AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಠ್ಯಕ್ರಮದಲ್ಲಿನ ವಿವಾದಾತ್ಮಕ ಅಂಶಗಳನ್ನು ತೆಗೆದುಹಾಕಲು ಕರ್ನಾಟಕ ಸರ್ಕಾರದಿಂದ ಉನ್ನತ ಸಮಿತಿ ರಚನೆ ಸಾಧ್ಯತೆ

ವೈದಿಕ ಧರ್ಮವನ್ನು ಮೀರಿ ಹೊಸ ಧರ್ಮಗಳ ಉದಯಿಸಿದ ವಿವರಗಳು ಪಠ್ಯ ಪುಸ್ತಕದಲ್ಲಿವೆ.

TV9 Web
| Edited By: |

Updated on:Sep 10, 2021 | 6:45 PM

Share

ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಪಠ್ಯದಲ್ಲಿ ಅಡಕವಾಗಿರುವ ವಿವಾದಾತ್ಮಕ ಅಂಶಗಳನ್ನು ತೆಗೆದುಹಾಕಲು ಕರ್ನಾಟಕ ಸರ್ಕಾರ ಉನ್ನತ ಮಟ್ಟದ ಸಮಿತಿಯೊಂದನ್ನು ರಚಿಸುವ ಹಂತದಲ್ಲಿದೆ ಎಂದು ವರದಿಯಾಗಿದೆ. ವೈದಿಕ ಧರ್ಮವನ್ನು ಮೀರಿ ಹೊಸ ಧರ್ಮಗಳ ಉದಯಿಸಿದ ವಿವರಗಳು ಪಠ್ಯ ಪುಸ್ತಕದಲ್ಲಿವೆ. ಈ ಅಂಶಗಳು ಕೆಲ ತಿಂಗಳ ಹಿಂದೆ ವಿವಾದದ ಕಿಡಿ ಹೊತ್ತಿಸಿದ್ದವು. ಸದ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಇಂತಹ ಅಂಶಗಳನ್ನು ಪ್ರಾಥಮಿಕ ಮತ್ತು ಪ್ರೌಢಶಾಲಾ ಪಠ್ಯದಿಂದ ತೆಗೆದುಹಾಕಲು ಉತ್ಸುಕವಾಗಿದೆ ಎಂದು ಹೇಳಲಾಗಿದೆ. ಈ ಕಾರ್ಯಕ್ಕಾಗಿ ಉನ್ನತ ಮಟ್ಟದ ಸಮಿತಿ ಕೆಲವೇ ದಿನಗಳಲ್ಲಿ ರಚಿಸುವ ಸಾಧ್ಯತೆ ಹೆಚ್ಚಿದೆ.

ಈ ಹಿಂದೆ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಸದಸ್ಯರು ಅವರನ್ನು ಭೇಟಿಯಾಗಿತ್ತು. ಭೇಟಿಯ ವೇಳೆ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿನ ಕೆಲವು ಅಂಶಗಳನ್ನು ತೆಗೆಯುವಂತೆ ಬಿ.ಎಸ್.ಯಡಿಯೂರಪ್ಪ ಅವರಿಗೆ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಮನವಿ ಮಾಡಿತ್ತು ಎನ್ನಲಾಗಿದೆ.

ಇದನ್ನೂ ಓದಿ: 

ಪಾಕಿಸ್ತಾನದ ಶೇಕಡಾ 29 ಮಹಿಳೆಯರು ಮಾತ್ರ ಬ್ಯಾಂಕ್ ಅಕೌಂಟ್ ಹೊಂದಿದ್ದಾರೆ!

Geopolitics: ತಾಲಿಬಾನ್ ಅಧಿಕಾರ ಸ್ವೀಕಾರ ಸಮಾರಂಭಕ್ಕೆ 6 ದೇಶಗಳಿಗೆ ಆಹ್ವಾನ, ಅಫ್ಘಾನಿಸ್ತಾನದ ಭವಿಷ್ಯದ ಮೇಲೆ ಪ್ರಭಾವಿ ದೇಶಗಳ ನೆರಳು

(Karnataka Government have a chance to form The committee to remove controversial elements in curriculum)

Published On - 6:06 pm, Fri, 10 September 21

Follow Us
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ