AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಠ್ಯಕ್ರಮದಲ್ಲಿನ ವಿವಾದಾತ್ಮಕ ಅಂಶಗಳನ್ನು ತೆಗೆದುಹಾಕಲು ಕರ್ನಾಟಕ ಸರ್ಕಾರದಿಂದ ಉನ್ನತ ಸಮಿತಿ ರಚನೆ ಸಾಧ್ಯತೆ

ವೈದಿಕ ಧರ್ಮವನ್ನು ಮೀರಿ ಹೊಸ ಧರ್ಮಗಳ ಉದಯಿಸಿದ ವಿವರಗಳು ಪಠ್ಯ ಪುಸ್ತಕದಲ್ಲಿವೆ.

TV9 Web
| Updated By: guruganesh bhat|

Updated on:Sep 10, 2021 | 6:45 PM

Share

ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಪಠ್ಯದಲ್ಲಿ ಅಡಕವಾಗಿರುವ ವಿವಾದಾತ್ಮಕ ಅಂಶಗಳನ್ನು ತೆಗೆದುಹಾಕಲು ಕರ್ನಾಟಕ ಸರ್ಕಾರ ಉನ್ನತ ಮಟ್ಟದ ಸಮಿತಿಯೊಂದನ್ನು ರಚಿಸುವ ಹಂತದಲ್ಲಿದೆ ಎಂದು ವರದಿಯಾಗಿದೆ. ವೈದಿಕ ಧರ್ಮವನ್ನು ಮೀರಿ ಹೊಸ ಧರ್ಮಗಳ ಉದಯಿಸಿದ ವಿವರಗಳು ಪಠ್ಯ ಪುಸ್ತಕದಲ್ಲಿವೆ. ಈ ಅಂಶಗಳು ಕೆಲ ತಿಂಗಳ ಹಿಂದೆ ವಿವಾದದ ಕಿಡಿ ಹೊತ್ತಿಸಿದ್ದವು. ಸದ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಇಂತಹ ಅಂಶಗಳನ್ನು ಪ್ರಾಥಮಿಕ ಮತ್ತು ಪ್ರೌಢಶಾಲಾ ಪಠ್ಯದಿಂದ ತೆಗೆದುಹಾಕಲು ಉತ್ಸುಕವಾಗಿದೆ ಎಂದು ಹೇಳಲಾಗಿದೆ. ಈ ಕಾರ್ಯಕ್ಕಾಗಿ ಉನ್ನತ ಮಟ್ಟದ ಸಮಿತಿ ಕೆಲವೇ ದಿನಗಳಲ್ಲಿ ರಚಿಸುವ ಸಾಧ್ಯತೆ ಹೆಚ್ಚಿದೆ.

ಈ ಹಿಂದೆ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಸದಸ್ಯರು ಅವರನ್ನು ಭೇಟಿಯಾಗಿತ್ತು. ಭೇಟಿಯ ವೇಳೆ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿನ ಕೆಲವು ಅಂಶಗಳನ್ನು ತೆಗೆಯುವಂತೆ ಬಿ.ಎಸ್.ಯಡಿಯೂರಪ್ಪ ಅವರಿಗೆ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಮನವಿ ಮಾಡಿತ್ತು ಎನ್ನಲಾಗಿದೆ.

ಇದನ್ನೂ ಓದಿ: 

ಪಾಕಿಸ್ತಾನದ ಶೇಕಡಾ 29 ಮಹಿಳೆಯರು ಮಾತ್ರ ಬ್ಯಾಂಕ್ ಅಕೌಂಟ್ ಹೊಂದಿದ್ದಾರೆ!

Geopolitics: ತಾಲಿಬಾನ್ ಅಧಿಕಾರ ಸ್ವೀಕಾರ ಸಮಾರಂಭಕ್ಕೆ 6 ದೇಶಗಳಿಗೆ ಆಹ್ವಾನ, ಅಫ್ಘಾನಿಸ್ತಾನದ ಭವಿಷ್ಯದ ಮೇಲೆ ಪ್ರಭಾವಿ ದೇಶಗಳ ನೆರಳು

(Karnataka Government have a chance to form The committee to remove controversial elements in curriculum)

Published On - 6:06 pm, Fri, 10 September 21

‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
ಮಂತ್ರಿಯಾಗುವ ಆಸೆಯನ್ನು ಪದೇಪದೆ ಹೇಳಿಕೊಳ್ಳುತ್ತಿರುವ ಅರಸೀಕೆರೆ ಶಾಸಕ
ಮಂತ್ರಿಯಾಗುವ ಆಸೆಯನ್ನು ಪದೇಪದೆ ಹೇಳಿಕೊಳ್ಳುತ್ತಿರುವ ಅರಸೀಕೆರೆ ಶಾಸಕ
ನೆಲಮಂಗಲ: ಗನ್​ ತೋರಿಸಿ ಹೆದರಿಸಿ, ಚಿನ್ನದ ದೋಚಿದ ಆರೋಪಿಗಳು, ವಿಡಿಯೋ ವೈರಲ್
ನೆಲಮಂಗಲ: ಗನ್​ ತೋರಿಸಿ ಹೆದರಿಸಿ, ಚಿನ್ನದ ದೋಚಿದ ಆರೋಪಿಗಳು, ವಿಡಿಯೋ ವೈರಲ್
ಸಿದ್ದರಾಮಯ್ಯ ಪಕ್ಕದಲ್ಲಿ ನಿಂತಿದ್ದ ಶಿವಕುಮಾರ್ ಮುಖದಲ್ಲಿ ಅನ್ಯಮನಸ್ಕತೆ
ಸಿದ್ದರಾಮಯ್ಯ ಪಕ್ಕದಲ್ಲಿ ನಿಂತಿದ್ದ ಶಿವಕುಮಾರ್ ಮುಖದಲ್ಲಿ ಅನ್ಯಮನಸ್ಕತೆ
ಕೋಯ್ನಾ ಜಲಾಶಯದಿಂದ ನೀರು ಬಿಡುಗಡೆ: ಕೃಷ್ಣ ನದಿ ಬಳಿ ತೆರಳದಂತೆ ಸೂಚನೆ
ಕೋಯ್ನಾ ಜಲಾಶಯದಿಂದ ನೀರು ಬಿಡುಗಡೆ: ಕೃಷ್ಣ ನದಿ ಬಳಿ ತೆರಳದಂತೆ ಸೂಚನೆ
ದುರಹಂಕಾರ ಸಿದ್ದರಾಮಯ್ಯ ವಂಶವಾಹಿನಿಯಲ್ಲಿ ಹರಿಯುತ್ತಿದೆ: ವಿಶ್ವನಾಥ್
ದುರಹಂಕಾರ ಸಿದ್ದರಾಮಯ್ಯ ವಂಶವಾಹಿನಿಯಲ್ಲಿ ಹರಿಯುತ್ತಿದೆ: ವಿಶ್ವನಾಥ್
ಜಪಾನ್​ನಲ್ಲಿ ಹೇಗಿವೆ ಬನ್ನೇರುಘಟ್ಟದ ಆನೆಗಳು: ಇಲ್ಲಿದೆ ವಿಡಿಯೋ
ಜಪಾನ್​ನಲ್ಲಿ ಹೇಗಿವೆ ಬನ್ನೇರುಘಟ್ಟದ ಆನೆಗಳು: ಇಲ್ಲಿದೆ ವಿಡಿಯೋ
‘ಒಡಲಾಳ’ ನಾಟಕ; 21ನೇ ವಯಸ್ಸಿಗೆ ಹಣ್ಣಣ್ಣು ಅಜ್ಜಿಯ ಪಾತ್ರ ಮಾಡಿದ್ದ ಉಮಾಶ್ರೀ
‘ಒಡಲಾಳ’ ನಾಟಕ; 21ನೇ ವಯಸ್ಸಿಗೆ ಹಣ್ಣಣ್ಣು ಅಜ್ಜಿಯ ಪಾತ್ರ ಮಾಡಿದ್ದ ಉಮಾಶ್ರೀ
ತುಂಗಭದ್ರಾ ಏತ ನೀರಾವರಿ ಕಾಮಗಾರಿ ಪೈಪ್ ಒಡೆದು ಆಕಾಶದೆತ್ತರ ಚಿಮ್ಮಿದ ನೀರು!
ತುಂಗಭದ್ರಾ ಏತ ನೀರಾವರಿ ಕಾಮಗಾರಿ ಪೈಪ್ ಒಡೆದು ಆಕಾಶದೆತ್ತರ ಚಿಮ್ಮಿದ ನೀರು!
ರಾಜಣ್ಣಗಿರುವ ಮಾಹಿತಿ ನಂಗಿರಲ್ಲ, ನಾನೊಬ್ಬ ಸಣ್ಣ ಕಾರ್ಯಕರ್ತ: ಸುರೇಶ್
ರಾಜಣ್ಣಗಿರುವ ಮಾಹಿತಿ ನಂಗಿರಲ್ಲ, ನಾನೊಬ್ಬ ಸಣ್ಣ ಕಾರ್ಯಕರ್ತ: ಸುರೇಶ್