AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯಾರ್ಥಿಗಳಿಗೆ ಬಿಗ್ ರಿಲೀಫ್​: 1 ರಿಂದ 10ನೇ ತರಗತಿವರೆಗೆ ಪಠ್ಯ ಕಡಿತಗೊಳಿಸಿ ಸರ್ಕಾರದಿಂದ ಆದೇಶ

ಕರ್ನಾಟಕ ಪಠ್ಯ ಪುಸ್ತಕ ಸಂಘದಿಂದ ಸಿಲೆಬಸ್​ ಕಡಿತ ಮಾಡಿರುವ ಬಗ್ಗೆ ಅಧಿಕೃತ ಸುತ್ತೋಲೆ ಹೊರಡಿಸಲಾಗಿದೆ. ಸೆ.1ರಿಂದ ಮಾರ್ಚ್ 31ಕ್ಕೆ ಅನ್ವಯವಾಗುವಂತೆ ಬೋಧನಾ ಅವಧಿಯನ್ನು ಕೂಡ 120 ಗಂಟೆಗೆ ಇಳಿಕೆ ಮಾಡಲಾಗಿದೆ.

ವಿದ್ಯಾರ್ಥಿಗಳಿಗೆ ಬಿಗ್ ರಿಲೀಫ್​: 1 ರಿಂದ 10ನೇ ತರಗತಿವರೆಗೆ ಪಠ್ಯ ಕಡಿತಗೊಳಿಸಿ ಸರ್ಕಾರದಿಂದ ಆದೇಶ
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: ಸಾಧು ಶ್ರೀನಾಥ್​|

Updated on: Dec 28, 2020 | 6:25 PM

Share

ಬೆಂಗಳೂರು: ಕೊರೊನಾ ವೈರಸ್​ ಹಿನ್ನೆಲೆಯಲ್ಲಿ ಈ ವರ್ಷ ಪ್ರತಿ ಬಾರಿಯಂತೆ ಶಾಲೆ ನಡೆದಿಲ್ಲ. ಹೀಗಾಗಿ, ಒಂದರಿಂದ ಹತ್ತನೇ ತರಗತಿವರೆಗಿನ ಪಠ್ಯ ಕಡಿತಗೊಳಿಸಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಕರ್ನಾಟಕ ಪಠ್ಯ ಪುಸ್ತಕ ಸಂಘದಿಂದ ಸಿಲೆಬಸ್​ ಕಡಿತ ಮಾಡಿರುವ ಬಗ್ಗೆ ಅಧಿಕೃತ ಸುತ್ತೋಲೆ ಹೊರಡಿಸಲಾಗಿದೆ. ಸೆ. 1ರಿಂದ ಮಾರ್ಚ್ 31ಕ್ಕೆ ಅನ್ವಯವಾಗುವಂತೆ ಬೋಧನಾ ಅವಧಿಯನ್ನು ಕೂಡ 120 ಗಂಟೆಗೆ ಇಳಿಕೆ ಮಾಡಲಾಗಿದೆ.

ಕೊರೊನಾ ವೈರಸ್​ ಹಿನ್ನೆಲೆಯಲ್ಲಿ ಈವರೆಗೆ ಶಾಲೆಗಳು ಪ್ರಾರಂಭವಾಗಿಲ್ಲ. ಎಲ್ಲ ಕಡೆಗಳಲ್ಲೂ ಆನ್​ಲೈನ್​ ಮೂಲಕವೇ ಶಿಕ್ಷಣ ನೀಡಲಾಗುತ್ತಿದೆ. ಇದನ್ನು ಅರಿತ ಶಿಕ್ಷಣ ಇಲಾಖೆ ಪ್ರತಿ ವಿಷಯಗಳಲ್ಲೂ ಕೆಲ ಪಠ್ಯ ಕಡಿತಗೊಳಿಸಿದೆ. ಕೆಲ ಪ್ರಮುಖ ಪಠ್ಯವನ್ನು ಮಾತ್ರ ಬೋಧಿಸಲು ಸೂಚನೆ ನೀಡಲಾಗಿದೆ.

ಕೊರೊನಾ ಇರುವ ಕಾರಣ ಮಕ್ಕಳು ಶಾಲೆಗೆ ತೆರಳದೇ ಆನ್​​ಲೈನ್​ ಮೂಲಕವೇ ಶಿಕ್ಷಣ ಪಡೆಯತ್ತಿದ್ದಾರೆ. ಆನ್​ಲೈನ್​ನಲ್ಲಿ ಅಂದುಕೊಂಡ ಮಟ್ಟಿಗೆ  ಮಾರ್ಗದರ್ಶನ ಪಡೆಯಲಾಗುತ್ತಿಲ್ಲ ಎನ್ನುವುದು ಕೆಲ ವಿದ್ಯಾರ್ಥಿಗಳ ಆರೋಪವಾಗಿತ್ತು. ಅಲ್ಲದೆ, ಎಲ್ಲ ಸಿಲೆಬಸ್​ ಪೂರ್ಣಗೊಳಿಸೋದು ಅಸಾಧ್ಯ ಎನ್ನುವ ಮಾತನ್ನು ಶಿಕ್ಷಕರು ಹೇಳಿದ್ದರು. ಹೀಗಾಗಿ ಪಠ್ಯ ಕಡಿತ ವಿಚಾರ ವಿದ್ಯಾರ್ಥಿಗಳಿಗೆ ದೊಡ್ಡ ರಿಲೀಫ್​ ನೀಡಿದೆ.

CBSE ಬೋರ್ಡ್​ ಪರೀಕ್ಷಾ ವೇಳಾಪಟ್ಟಿ ಡಿಸೆಂಬರ್ 31ಕ್ಕೆ ಪ್ರಕಟ

Follow Us
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ