AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಠ್ಯಕ್ರಮದಲ್ಲಿನ ವಿವಾದಾತ್ಮಕ ಅಂಶಗಳನ್ನು ತೆಗೆದುಹಾಕಲು ಕರ್ನಾಟಕ ಸರ್ಕಾರದಿಂದ ಉನ್ನತ ಸಮಿತಿ ರಚನೆ ಸಾಧ್ಯತೆ

ವೈದಿಕ ಧರ್ಮವನ್ನು ಮೀರಿ ಹೊಸ ಧರ್ಮಗಳ ಉದಯಿಸಿದ ವಿವರಗಳು ಪಠ್ಯ ಪುಸ್ತಕದಲ್ಲಿವೆ.

TV9 Web
| Edited By: |

Updated on:Sep 10, 2021 | 6:45 PM

Share

ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಪಠ್ಯದಲ್ಲಿ ಅಡಕವಾಗಿರುವ ವಿವಾದಾತ್ಮಕ ಅಂಶಗಳನ್ನು ತೆಗೆದುಹಾಕಲು ಕರ್ನಾಟಕ ಸರ್ಕಾರ ಉನ್ನತ ಮಟ್ಟದ ಸಮಿತಿಯೊಂದನ್ನು ರಚಿಸುವ ಹಂತದಲ್ಲಿದೆ ಎಂದು ವರದಿಯಾಗಿದೆ. ವೈದಿಕ ಧರ್ಮವನ್ನು ಮೀರಿ ಹೊಸ ಧರ್ಮಗಳ ಉದಯಿಸಿದ ವಿವರಗಳು ಪಠ್ಯ ಪುಸ್ತಕದಲ್ಲಿವೆ. ಈ ಅಂಶಗಳು ಕೆಲ ತಿಂಗಳ ಹಿಂದೆ ವಿವಾದದ ಕಿಡಿ ಹೊತ್ತಿಸಿದ್ದವು. ಸದ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಇಂತಹ ಅಂಶಗಳನ್ನು ಪ್ರಾಥಮಿಕ ಮತ್ತು ಪ್ರೌಢಶಾಲಾ ಪಠ್ಯದಿಂದ ತೆಗೆದುಹಾಕಲು ಉತ್ಸುಕವಾಗಿದೆ ಎಂದು ಹೇಳಲಾಗಿದೆ. ಈ ಕಾರ್ಯಕ್ಕಾಗಿ ಉನ್ನತ ಮಟ್ಟದ ಸಮಿತಿ ಕೆಲವೇ ದಿನಗಳಲ್ಲಿ ರಚಿಸುವ ಸಾಧ್ಯತೆ ಹೆಚ್ಚಿದೆ.

ಈ ಹಿಂದೆ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಸದಸ್ಯರು ಅವರನ್ನು ಭೇಟಿಯಾಗಿತ್ತು. ಭೇಟಿಯ ವೇಳೆ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿನ ಕೆಲವು ಅಂಶಗಳನ್ನು ತೆಗೆಯುವಂತೆ ಬಿ.ಎಸ್.ಯಡಿಯೂರಪ್ಪ ಅವರಿಗೆ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಮನವಿ ಮಾಡಿತ್ತು ಎನ್ನಲಾಗಿದೆ.

ಇದನ್ನೂ ಓದಿ: 

ಪಾಕಿಸ್ತಾನದ ಶೇಕಡಾ 29 ಮಹಿಳೆಯರು ಮಾತ್ರ ಬ್ಯಾಂಕ್ ಅಕೌಂಟ್ ಹೊಂದಿದ್ದಾರೆ!

Geopolitics: ತಾಲಿಬಾನ್ ಅಧಿಕಾರ ಸ್ವೀಕಾರ ಸಮಾರಂಭಕ್ಕೆ 6 ದೇಶಗಳಿಗೆ ಆಹ್ವಾನ, ಅಫ್ಘಾನಿಸ್ತಾನದ ಭವಿಷ್ಯದ ಮೇಲೆ ಪ್ರಭಾವಿ ದೇಶಗಳ ನೆರಳು

(Karnataka Government have a chance to form The committee to remove controversial elements in curriculum)

Published On - 6:06 pm, Fri, 10 September 21

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?