ಭಾಷೆ ಉರ್ದು, ಪ್ರಥಮ ಭಾಷೆ ಇಂಗ್ಲಿಷ್, ಪ್ರಥಮ ಭಾಷೆ ಸಂಸ್ಕೃತ, ದ್ವಿತೀಯ ಭಾಷೆ ಇಂಗ್ಲಿಷ್, ದ್ವಿತೀಯ ಭಾಷೆ ಕನ್ನಡ, ತೃತೀಯ ಭಾಷೆ ಹಿಂದಿ, ತೃತೀಯ ಭಾಷೆ ಇಂಗ್ಲಿಷ್) ಪರೀಕ್ಷೆ ನಡೆಯಲಿದೆ. ಅದೇ ದಿನ ಮಧ್ಯಾಹ್ನ  NSQF ವಿಷಯಗಳಿಗೆ ಪರೀಕ್ಷೆ ನಡೆಯಲಿದೆ. ಇದಕ್ಕೆ ಸಂಬಂಧಿಸಿದಂತೆ ಜೂನ್​ 30ರಂದು ಪರೀಕ್ಷಾ ಹಾಲ್​ಟಿಕೆಟ್​ಗಳನ್ನು ಶಾಲೆಗೆ ಕಳುಹಿಸಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: 

CoWin: ಕೊವಿಡ್ ಲಸಿಕೆ ಬುಕಿಂಗ್ ಪೋರ್ಟಲ್​ ಕೊವಿನ್​ನಲ್ಲಿ ಏನಿದೆ?

ಬೆಂಗಳೂರು: ಕೊವಿಡ್ ಸುರಕ್ಷಾ ಮಾರ್ಗಸೂಚಿಗಳ ಉಲ್ಲಂಘನೆ ಪ್ರಕರಣ ಶೇ 169ರಷ್ಟು ಏರಿಕೆ, ಜೂನ್ ಕೊನೇ ವಾರ ಸಂಗ್ರಹವಾಗಿದ್ದು ₹5.3ಲಕ್ಷ ದಂಡ

Published On - 5:23 pm, Thu, 8 July 21

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ