AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಖ್ಯಮಂತ್ರಿ ಕಚೇರಿಗೆ ಹೆಚ್ಚು‘ವರಿ‘ಯಾಗಿ ಬರುತ್ತಿರುವ ವರ್ಗಾವಣೆ ಕಡತಗಳು: ಟ್ರಾನ್ಸ್​​ಫರ್​​ ನೀತಿಯಲ್ಲಿ 3 ಮಾರ್ಪಾಡಿಗೆ ಸಿಎಂ ಸೂಚನೆ

karnataka government employee transfer policy: ವರ್ಗಾವಣೆ ಕಡತ ಕಡಿಮೆ ಮಾಡದಿದ್ದರೆ ಬೇರೆ ಇಲಾಖೆಗಳ ಕೆಲಸ ಪ್ರಗತಿಯಲ್ಲಿ ಕುಂಠಿತ ಸಾಧ್ಯತೆಯಿರುತ್ತದೆ. ಹೀಗಾಗಿ ವರ್ಗಾವಣೆ ನೀತಿಯಲ್ಲಿ ಮಾರ್ಪಾಡಿಗೆ ಸಿಎಂ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಮುಖ್ಯಮಂತ್ರಿ ಕಚೇರಿಗೆ ಹೆಚ್ಚು‘ವರಿ‘ಯಾಗಿ ಬರುತ್ತಿರುವ ವರ್ಗಾವಣೆ ಕಡತಗಳು: ಟ್ರಾನ್ಸ್​​ಫರ್​​ ನೀತಿಯಲ್ಲಿ 3 ಮಾರ್ಪಾಡಿಗೆ ಸಿಎಂ ಸೂಚನೆ
ಸಿಎಂ ಬಸವರಾಜ ಬೊಮ್ಮಾಯಿ
TV9 Web
| Edited By: |

Updated on: Nov 16, 2021 | 12:40 PM

Share

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಚೇರಿಗೆ ವರ್ಗಾವಣೆ ಕೋರಿ ಕಡತಗಳು ಹೆಚ್ಚುವರಿ ಯಾಗಿ ಬರುತ್ತಿರುವ ಹಿನ್ನೆಲೆಯಲ್ಲಿ ವರ್ಗಾವಣೆ ನೀತಿಯಲ್ಲಿ ಕೆಲ ಮಾರ್ಪಾಡಿಗೆ ಸಿಎಂ ಬೊಮ್ಮಾಯಿ ಸೂಚನೆ ನೀಡಿದ್ದಾರೆ. ವರ್ಗಾವಣೆ ಅವಧಿ ಮುಗಿದಿರುವುದರಿಂದ ಕಡತಗಳ ಸಲ್ಲಿಕೆಯಾಗುತ್ತಿವೆ. ಮುಖ್ಯಮಂತ್ರಿ ಅನುಮೋದನೆಗಾಗಿ ಸಲ್ಲಿಸಲಾಗುತ್ತಿರುವ ಕಡತಗಳು ಇವಾಗಿವೆ. ವರ್ಗಾವಣೆ ಕಡತ ಕಡಿಮೆ ಮಾಡದಿದ್ದರೆ ಬೇರೆ ಇಲಾಖೆಗಳ ಕೆಲಸ ಪ್ರಗತಿಯಲ್ಲಿ ಕುಂಠಿತ ಸಾಧ್ಯತೆಯಿರುತ್ತದೆ. ಹೀಗಾಗಿ ವರ್ಗಾವಣೆ ನೀತಿಯಲ್ಲಿ ಮಾರ್ಪಾಡಿಗೆ ಸಿಎಂ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ವರ್ಗಾವಣೆ ನೀತಿಯಲ್ಲಿ ಮಾರ್ಪಾಡು ಹೀಗಿದೆ: 1. ಗ್ರೂಪ್ ಬಿ, ಸಿ, ಡಿ ಖಾಲಿ ಹುದ್ದೆಗಳಿಗೆ ಇಲಾಖಾ ಸಚಿವರ ಹಂತದಲ್ಲೇ ಅನುಮೋದಿಸಿ ಆದೇಶಿಸಬೇಕು. 2. ತೆರವಾಗುವ ಹುದ್ದೆಗಳಿಗೆ ಯಾವುದೇ ವರ್ಗಾವಣೆ ಮಾಡುವಂತಿಲ್ಲ. ಮತ್ತು 3. ಗ್ರೂಪ್-ಎ ಖಾಲಿ ಹುದ್ದೆಗಳ ಸ್ಥಳ ನಿಯುಕ್ತಿಗೆ ಸಂಬಂಧಪಟ್ಟ ಪ್ರಸ್ತಾವನೆ ಮಾತ್ರ ಸಿಎಂ ಕಚೇರಿಗೆ ಸಲ್ಲಿಸಬೇಕು.

Also Read: ತೀವ್ರ ಹೃದಯಾಘಾತ: ಜನ್ಮದಿನ ಪ್ರವಚನ ಮಾಡುತ್ತಲೇ ಜೀವ ಬಿಟ್ಟ ಸ್ವಾಮೀಜಿ, ಮೊಬೈಲ್ ನಲ್ಲಿ ಸೆರೆ

(karnataka government employee transfer policy cm basavaraj bommai implements 3 policies)

ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ
ಚಂದ್ರದ್ರೋಣ ಪರ್ವತದಲ್ಲಿ ಅಕ್ರಮವಾಗಿ ರೆಸಾರ್ಟ್ ನಿರ್ಮಾಣ: DFO ಹೇಳಿದ್ದೇನು?
ಚಂದ್ರದ್ರೋಣ ಪರ್ವತದಲ್ಲಿ ಅಕ್ರಮವಾಗಿ ರೆಸಾರ್ಟ್ ನಿರ್ಮಾಣ: DFO ಹೇಳಿದ್ದೇನು?
ಹರಿಪ್ರಸಾದ್​​ ಅಮಾನತಿಗೆ ಬಿಜೆಪಿ ಪಟ್ಟು: ರಣಾಂಗಣವಾದ ವಿಧಾನ ಪರಿಷತ್​
ಹರಿಪ್ರಸಾದ್​​ ಅಮಾನತಿಗೆ ಬಿಜೆಪಿ ಪಟ್ಟು: ರಣಾಂಗಣವಾದ ವಿಧಾನ ಪರಿಷತ್​