AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯಾದ್ಯಂತ ಸಂಪೂರ್ಣ ಬಂದ್; ಬೆಂಗಳೂರಿನ ರೈಲ್ವೆ ನಿಲ್ದಾಣದಲ್ಲಿ ಮಧ್ಯಾಹ್ನ ಕಳೆದರು ಪ್ರಯಾಣಿಕರಿಗಿಲ್ಲ ಕೊರತೆ

ಸೋಂಕಿನ ಅರಿವಿಲ್ಲದೆ ಗಂಟು ಮೂಟೆ ಕಟ್ಟಿಕೊಂಡು ಕುಟುಂಬ ಸಮೇತರಾಗಿ ನಿನ್ನೆ ರಾತ್ರಿಯಿಂದ ರೈಲ್ವೆ ನಿಲ್ದಾಣದಲ್ಲಿರುವ ಪ್ರಯಾಣಿಕರು ರೈಲಿಗಾಗಿ ಕಾಯುತ್ತ ಗುಂಪು ಗುಂಪಾಗಿ ಮಲಗಿದ್ದಾರೆ.

ರಾಜ್ಯಾದ್ಯಂತ ಸಂಪೂರ್ಣ ಬಂದ್; ಬೆಂಗಳೂರಿನ ರೈಲ್ವೆ ನಿಲ್ದಾಣದಲ್ಲಿ ಮಧ್ಯಾಹ್ನ ಕಳೆದರು ಪ್ರಯಾಣಿಕರಿಗಿಲ್ಲ ಕೊರತೆ
ರೈಲ್ವೆ ನಿಲ್ದಾಣದಲ್ಲಿ ಮಧ್ಯಾಹ್ನ ಕಳೆದರು ಪ್ರಯಾಣಿಕರ ಸಂಖ್ಯೆಯಲ್ಲಿ ಹೆಚ್ಚಳ
preethi shettigar
|

Updated on: Apr 28, 2021 | 5:02 PM

Share

ಬೆಂಗಳೂರು: 10 ಗಂಟೆಯಿಂದ ಬೆಂಗಳೂರು ಸೇರಿ ರಾಜ್ಯಾದ್ಯಂತ ಸಂಪೂರ್ಣ ಬಂದ್ ಮಾಡಲು ಸೂಚಿಸಲಾಗಿತ್ತು. ಆದರೆ ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ ಮಧ್ಯಾಹ್ನ ಕಳೆದರು ಪ್ರಯಾಣಿಕರ ಸಂಖ್ಯೆ ಸ್ವಲ್ಪವೂ ಕಡಿಮೆಯಾಗಿಲ್ಲ. ವಿದ್ಯಾರ್ಥಿಗಳು, ಕೂಲಿ ಕಾರ್ಮಿಕರು ಸೇರಿದಂತೆ ಬೆಂಗಳೂರಿನಿಂದ ಹೊರಟ ಜನ ಡೆಲ್ಲಿ, ಆಂಧ್ರ ಪ್ರದೇಶ ,ಕೇರಳ, ಅಸ್ಸಾಂ, ಮಹಾರಾಷ್ಟ್ರ, ಗುಜರಾತ್ ಸೇರಿ ವಿವಿಧ ರಾಜ್ಯಗಳಿಗೆ ತೆರಳುತ್ತಿದ್ದಾರೆ.

ಸೋಂಕಿನ ಅರಿವಿಲ್ಲದೆ ಗಂಟು ಮೂಟೆ ಕಟ್ಟಿಕೊಂಡು ಕುಟುಂಬ ಸಮೇತರಾಗಿ ನಿನ್ನೆ ರಾತ್ರಿಯಿಂದ ರೈಲ್ವೆ ನಿಲ್ದಾಣದಲ್ಲಿರುವ ಪ್ರಯಾಣಿಕರು ರೈಲಿಗಾಗಿ ಕಾಯುತ್ತ ಗುಂಪು ಗುಂಪಾಗಿ ಮಲಗಿದ್ದಾರೆ. ಬಹುತೇಕ ರೈಲುಗಳು ರಾತ್ರಿ 7 ರಿಂದ 9 ಗಂಟೆಗೆ ಬೆಂಗಳೂರಿನಿಂದ ಹೊರಡಲಿದ್ದು, ಆ ಮೂಲಕ ಗಂಟೆಗೆ ಒಂದರಂತೆ ರೈಲು ಪ್ರಯಾಣ ಇರಲಿದೆ.

ಕೋವಿಡ್ ನಿಯಮ ಉಲ್ಲಂಘಿಸಿ ಪಲ್ಲಕ್ಕಿ ಮರೆವಣಿಗೆ ವಿಜಯಪುರ: ಜಿಲ್ಲೆಯ ಕೊಲ್ಹಾರ ಪಟ್ಟಣದ ದಿಗಂಭರೇಶ್ವರ ಮಠದ ಪೀಠಾಧಿಪತಿ ಕಲ್ಲಿನಾಥ ಸ್ವಾಮೀಜಿ ಅವರು ಕೋವಿಡ್ ನಿಯಮ ಉಲ್ಲಂಘಿಸಿ ಪಲ್ಲಕ್ಕಿ ಮರೆವಣಿಗೆ ನಡೆಸಿದ್ದಾರೆ. ಪ್ರತಿ ದವನದ ಹುಣ್ಣಿಮೆಗೆ ಜರಗುವ ದಿಗಂಬರೇಶ್ವರ ಮಠದ ಕಲ್ಲಪ್ಪಯ್ಯ ಜಾತ್ರೋತ್ಸವದಲ್ಲಿ ಈ ಘಟನೆ ನಡೆದಿದೆ. ಜಾತ್ರೋತ್ಸವ ಹಿನ್ನೆಲೆ ಬುಧವಾರ ಕಲ್ಲಿನಾಥ ಸ್ವಾಮೀಜಿ ಪಟ್ಟಣದಲ್ಲಿ ಭಕ್ತರನ್ನು ಕರೆದುಕೊಂಡು ನಿಯಮ ಉಲ್ಲಂಘಿಸಿ ಪಲ್ಲಕ್ಕಿ ಮರೆವಣಿಗೆ ಹೊರಟಿದ್ದಾರೆ.

ತಹಶಿಲ್ದಾರ್ ಹಾಗೂ ಪೊಲೀಸರು ಜಾತ್ರೆ ನಡೆಸದಂತೆ ತಿಳಿ ಹೇಳಿದರೂ ನಿಯಮ ಮೀರಿ ಸದರಿ ಸ್ವಾಮೀಜಿ ಪಲ್ಲಕ್ಕಿ ಮೆರವಣಿಗೆ ನಡೆಸಿದ್ದಾರೆ. ಕೊರೊನಾ ನಿಯಮಗಳನ್ನು ಗಾಳಿಗೆ ತೂರಿ ಕಲ್ಲಿನಾಥ ಸ್ವಾಮೀಜಿಯಿಂದ ಪಲ್ಲಕ್ಕಿ ಮೆರವಣಿಗೆ ನಡೆದಿದೆ. ಪಲ್ಲಕ್ಕಿಯಲ್ಲಿ ಸ್ವತಃ ಕೂತು ಭಕ್ತರಿಂದ ಮೆರವಣಿಗೆ ಮಾಡಿಸಿಕೊಂಡಿದ್ದಾರೆ ಕಲ್ಲಿನಾಥ ಸ್ವಾಮೀಜಿ.

ಇದನ್ನೂ ಓದಿ:

ರೈಲಿನಲ್ಲಿ ಮೇಕೆ, ಕುರಿ, ಜಾನುವಾರುಗಳೂ ಪ್ರಯಾಣಿಸುತ್ತಿವೆ; ವೈರಲ್​ ಆಯ್ತು ದೃಶ್ಯ

ಕೃಷಿ ಕಾಯ್ದೆ ಖಂಡಿಸಿ ಭಾರತ್ ಬಂದ್ : 32 ಸ್ಥಳಗಳಲ್ಲಿ ರೈಲು ಸಂಚಾರಕ್ಕೆ ಅಡ್ಡಿ, 4 ಶತಾಬ್ದಿ ರೈಲು ರದ್ದು

(Karnataka full lockdown but passengers still waiting for train to return their native)

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ