AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಕೋವಿಡ್ ನಿಯಂತ್ರಣಕ್ಕೆ ಸಂಪುಟ ಉಪ ಸಮಿತಿ ರಚನೆ: ಸಮಿತಿಯಲ್ಲಿ ಯಾರ್ಯಾರು ಇದ್ದಾರೆ?

Covid cabinet sub committee: ಕರ್ನಾಟಕದಲ್ಲಿ ಮತ್ತೆ ದಿನದಿಂದ ದಿನಕ್ಕೆ ಕೊರೋನಾ ಪ್ರಕರಣ ಸಂಖ್ಯೆ ಹೆಚ್ಚುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೋವಿಡ್​ ನಿರ್ವಹಣೆಗೆ ಸಂಪುಟ ಉಪ ಸಮಿತಿ ರಚಿಸಿದೆ. ಹಾಗಾದ್ರೆ, ಈ ಸಂಪುಟ ಉಪ ಸಮಿತಿಯಲ್ಲಿ ಯಾರೆಲ್ಲ ಇದ್ದಾರೆ? ಈ ಸಮಿತಿಯ ಕೆಲಸ-ಕಾರ್ಯಗಳೇನು? ಎನ್ನುವ ವಿವರ ಇಲ್ಲಿದೆ.

ಕರ್ನಾಟಕದಲ್ಲಿ ಕೋವಿಡ್ ನಿಯಂತ್ರಣಕ್ಕೆ ಸಂಪುಟ ಉಪ ಸಮಿತಿ ರಚನೆ: ಸಮಿತಿಯಲ್ಲಿ ಯಾರ್ಯಾರು ಇದ್ದಾರೆ?
ವಿಧಾನಸೌಧ
TV9 Web
| Edited By: |

Updated on:Dec 22, 2023 | 5:09 PM

Share

ಬೆಂಗಳೂರು, (ಡಿಸೆಂಬರ್ 22): ಕೋವಿಡ್​ (Coronavirus) ನಿರ್ವಹಣೆಗೆ ರಾಜ್ಯ ಸರ್ಕಾರ ಸಂಪುಟ ಉಪ ಸಮಿತಿ(cabinet sub committee) ರಚಿಸಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (dinesh gundu rao) ಅಧ್ಯಕ್ಷತೆಯಲ್ಲಿ ಮೂರು ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿ ರಚಿಸಲಾಗಿದೆ. ಸಚಿವರಾದ ಹಚ್. ಸಿ.ಮಹದೇವಪ್ಪ, ಶರಣು ಪ್ರಕಾಶ್ ಪಾಟೀಲ್ ಹಾಗೂ ಎಂ. ಸಿ ಸುಧಾಕರ್ ಅವರನ್ನು ಉಪಸಮಿತಿ ಸದಸ್ಯರನ್ನಾಗಿ ನೇಮಕ ಮಾಡಿದೆ. ಈ ಸಮಿತಿಯು ಕೊವಿಡ್ ಸೇರಿ ಸಾಂಕ್ರಾಮಿಕ ರೋಗಗಳ ಕುರಿತು ಪರಾಮರ್ಶಿಸಲಿದೆ.

ರಾಜ್ಯದಲ್ಲಿ ಕೋವಿಡ್ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿನ್ನೆ(ಡಿಸೆಂಬರ್ 21) ಆರೋಗ್ಯ ಇಲಾಖೆ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಸಭೆ ಮಾಡಿದ್ದರು. ಈ ಸಭೆಯಲ್ಲಿ ಅಧಿಕಾರಿಗಳಿಗೆ ಕೆಲ ಸಲಹೆ ಸೂಚನೆಗಳನ್ನು ನೀಡಿದ್ದರು. ಅಲ್ಲದೇ ಕೋವಿಡ್ ನಿರ್ವಹಣೆಗೆಂದು ಒಂದು ಸಂಪುಟ ಉಪಸಮಿತಿ ರಚಿಸುವುದಾಗಿ ಹೇಳಿದ್ದರು. ಈ ಬಗ್ಗೆ ನಿನ್ನೆ ನಡೆದ ಸಚಿವ ಸಂಪುಟದಲ್ಲೂ ಸಮಿತಿ ರಚನೆಗೆ ತೀರ್ಮಾನಿಸಲಾಗಿತ್ತು.

ಇದನ್ನೂ ಓದಿ: ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ಕೊರೊನಾ: ಆಸ್ಪತ್ರೆಗಳಲ್ಲಿ ಸರ್ವ ಸಿದ್ಧ

ಅದರಂತೆ ಇದೀಗ ರಾಜ್ಯ ಸರ್ಕಾರ ಅಧಿಕೃತವಾಗಿ ಸಂಪುಟ ಉಪಸಮಿತಿ ರಚನೆ ಮಾಡಿ ಆದೇಶ ಹೊರಡಿಸಿದೆ. ಇನ್ನು ಈ ಸಮಿತಿ ಔಷಧ ಖರೀದಿ, ಮಾಸ್ಕ್​ ಕಡ್ಡಾಯ ಸೇರಿದಂತೆ ಎಲ್ಲಾ ವಿಷಯವನ್ನು ನಿರ್ಧರಿಸಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:39 pm, Fri, 22 December 23

Follow Us
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್