AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Veerendra Patil’s Wife Passes Away: ಮಾಜಿ ಸಿಎಂ ವೀರೇಂದ್ರ ಪಾಟೀಲ್​ ಪತ್ನಿ ಶಾರದಾ ಪಾಟೀಲ್ ನಿಧನ

Veerendra Patil's wife Passes Away: ಕರ್ನಾಟಕದ ಮಾಜಿ ಮುಖ್ಯಮಂತ್ರಿ ದಿ. ವೀರೇಂದ್ರ ಪಾಟೀಲರ ಪತ್ನಿ ಶಾರದಾ ಪಾಟೀಲ್(93) ಅವರು ಇಂದು(ಸೆ.26) ವಿಧಿವಶರಾಗಿದ್ದಾರೆ. ಬೆಂಗಳೂರಿನ ಸದಾಶಿವನಗರದ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ.

Veerendra Patil's Wife Passes Away: ಮಾಜಿ ಸಿಎಂ ವೀರೇಂದ್ರ ಪಾಟೀಲ್​ ಪತ್ನಿ ಶಾರದಾ ಪಾಟೀಲ್ ನಿಧನ
ವೀರೇಂದ್ರ ಪಾಟೀಲ್ ಪತ್ನಿ ವಿಧಿವಶ
ಸಂಜಯ್ಯಾ ಚಿಕ್ಕಮಠ
| Edited By: |

Updated on:Sep 26, 2023 | 11:06 AM

Share

ಬೆಂಗಳೂರು/ಕಲಬುರಗಿ (ಸೆಪ್ಟೆಂಬರ್ 26): ಕರ್ನಾಟಕದ ಮಾಜಿ ಮುಖ್ಯಮಂತ್ರಿ ದಿವಂಗತ ವೀರೇಂದ್ರ ಪಾಟೀಲರ (Veerendra Patil) ಪತ್ನಿ ಶಾರದಾ ಪಾಟೀಲ್ (sharda patil) ಅವರು ಇಂದು(ಸೆ.26) ವಿಧಿವಶರಾಗಿದ್ದಾರೆ. ಬೆಂಗಳೂರಿನ (Bengaluru) ಸದಾಶಿವನಗರದ ತಮ್ಮ ಸ್ವಗೃಹದಲ್ಲಿ ಶಾರದಾ ಪಾಟೀಲ್(93) ನಿಧನರಾಗಿದ್ದಾರೆ. . ಮಾಜಿ ಶಾಸಕ ಕೈಲಾಸನಾಥ್ ಪಾಟೀಲ ಮತ್ತು ಇಬ್ಬರು ಪುತ್ರಿಯರನ್ನು ಅವರು ಅಗಲಿದ್ದಾರೆ. ಇನ್ನು ಶಾರದಾ ಪಾಟೀಲ್ ಅವರ ಪಾರ್ಥಿವ ಶರೀರವನ್ನು ಕಲಬುರಗಿ ಜಿಲ್ಲೆಯ ಚಿಂಚೋಳಿಗೆ ತಗೆದುಕೊಂಡು ಹೋಗಲಾಗುತ್ತದೆ. ಬಳಿಕ ನಾಳೆ(ಸೆಪ್ಟೆಂಬರ್ 27) ವೀರೇಂದ್ರ ಪಾಟೀಲ್ ಅವರ ಸಮಾಧಿ ಪಕ್ಕದಲ್ಲಿಯೇ ಶಾರದಾ ಪಾಟೀಲ್ ಅಂತ್ಯಕ್ರಿಯೆ ನಡೆಯಲಿದೆ ಎಂದು ಪುತ್ರ ಕೈಲಾಸನಾಥ ಪಾಟೀಲ್ ಮಾಹಿತಿ ನೀಡಿದ್ದಾರೆ.

Published On - 11:03 am, Tue, 26 September 23

Follow Us
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್