AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯಾರ್ಥಿಗಳಿಗೆ ಬಿಗ್ ರಿಲೀಫ್​: 1 ರಿಂದ 10ನೇ ತರಗತಿವರೆಗೆ ಪಠ್ಯ ಕಡಿತಗೊಳಿಸಿ ಸರ್ಕಾರದಿಂದ ಆದೇಶ

ಕರ್ನಾಟಕ ಪಠ್ಯ ಪುಸ್ತಕ ಸಂಘದಿಂದ ಸಿಲೆಬಸ್​ ಕಡಿತ ಮಾಡಿರುವ ಬಗ್ಗೆ ಅಧಿಕೃತ ಸುತ್ತೋಲೆ ಹೊರಡಿಸಲಾಗಿದೆ. ಸೆ.1ರಿಂದ ಮಾರ್ಚ್ 31ಕ್ಕೆ ಅನ್ವಯವಾಗುವಂತೆ ಬೋಧನಾ ಅವಧಿಯನ್ನು ಕೂಡ 120 ಗಂಟೆಗೆ ಇಳಿಕೆ ಮಾಡಲಾಗಿದೆ.

ವಿದ್ಯಾರ್ಥಿಗಳಿಗೆ ಬಿಗ್ ರಿಲೀಫ್​: 1 ರಿಂದ 10ನೇ ತರಗತಿವರೆಗೆ ಪಠ್ಯ ಕಡಿತಗೊಳಿಸಿ ಸರ್ಕಾರದಿಂದ ಆದೇಶ
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Dec 28, 2020 | 6:25 PM

Share

ಬೆಂಗಳೂರು: ಕೊರೊನಾ ವೈರಸ್​ ಹಿನ್ನೆಲೆಯಲ್ಲಿ ಈ ವರ್ಷ ಪ್ರತಿ ಬಾರಿಯಂತೆ ಶಾಲೆ ನಡೆದಿಲ್ಲ. ಹೀಗಾಗಿ, ಒಂದರಿಂದ ಹತ್ತನೇ ತರಗತಿವರೆಗಿನ ಪಠ್ಯ ಕಡಿತಗೊಳಿಸಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಕರ್ನಾಟಕ ಪಠ್ಯ ಪುಸ್ತಕ ಸಂಘದಿಂದ ಸಿಲೆಬಸ್​ ಕಡಿತ ಮಾಡಿರುವ ಬಗ್ಗೆ ಅಧಿಕೃತ ಸುತ್ತೋಲೆ ಹೊರಡಿಸಲಾಗಿದೆ. ಸೆ. 1ರಿಂದ ಮಾರ್ಚ್ 31ಕ್ಕೆ ಅನ್ವಯವಾಗುವಂತೆ ಬೋಧನಾ ಅವಧಿಯನ್ನು ಕೂಡ 120 ಗಂಟೆಗೆ ಇಳಿಕೆ ಮಾಡಲಾಗಿದೆ.

ಕೊರೊನಾ ವೈರಸ್​ ಹಿನ್ನೆಲೆಯಲ್ಲಿ ಈವರೆಗೆ ಶಾಲೆಗಳು ಪ್ರಾರಂಭವಾಗಿಲ್ಲ. ಎಲ್ಲ ಕಡೆಗಳಲ್ಲೂ ಆನ್​ಲೈನ್​ ಮೂಲಕವೇ ಶಿಕ್ಷಣ ನೀಡಲಾಗುತ್ತಿದೆ. ಇದನ್ನು ಅರಿತ ಶಿಕ್ಷಣ ಇಲಾಖೆ ಪ್ರತಿ ವಿಷಯಗಳಲ್ಲೂ ಕೆಲ ಪಠ್ಯ ಕಡಿತಗೊಳಿಸಿದೆ. ಕೆಲ ಪ್ರಮುಖ ಪಠ್ಯವನ್ನು ಮಾತ್ರ ಬೋಧಿಸಲು ಸೂಚನೆ ನೀಡಲಾಗಿದೆ.

ಕೊರೊನಾ ಇರುವ ಕಾರಣ ಮಕ್ಕಳು ಶಾಲೆಗೆ ತೆರಳದೇ ಆನ್​​ಲೈನ್​ ಮೂಲಕವೇ ಶಿಕ್ಷಣ ಪಡೆಯತ್ತಿದ್ದಾರೆ. ಆನ್​ಲೈನ್​ನಲ್ಲಿ ಅಂದುಕೊಂಡ ಮಟ್ಟಿಗೆ  ಮಾರ್ಗದರ್ಶನ ಪಡೆಯಲಾಗುತ್ತಿಲ್ಲ ಎನ್ನುವುದು ಕೆಲ ವಿದ್ಯಾರ್ಥಿಗಳ ಆರೋಪವಾಗಿತ್ತು. ಅಲ್ಲದೆ, ಎಲ್ಲ ಸಿಲೆಬಸ್​ ಪೂರ್ಣಗೊಳಿಸೋದು ಅಸಾಧ್ಯ ಎನ್ನುವ ಮಾತನ್ನು ಶಿಕ್ಷಕರು ಹೇಳಿದ್ದರು. ಹೀಗಾಗಿ ಪಠ್ಯ ಕಡಿತ ವಿಚಾರ ವಿದ್ಯಾರ್ಥಿಗಳಿಗೆ ದೊಡ್ಡ ರಿಲೀಫ್​ ನೀಡಿದೆ.

CBSE ಬೋರ್ಡ್​ ಪರೀಕ್ಷಾ ವೇಳಾಪಟ್ಟಿ ಡಿಸೆಂಬರ್ 31ಕ್ಕೆ ಪ್ರಕಟ

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್