AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ತಂದಿಟ್ಟ ಸಂಕಷ್ಟ: ಸಪ್ತಪದಿಗೆ ಈ 17 ರೂಲ್ಸ್ ಫಾಲೋ ಮಾಡ್ಲೇಬೇಕು!

ಬೆಂಗಳೂರು: ಕೊವಿಡ್ ಕಂಟಕಕ್ಕೆ ಸಿಲುಕಿ ಇಡೀ ದೇಶಕ್ಕೆ ದೇಶವೇ ತತ್ತರಿಸಿ ಹೋಗಿದೆ. ಮಹಾಮಾರಿ ಕೊರೊನಾ ಕ್ರಿಮಿ ಕಂಡಕಂಡವರ ದೇಹ ಹೊಕ್ಕುತ್ತಿದೆ. ಇದಕ್ಕೆ ಪ್ರಮುಖ ಕಾರಣ ಸಾಮಾಜಿಕ ಅಂತರ ಸೇರಿದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದಿರುವುದು. ಹಾಗಾಗಿ ಲಾಕ್​ಡೌನ್ ಸಂದರ್ಭದಲ್ಲಿ ರಾಜ್ಯ ಸರ್ಕಾರ ಮದುವೆಗೆ ಹೊಸ ನಿಯಮಗಳನ್ನು ಜಾರಿಗೊಳಿಸಿದೆ. ಇನ್ಮುಂದೆ 7 ಹೆಜ್ಜೆ ಇಡಲು ಈ 17 ರೂಲ್ಸ್​ಗಳನ್ನ ಫಾಲೋ ಮಾಡ್ಲೇಬೇಕಾಗಿದೆ. ಸಪ್ತಪದಿ ತುಳಿಯಲು 17 ಮಾರ್ಗಸೂಚಿಗಳು: https://www.facebook.com/Tv9Kannada/videos/232901141495754/   1. ಸ್ಥಳೀಯ ಆಡಳಿತದ ಅನುಮತಿ, ಟ್ರಾವೆಲ್ ಪಾಸ್ ಕಡ್ಡಾಯ […]

ಕೊರೊನಾ ತಂದಿಟ್ಟ ಸಂಕಷ್ಟ: ಸಪ್ತಪದಿಗೆ ಈ 17 ರೂಲ್ಸ್ ಫಾಲೋ ಮಾಡ್ಲೇಬೇಕು!
ಸಾಧು ಶ್ರೀನಾಥ್​
|

Updated on:May 15, 2020 | 7:23 PM

Share

ಬೆಂಗಳೂರು: ಕೊವಿಡ್ ಕಂಟಕಕ್ಕೆ ಸಿಲುಕಿ ಇಡೀ ದೇಶಕ್ಕೆ ದೇಶವೇ ತತ್ತರಿಸಿ ಹೋಗಿದೆ. ಮಹಾಮಾರಿ ಕೊರೊನಾ ಕ್ರಿಮಿ ಕಂಡಕಂಡವರ ದೇಹ ಹೊಕ್ಕುತ್ತಿದೆ. ಇದಕ್ಕೆ ಪ್ರಮುಖ ಕಾರಣ ಸಾಮಾಜಿಕ ಅಂತರ ಸೇರಿದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದಿರುವುದು. ಹಾಗಾಗಿ ಲಾಕ್​ಡೌನ್ ಸಂದರ್ಭದಲ್ಲಿ ರಾಜ್ಯ ಸರ್ಕಾರ ಮದುವೆಗೆ ಹೊಸ ನಿಯಮಗಳನ್ನು ಜಾರಿಗೊಳಿಸಿದೆ. ಇನ್ಮುಂದೆ 7 ಹೆಜ್ಜೆ ಇಡಲು ಈ 17 ರೂಲ್ಸ್​ಗಳನ್ನ ಫಾಲೋ ಮಾಡ್ಲೇಬೇಕಾಗಿದೆ.

ಸಪ್ತಪದಿ ತುಳಿಯಲು 17 ಮಾರ್ಗಸೂಚಿಗಳು:

https://www.facebook.com/Tv9Kannada/videos/232901141495754/

1. ಸ್ಥಳೀಯ ಆಡಳಿತದ ಅನುಮತಿ, ಟ್ರಾವೆಲ್ ಪಾಸ್ ಕಡ್ಡಾಯ 2. ಮದುವೆಯಲ್ಲಿ ಅತಿಥಿಗಳು 50 ಜನರನ್ನು ಮೀರುವಂತಿಲ್ಲ 3. ಸ್ಥಳದಲ್ಲಿ ಉತ್ತಮ ಸ್ವಾಭಾವಿಕ ವೆಂಟಿಲೇಷನ್ ಇರಬೇಕು 4. ಕಂಟೇನ್ಮೆಂಟ್‌ ಜೋನ್‌ನಲ್ಲಿರುವವರು ಪಾಲ್ಗೊಳ್ಳುವಂತಿಲ್ಲ 5. 65 ವರ್ಷ ಮೇಲ್ಪಟ್ಟವರು, 10 ವರ್ಷದ ಒಳಗಿನ ಮಕ್ಕಳು, ಗರ್ಭಿಣಿಯರು ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳುವಂತಿಲ್ಲ 6. ಪ್ರವೇಶ ಸ್ಥಳ, ಅಗತ್ಯ ಸ್ಥಳಗಳಲ್ಲಿ ಸ್ಯಾನಿಟೈಸರ್ ಇರಬೇಕು 7. ಮದುವೆಗೆ ಬರುವವರೆಲ್ಲರಿಗೆ ಥರ್ಮಲ್ ಸ್ಕ್ರೀನಿಂಗ್ ಕಡ್ಡಾಯ 8. ಥರ್ಮಲ್ ಸ್ಕ್ರೀನಿಂಗ್ ವೇಳೆ ಜ್ವರ, ಶೀತ, ಕಫ, ಉಸಿರಾಟದ ತೊಂದರೆ ಕಂಡುಬಂದಲ್ಲಿ ಪಾಲ್ಗೊಳ್ಳುವಂತಿಲ್ಲ 9. ಮದುವೆಯಲ್ಲಿ ಪಾಲ್ಗೊಳ್ಳುವವರು ಮಾಸ್ಕ್‌ ಧರಿಸಿರಲೇಬೇಕು 10. ಎಲ್ಲರೂ ಒಂದು ಮೀಟರ್ ಸಾಮಾಜಿಕ ಅಂತರ ಕಾಪಾಡಬೇಕು 11. ವಾಷ್‌ ರೂಂ‌ನಲ್ಲಿ ಹ್ಯಾಂಡ್‌ ವಾಷ್‌, ನೀರು, ಸೋಪಿರಬೇಕು 12. ಮದ್ಯ, ಗುಟ್ಕಾ, ಪಾನ್, ತಂಬಾಕು ಸೇವನೆಗೆ ಅವಕಾಶ ಇಲ್ಲ 13. ವಿವಾಹ ಸ್ಥಳ ಹೈಜೆನಿಕ್ ಆಗಿರಬೇಕು, ಶುಚಿಯಾಗಿರಬೇಕು 14. ಸಾರ್ವಜನಿಕ ಸ್ಥಳದಲ್ಲಿ ಯಾರೂ ಸಹ ಉಗಿಯುವಂತಿಲ್ಲ 15. ವ್ಯವಸ್ಥೆ, ಸಮನ್ವಯ ಕೆಲಸ ನೋಡಲ್ ವ್ಯಕ್ತಿ ನಿರ್ವಹಿಸಬೇಕು 16. ಮದುವೆಯಲ್ಲಿ ಪಾಲ್ಗೊಳ್ಳುವವರ ಪಟ್ಟಿ, ಫೋನ್ ನಂಬರ್ ಒದಗಿಸಬೇಕು 17. ಎಲ್ಲಾ ಅತಿಥಿಗಳು ಆರೋಗ್ಯ ಸೇತು ಆ್ಯಪ್‌ ಹೊಂದಿರಬೇಕು

Published On - 3:16 pm, Fri, 15 May 20

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ