AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯಾರ್ಥಿಗಳಿಗೆ ಬಿಗ್ ರಿಲೀಫ್​: 1 ರಿಂದ 10ನೇ ತರಗತಿವರೆಗೆ ಪಠ್ಯ ಕಡಿತಗೊಳಿಸಿ ಸರ್ಕಾರದಿಂದ ಆದೇಶ

ಕರ್ನಾಟಕ ಪಠ್ಯ ಪುಸ್ತಕ ಸಂಘದಿಂದ ಸಿಲೆಬಸ್​ ಕಡಿತ ಮಾಡಿರುವ ಬಗ್ಗೆ ಅಧಿಕೃತ ಸುತ್ತೋಲೆ ಹೊರಡಿಸಲಾಗಿದೆ. ಸೆ.1ರಿಂದ ಮಾರ್ಚ್ 31ಕ್ಕೆ ಅನ್ವಯವಾಗುವಂತೆ ಬೋಧನಾ ಅವಧಿಯನ್ನು ಕೂಡ 120 ಗಂಟೆಗೆ ಇಳಿಕೆ ಮಾಡಲಾಗಿದೆ.

ವಿದ್ಯಾರ್ಥಿಗಳಿಗೆ ಬಿಗ್ ರಿಲೀಫ್​: 1 ರಿಂದ 10ನೇ ತರಗತಿವರೆಗೆ ಪಠ್ಯ ಕಡಿತಗೊಳಿಸಿ ಸರ್ಕಾರದಿಂದ ಆದೇಶ
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Dec 28, 2020 | 6:25 PM

Share

ಬೆಂಗಳೂರು: ಕೊರೊನಾ ವೈರಸ್​ ಹಿನ್ನೆಲೆಯಲ್ಲಿ ಈ ವರ್ಷ ಪ್ರತಿ ಬಾರಿಯಂತೆ ಶಾಲೆ ನಡೆದಿಲ್ಲ. ಹೀಗಾಗಿ, ಒಂದರಿಂದ ಹತ್ತನೇ ತರಗತಿವರೆಗಿನ ಪಠ್ಯ ಕಡಿತಗೊಳಿಸಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಕರ್ನಾಟಕ ಪಠ್ಯ ಪುಸ್ತಕ ಸಂಘದಿಂದ ಸಿಲೆಬಸ್​ ಕಡಿತ ಮಾಡಿರುವ ಬಗ್ಗೆ ಅಧಿಕೃತ ಸುತ್ತೋಲೆ ಹೊರಡಿಸಲಾಗಿದೆ. ಸೆ. 1ರಿಂದ ಮಾರ್ಚ್ 31ಕ್ಕೆ ಅನ್ವಯವಾಗುವಂತೆ ಬೋಧನಾ ಅವಧಿಯನ್ನು ಕೂಡ 120 ಗಂಟೆಗೆ ಇಳಿಕೆ ಮಾಡಲಾಗಿದೆ.

ಕೊರೊನಾ ವೈರಸ್​ ಹಿನ್ನೆಲೆಯಲ್ಲಿ ಈವರೆಗೆ ಶಾಲೆಗಳು ಪ್ರಾರಂಭವಾಗಿಲ್ಲ. ಎಲ್ಲ ಕಡೆಗಳಲ್ಲೂ ಆನ್​ಲೈನ್​ ಮೂಲಕವೇ ಶಿಕ್ಷಣ ನೀಡಲಾಗುತ್ತಿದೆ. ಇದನ್ನು ಅರಿತ ಶಿಕ್ಷಣ ಇಲಾಖೆ ಪ್ರತಿ ವಿಷಯಗಳಲ್ಲೂ ಕೆಲ ಪಠ್ಯ ಕಡಿತಗೊಳಿಸಿದೆ. ಕೆಲ ಪ್ರಮುಖ ಪಠ್ಯವನ್ನು ಮಾತ್ರ ಬೋಧಿಸಲು ಸೂಚನೆ ನೀಡಲಾಗಿದೆ.

ಕೊರೊನಾ ಇರುವ ಕಾರಣ ಮಕ್ಕಳು ಶಾಲೆಗೆ ತೆರಳದೇ ಆನ್​​ಲೈನ್​ ಮೂಲಕವೇ ಶಿಕ್ಷಣ ಪಡೆಯತ್ತಿದ್ದಾರೆ. ಆನ್​ಲೈನ್​ನಲ್ಲಿ ಅಂದುಕೊಂಡ ಮಟ್ಟಿಗೆ  ಮಾರ್ಗದರ್ಶನ ಪಡೆಯಲಾಗುತ್ತಿಲ್ಲ ಎನ್ನುವುದು ಕೆಲ ವಿದ್ಯಾರ್ಥಿಗಳ ಆರೋಪವಾಗಿತ್ತು. ಅಲ್ಲದೆ, ಎಲ್ಲ ಸಿಲೆಬಸ್​ ಪೂರ್ಣಗೊಳಿಸೋದು ಅಸಾಧ್ಯ ಎನ್ನುವ ಮಾತನ್ನು ಶಿಕ್ಷಕರು ಹೇಳಿದ್ದರು. ಹೀಗಾಗಿ ಪಠ್ಯ ಕಡಿತ ವಿಚಾರ ವಿದ್ಯಾರ್ಥಿಗಳಿಗೆ ದೊಡ್ಡ ರಿಲೀಫ್​ ನೀಡಿದೆ.

CBSE ಬೋರ್ಡ್​ ಪರೀಕ್ಷಾ ವೇಳಾಪಟ್ಟಿ ಡಿಸೆಂಬರ್ 31ಕ್ಕೆ ಪ್ರಕಟ

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ