AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಖ್ಯಮಂತ್ರಿ ಕಚೇರಿಗೆ ಹೆಚ್ಚು‘ವರಿ‘ಯಾಗಿ ಬರುತ್ತಿರುವ ವರ್ಗಾವಣೆ ಕಡತಗಳು: ಟ್ರಾನ್ಸ್​​ಫರ್​​ ನೀತಿಯಲ್ಲಿ 3 ಮಾರ್ಪಾಡಿಗೆ ಸಿಎಂ ಸೂಚನೆ

karnataka government employee transfer policy: ವರ್ಗಾವಣೆ ಕಡತ ಕಡಿಮೆ ಮಾಡದಿದ್ದರೆ ಬೇರೆ ಇಲಾಖೆಗಳ ಕೆಲಸ ಪ್ರಗತಿಯಲ್ಲಿ ಕುಂಠಿತ ಸಾಧ್ಯತೆಯಿರುತ್ತದೆ. ಹೀಗಾಗಿ ವರ್ಗಾವಣೆ ನೀತಿಯಲ್ಲಿ ಮಾರ್ಪಾಡಿಗೆ ಸಿಎಂ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಮುಖ್ಯಮಂತ್ರಿ ಕಚೇರಿಗೆ ಹೆಚ್ಚು‘ವರಿ‘ಯಾಗಿ ಬರುತ್ತಿರುವ ವರ್ಗಾವಣೆ ಕಡತಗಳು: ಟ್ರಾನ್ಸ್​​ಫರ್​​ ನೀತಿಯಲ್ಲಿ 3 ಮಾರ್ಪಾಡಿಗೆ ಸಿಎಂ ಸೂಚನೆ
ಸಿಎಂ ಬಸವರಾಜ ಬೊಮ್ಮಾಯಿ
TV9 Web
| Updated By: ಸಾಧು ಶ್ರೀನಾಥ್​|

Updated on: Nov 16, 2021 | 12:40 PM

Share

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಚೇರಿಗೆ ವರ್ಗಾವಣೆ ಕೋರಿ ಕಡತಗಳು ಹೆಚ್ಚುವರಿ ಯಾಗಿ ಬರುತ್ತಿರುವ ಹಿನ್ನೆಲೆಯಲ್ಲಿ ವರ್ಗಾವಣೆ ನೀತಿಯಲ್ಲಿ ಕೆಲ ಮಾರ್ಪಾಡಿಗೆ ಸಿಎಂ ಬೊಮ್ಮಾಯಿ ಸೂಚನೆ ನೀಡಿದ್ದಾರೆ. ವರ್ಗಾವಣೆ ಅವಧಿ ಮುಗಿದಿರುವುದರಿಂದ ಕಡತಗಳ ಸಲ್ಲಿಕೆಯಾಗುತ್ತಿವೆ. ಮುಖ್ಯಮಂತ್ರಿ ಅನುಮೋದನೆಗಾಗಿ ಸಲ್ಲಿಸಲಾಗುತ್ತಿರುವ ಕಡತಗಳು ಇವಾಗಿವೆ. ವರ್ಗಾವಣೆ ಕಡತ ಕಡಿಮೆ ಮಾಡದಿದ್ದರೆ ಬೇರೆ ಇಲಾಖೆಗಳ ಕೆಲಸ ಪ್ರಗತಿಯಲ್ಲಿ ಕುಂಠಿತ ಸಾಧ್ಯತೆಯಿರುತ್ತದೆ. ಹೀಗಾಗಿ ವರ್ಗಾವಣೆ ನೀತಿಯಲ್ಲಿ ಮಾರ್ಪಾಡಿಗೆ ಸಿಎಂ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ವರ್ಗಾವಣೆ ನೀತಿಯಲ್ಲಿ ಮಾರ್ಪಾಡು ಹೀಗಿದೆ: 1. ಗ್ರೂಪ್ ಬಿ, ಸಿ, ಡಿ ಖಾಲಿ ಹುದ್ದೆಗಳಿಗೆ ಇಲಾಖಾ ಸಚಿವರ ಹಂತದಲ್ಲೇ ಅನುಮೋದಿಸಿ ಆದೇಶಿಸಬೇಕು. 2. ತೆರವಾಗುವ ಹುದ್ದೆಗಳಿಗೆ ಯಾವುದೇ ವರ್ಗಾವಣೆ ಮಾಡುವಂತಿಲ್ಲ. ಮತ್ತು 3. ಗ್ರೂಪ್-ಎ ಖಾಲಿ ಹುದ್ದೆಗಳ ಸ್ಥಳ ನಿಯುಕ್ತಿಗೆ ಸಂಬಂಧಪಟ್ಟ ಪ್ರಸ್ತಾವನೆ ಮಾತ್ರ ಸಿಎಂ ಕಚೇರಿಗೆ ಸಲ್ಲಿಸಬೇಕು.

Also Read: ತೀವ್ರ ಹೃದಯಾಘಾತ: ಜನ್ಮದಿನ ಪ್ರವಚನ ಮಾಡುತ್ತಲೇ ಜೀವ ಬಿಟ್ಟ ಸ್ವಾಮೀಜಿ, ಮೊಬೈಲ್ ನಲ್ಲಿ ಸೆರೆ

(karnataka government employee transfer policy cm basavaraj bommai implements 3 policies)

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ