AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೋಲ್ಡಾನ್ ಎಂದ ರಾಜ್ಯ ಸರ್ಕಾರ; ಮಾರ್ಚ್ ತಿಂಗಳ ಸಂಬಳ ಇನ್ನೂ ಸಾರಿಗೆ ನೌಕರರ ಕೈ ಸೇರಿಲ್ಲ, ಮುಷ್ಕರ ನಿಲ್ಲಿಸಿದರಷ್ಟೇ ಸಂಬಳ?

ಸಾರಿಗೆ ಸಿಬ್ಬಂದಿಯ ಮುಷ್ಕರವನ್ನು ಬ್ರೇಕ್​ ಹಾಕುವ ನಿಟ್ಟಿನಲ್ಲಿ ಹೇಗಾದರೂ ಮಾಡಿ ಅವರನ್ನು ಮಣಿಸಬೇಕು ಎಂಬಂತಹ ತೀರ್ಮಾನಕ್ಕೆ ರಾಜ್ಯ ಸರ್ಕಾರ ಬಂದಂತೆ ಕಾಣುತ್ತಿದೆ. ಅಷ್ಟೂ ನೌಕರರಿಗೆ ಸಂಬಳ ತಡೆಹಿಡಿದರೆ ಜೀವನೋಪಾಯವಾದ ಸಂಬಳಕ್ಕೆ ಕತ್ತರಿಬಿದ್ದು, ಜೀವನ ಮತ್ತಷ್ಟು ದುಸ್ತರಗೊಳ್ಳಲಿದೆ. ಆಗ ನೌಕರರು ಮುಷ್ಕರ ನಿಲ್ಲಿಸಲಿದ್ದಾರೆ ಎಂಬುದು ಸರ್ಕಾರದ ಮುಂದಾಲೋಚನೆಯಾಗಿದೆ.

ಹೋಲ್ಡಾನ್ ಎಂದ ರಾಜ್ಯ ಸರ್ಕಾರ; ಮಾರ್ಚ್ ತಿಂಗಳ ಸಂಬಳ ಇನ್ನೂ ಸಾರಿಗೆ ನೌಕರರ ಕೈ ಸೇರಿಲ್ಲ, ಮುಷ್ಕರ ನಿಲ್ಲಿಸಿದರಷ್ಟೇ ಸಂಬಳ?
ಸಿಟಿ ಬ್ಯಾಂಕ್ ಮಗುವು 15 ವರ್ಷಕ್ಕಿಂತ ಮೇಲ್ಪಟ್ಟಿರಬೇಕು ಮತ್ತು 18 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿರಬೇಕು ಮತ್ತು ಖಾತೆಯು ಕನಿಷ್ಠ 2 ಖಾತೆದಾರರನ್ನು ಹೊಂದಿರಬೇಕು. ಇದರಲ್ಲಿ ಮೊದಲ ಖಾತೆದಾರ ಆಗಿ ಮಗು ಇರುತ್ತದೆ ಮತ್ತು ಎರಡನೆ ಖಾತೆದಾರರು ಪೋಷಕರು ಅಥವಾ ಪಾಲಕರು. ಸಿಟಿ ಬ್ಯಾಂಕ್ ಜೂನಿಯರ್ ಖಾತೆಯನ್ನು ತೆರೆಯಲು ಪೋಷಕರು ಅಥವಾ ಪಾಲಕರು ಸಿಟಿ ಬ್ಯಾಂಕ್‌ನಲ್ಲಿ ಅಸ್ತಿತ್ವದಲ್ಲಿರುವ ಖಾತೆಯನ್ನು ಹೊಂದಿರಬೇಕು. ನಗದು ವಿಥ್​ಡ್ರಾ ಎಲ್ಲ ಸಿಟಿ ಬ್ಯಾಂಕ್ ಎಟಿಎಂಗಳಲ್ಲಿ ಉಚಿತವಾಗಿರುತ್ತದೆ. ವಿಥ್​ಡ್ರಾಗೆ ಮಿತಿಯನ್ನು ನಿಗದಿ ಪಡಿಸುವಂಥ ಒಂದು ಆಯ್ಕೆ ಕೂಡ ಇದೆ. ಇದರಿಂದ ಖರ್ಚುಗಳನ್ನು ನಿಯಂತ್ರಿಸಲು ಸಹಾಯ ಆಗುತ್ತದೆ. ಸಿಟಿ ಬ್ಯಾಂಕ್ ಜೂನಿಯರ್ ಖಾತೆಯೊಂದಿಗೆ ಮಗುವಿಗೆ ಮತ್ತು ಪೋಷಕರು-ಪಾಲಕರಿಗಾಗಿ ಡ್ಯುಯಲ್ ವಿಮೆಯಿಂದ ಲಾಭ ಪಡೆಯಬಹುದು.
Follow us
Skanda
|

Updated on: Apr 07, 2021 | 11:02 AM

ಬೆಂಗಳೂರು: ರಾಜ್ಯದಲ್ಲಿ ನಾಲ್ಕು ಸಾರಿಗೆ ನಿಗಮಗಳಲ್ಲಿ ದುಡಿಯುತ್ತಿರುವ ಸುಮಾರು ಒಂದೂಕಾಲು ಲಕ್ಷಕ್ಕೂ ಹೆಚ್ಚು ಚಾಲಕರು, ನಿರ್ವಾಹಕರು, ಇತರೆ ಸಿಬ್ಬಂದಿಗೆ ಮಾರ್ಚ್ ತಿಂಗಳ ಸಂಬಳ ಇನ್ನೂ ವಿತರಣೆಯಾಗಿಲ್ಲ. ಸಾರಿಗೆ ಸಿಬ್ಬಂದಿ ಮುಷ್ಕರದಲ್ಲಿ ತೊಡಗುವುದು ಬಹುತೇಕ ಖಚಿತ ಎಂಬುದರ ಮುನ್ಸೂಚನೆ ಪಡೆದ ಸಾರಿಗೆ ನಿಗಮಗಳು ನೌಕರರ ಸಂಬಳ ವಿತರಣೆಗೆ ತಡೆ ನೀಡಲು ತಿಳಿಸಿವೆ ಎಂದು ನೌಕರರು ಮತ್ತಷ್ಟು ಆತಂಕದ ಮಡುವಿಗೆ ಬಿದ್ದಿದ್ದಾರೆ.

ಸಾರಿಗೆ ಸಿಬ್ಬಂದಿಯ ಮುಷ್ಕರವನ್ನು ಬ್ರೇಕ್​ ಹಾಕುವ ನಿಟ್ಟಿನಲ್ಲಿ ಹೇಗಾದರೂ ಮಾಡಿ ಅವರನ್ನು ಮಣಿಸಬೇಕು ಎಂಬಂತಹ ತೀರ್ಮಾನಕ್ಕೆ ರಾಜ್ಯ ಸರ್ಕಾರ ಬಂದಂತೆ ಕಾಣುತ್ತಿದೆ. ಅಷ್ಟೂ ನೌಕರರಿಗೆ ಸಂಬಳ ತಡೆಹಿಡಿದರೆ ಜೀವನೋಪಾಯವಾದ ಸಂಬಳಕ್ಕೆ ಕತ್ತರಿಬಿದ್ದು, ಜೀವನ ಮತ್ತಷ್ಟು ದುಸ್ತರಗೊಳ್ಳಲಿದೆ. ಆಗ ನೌಕರರು ಮುಷ್ಕರ ನಿಲ್ಲಿಸಲಿದ್ದಾರೆ ಎಂಬುದು ಸರ್ಕಾರದ ಮುಂದಾಲೋಚನೆಯಾಗಿದೆ ಎಂದು ಕೆಎಸ್​ಆರ್​ಟಿಸಿ ಚಾಲಕರು ಬೆಂಗಳೂರಿನ ಮೆಜಿಸ್ಟಿಕ್​ನಲ್ಲಿ ಟಿವಿ9 ಡಿಜಿಟಲ್ ಜೊತೆ ಮಾತನಾಡುತ್ತಾ ತಮ್ಮ ಆತಂಕ ಹೊರಹಾಕಿದ್ದಾರೆ.

ಈ ಆತಂಕಕ್ಕೆ ಪುಷ್ಠಿ ನೀಡುವಂತೆ ಮುಷ್ಕರಕ್ಕೆ ಮುಂದಾದ ನೌಕರರಿಗೆ ಸರ್ಕಾರ ಬಿಗ್ ಶಾಕ್ ನೀಡಲು ನಿರ್ಧರಿಸಿದ್ದು ಹೌದು ಎಂದೇ ಹೇಳಲಾಗುತ್ತಿದ್ದು. ಮಾರ್ಚ್ ತಿಂಗಳ ವೇತನ ತಡೆಯಲು ನಿರ್ಧರಿಸಿರುವುದು ಬಹುತೇಕ ಖಚಿತವಾಗಿದೆ. ಸಾರಿಗೆ ನಿಗಮಗಳಿಗೆ ಸರ್ಕಾರ ಮನವಿ ಮಾಡಿದರೂ ನೌಕರರು ಮುಷ್ಕರದಲ್ಲಿ ಭಾಗಿಯಾದ ಹಿನ್ನಲೆಯಲ್ಲಿ ಮಾರ್ಚ್ ತಿಂಗಳ ಸಂಬಳ ತಡೆಹಿಡಿಯಲು ಸಾರಿಗೆ ನಿಗಮಗಳು ಮುಂದಾಗಿದೆ. ಯಾವಾಗಲೂ 10ನೇ ತಾರೀಖಿನ ಒಳಗೆ ವೇತನ ನೀಡುತ್ತಿದ್ದ ನಿಗಮಗಳು ಈ ಬಾರಿ ಮುಷ್ಕರ ಕೈ ಬಿಡುವವರೆಗೆ ಸಂಬಳ ಇಲ್ಲ ಎಂದು ನಿರ್ಧರಿಸಿವೆ ಎಂದು ಮೂಲಗಳು ಮಾಹಿತಿ ನೀಡಿವೆ.

ಇದನ್ನೂ ಓದಿ: Karnataka Transport Workers Strike LIVE: ರಾಜ್ಯಾದ್ಯಂತ ಸಾರಿಗೆ ನೌಕರರ ಮುಷ್ಕರ.. KSRTC, BMTC ಸಿಗಲ್ಲ, ಖಾಸಗಿ ಸೇವೆ ಲಭ್ಯ 

ಸಾರಿಗೆ ಸಿಬ್ಬಂದಿ ಮುಷ್ಕರ: ಎಲ್ಲಿದ್ದಾರೆ ಸಾರಿಗೆ ಸಚಿವ, ಡಿಸಿಎಂ ಲಕ್ಷ್ಮಣ ಸವದಿ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ?

ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್