AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ತಂದಿಟ್ಟ ಸಂಕಷ್ಟ: ಸಪ್ತಪದಿಗೆ ಈ 17 ರೂಲ್ಸ್ ಫಾಲೋ ಮಾಡ್ಲೇಬೇಕು!

ಬೆಂಗಳೂರು: ಕೊವಿಡ್ ಕಂಟಕಕ್ಕೆ ಸಿಲುಕಿ ಇಡೀ ದೇಶಕ್ಕೆ ದೇಶವೇ ತತ್ತರಿಸಿ ಹೋಗಿದೆ. ಮಹಾಮಾರಿ ಕೊರೊನಾ ಕ್ರಿಮಿ ಕಂಡಕಂಡವರ ದೇಹ ಹೊಕ್ಕುತ್ತಿದೆ. ಇದಕ್ಕೆ ಪ್ರಮುಖ ಕಾರಣ ಸಾಮಾಜಿಕ ಅಂತರ ಸೇರಿದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದಿರುವುದು. ಹಾಗಾಗಿ ಲಾಕ್​ಡೌನ್ ಸಂದರ್ಭದಲ್ಲಿ ರಾಜ್ಯ ಸರ್ಕಾರ ಮದುವೆಗೆ ಹೊಸ ನಿಯಮಗಳನ್ನು ಜಾರಿಗೊಳಿಸಿದೆ. ಇನ್ಮುಂದೆ 7 ಹೆಜ್ಜೆ ಇಡಲು ಈ 17 ರೂಲ್ಸ್​ಗಳನ್ನ ಫಾಲೋ ಮಾಡ್ಲೇಬೇಕಾಗಿದೆ. ಸಪ್ತಪದಿ ತುಳಿಯಲು 17 ಮಾರ್ಗಸೂಚಿಗಳು: https://www.facebook.com/Tv9Kannada/videos/232901141495754/   1. ಸ್ಥಳೀಯ ಆಡಳಿತದ ಅನುಮತಿ, ಟ್ರಾವೆಲ್ ಪಾಸ್ ಕಡ್ಡಾಯ […]

ಕೊರೊನಾ ತಂದಿಟ್ಟ ಸಂಕಷ್ಟ: ಸಪ್ತಪದಿಗೆ ಈ 17 ರೂಲ್ಸ್ ಫಾಲೋ ಮಾಡ್ಲೇಬೇಕು!
ಸಾಧು ಶ್ರೀನಾಥ್​
|

Updated on:May 15, 2020 | 7:23 PM

Share

ಬೆಂಗಳೂರು: ಕೊವಿಡ್ ಕಂಟಕಕ್ಕೆ ಸಿಲುಕಿ ಇಡೀ ದೇಶಕ್ಕೆ ದೇಶವೇ ತತ್ತರಿಸಿ ಹೋಗಿದೆ. ಮಹಾಮಾರಿ ಕೊರೊನಾ ಕ್ರಿಮಿ ಕಂಡಕಂಡವರ ದೇಹ ಹೊಕ್ಕುತ್ತಿದೆ. ಇದಕ್ಕೆ ಪ್ರಮುಖ ಕಾರಣ ಸಾಮಾಜಿಕ ಅಂತರ ಸೇರಿದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದಿರುವುದು. ಹಾಗಾಗಿ ಲಾಕ್​ಡೌನ್ ಸಂದರ್ಭದಲ್ಲಿ ರಾಜ್ಯ ಸರ್ಕಾರ ಮದುವೆಗೆ ಹೊಸ ನಿಯಮಗಳನ್ನು ಜಾರಿಗೊಳಿಸಿದೆ. ಇನ್ಮುಂದೆ 7 ಹೆಜ್ಜೆ ಇಡಲು ಈ 17 ರೂಲ್ಸ್​ಗಳನ್ನ ಫಾಲೋ ಮಾಡ್ಲೇಬೇಕಾಗಿದೆ.

ಸಪ್ತಪದಿ ತುಳಿಯಲು 17 ಮಾರ್ಗಸೂಚಿಗಳು:

https://www.facebook.com/Tv9Kannada/videos/232901141495754/

1. ಸ್ಥಳೀಯ ಆಡಳಿತದ ಅನುಮತಿ, ಟ್ರಾವೆಲ್ ಪಾಸ್ ಕಡ್ಡಾಯ 2. ಮದುವೆಯಲ್ಲಿ ಅತಿಥಿಗಳು 50 ಜನರನ್ನು ಮೀರುವಂತಿಲ್ಲ 3. ಸ್ಥಳದಲ್ಲಿ ಉತ್ತಮ ಸ್ವಾಭಾವಿಕ ವೆಂಟಿಲೇಷನ್ ಇರಬೇಕು 4. ಕಂಟೇನ್ಮೆಂಟ್‌ ಜೋನ್‌ನಲ್ಲಿರುವವರು ಪಾಲ್ಗೊಳ್ಳುವಂತಿಲ್ಲ 5. 65 ವರ್ಷ ಮೇಲ್ಪಟ್ಟವರು, 10 ವರ್ಷದ ಒಳಗಿನ ಮಕ್ಕಳು, ಗರ್ಭಿಣಿಯರು ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳುವಂತಿಲ್ಲ 6. ಪ್ರವೇಶ ಸ್ಥಳ, ಅಗತ್ಯ ಸ್ಥಳಗಳಲ್ಲಿ ಸ್ಯಾನಿಟೈಸರ್ ಇರಬೇಕು 7. ಮದುವೆಗೆ ಬರುವವರೆಲ್ಲರಿಗೆ ಥರ್ಮಲ್ ಸ್ಕ್ರೀನಿಂಗ್ ಕಡ್ಡಾಯ 8. ಥರ್ಮಲ್ ಸ್ಕ್ರೀನಿಂಗ್ ವೇಳೆ ಜ್ವರ, ಶೀತ, ಕಫ, ಉಸಿರಾಟದ ತೊಂದರೆ ಕಂಡುಬಂದಲ್ಲಿ ಪಾಲ್ಗೊಳ್ಳುವಂತಿಲ್ಲ 9. ಮದುವೆಯಲ್ಲಿ ಪಾಲ್ಗೊಳ್ಳುವವರು ಮಾಸ್ಕ್‌ ಧರಿಸಿರಲೇಬೇಕು 10. ಎಲ್ಲರೂ ಒಂದು ಮೀಟರ್ ಸಾಮಾಜಿಕ ಅಂತರ ಕಾಪಾಡಬೇಕು 11. ವಾಷ್‌ ರೂಂ‌ನಲ್ಲಿ ಹ್ಯಾಂಡ್‌ ವಾಷ್‌, ನೀರು, ಸೋಪಿರಬೇಕು 12. ಮದ್ಯ, ಗುಟ್ಕಾ, ಪಾನ್, ತಂಬಾಕು ಸೇವನೆಗೆ ಅವಕಾಶ ಇಲ್ಲ 13. ವಿವಾಹ ಸ್ಥಳ ಹೈಜೆನಿಕ್ ಆಗಿರಬೇಕು, ಶುಚಿಯಾಗಿರಬೇಕು 14. ಸಾರ್ವಜನಿಕ ಸ್ಥಳದಲ್ಲಿ ಯಾರೂ ಸಹ ಉಗಿಯುವಂತಿಲ್ಲ 15. ವ್ಯವಸ್ಥೆ, ಸಮನ್ವಯ ಕೆಲಸ ನೋಡಲ್ ವ್ಯಕ್ತಿ ನಿರ್ವಹಿಸಬೇಕು 16. ಮದುವೆಯಲ್ಲಿ ಪಾಲ್ಗೊಳ್ಳುವವರ ಪಟ್ಟಿ, ಫೋನ್ ನಂಬರ್ ಒದಗಿಸಬೇಕು 17. ಎಲ್ಲಾ ಅತಿಥಿಗಳು ಆರೋಗ್ಯ ಸೇತು ಆ್ಯಪ್‌ ಹೊಂದಿರಬೇಕು

Published On - 3:16 pm, Fri, 15 May 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ