AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯೋತ್ಸವ ವೇಳೆಗೆ ಪೊಲೀಸ್ ಸಿಬ್ಬಂದಿ ಕಷ್ಟ ಪರಿಹಾರ ಭತ್ಯೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರವು ಪೊಲೀಸ್ ಸಿಬ್ಬಂದಿಯ ಕಷ್ಟಕ್ಕೆ ಸ್ಪಂದಿಸಿದ್ದು, ಕಷ್ಟ ಪರಿಹಾರ ಭತ್ಯೆಯನ್ನು ಹೆಚ್ಚಿಸಿದೆ. ನವೆಂಬರ್‌ 1ರಿಂದ ಪರಿಷ್ಕೃತ ಕಷ್ಟ ಪರಿಹಾರ ಭತ್ಯೆ ಅನ್ವಯವಾಗಲಿದೆ. ರಿಸ್ಕ್ ಅಂಡ್ ಹಾರ್ಡ್​ಷಿಪ್​ ಬಾಬತ್ತಿನಲ್ಲಿ ಪೊಲೀಸ್​ ಸಿಬ್ಬಂದಿಗೆ ತಲಾ 1 ಸಾವಿರ ರೂ. ಹೆಚ್ಚಳ ಮಾಡಲಾಗಿದೆ. ಪಿಎಸ್‌ಐ, ಎಎಸ್‌ಐ, ಮುಖ್ಯಪೇದೆ, ಪೊಲೀಸ್‌ ಪೇದೆಗಳು ಇದರ ಪ್ರಯೋಜನ ಪಡೆಯಲಿದ್ದಾರೆ. ವೇತನ ಪರಿಷ್ಕರಣೆಯವರೆಗೂ ಈ ಕಷ್ಟ ಪರಿಹಾರ ಭತ್ಯೆ ಪಾವತಿಯಾಗಲಿದೆ. ಪೊಲೀಸ್ ಇನ್ಸ್‌ಪೆಕ್ಟರ್‌ಗಳಿಗೆ 1 ಸಾವಿರ ರೂ. ವಿಶೇಷ ಭತ್ಯೆ ಕೊಡಮಾಡಲು ರಾಜ್ಯ ಸರ್ಕಾರ […]

ರಾಜ್ಯೋತ್ಸವ ವೇಳೆಗೆ ಪೊಲೀಸ್ ಸಿಬ್ಬಂದಿ ಕಷ್ಟ ಪರಿಹಾರ ಭತ್ಯೆ ಹೆಚ್ಚಳ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Oct 18, 2019 | 5:59 PM

Share

ಬೆಂಗಳೂರು: ರಾಜ್ಯ ಸರ್ಕಾರವು ಪೊಲೀಸ್ ಸಿಬ್ಬಂದಿಯ ಕಷ್ಟಕ್ಕೆ ಸ್ಪಂದಿಸಿದ್ದು, ಕಷ್ಟ ಪರಿಹಾರ ಭತ್ಯೆಯನ್ನು ಹೆಚ್ಚಿಸಿದೆ. ನವೆಂಬರ್‌ 1ರಿಂದ ಪರಿಷ್ಕೃತ ಕಷ್ಟ ಪರಿಹಾರ ಭತ್ಯೆ ಅನ್ವಯವಾಗಲಿದೆ.

ರಿಸ್ಕ್ ಅಂಡ್ ಹಾರ್ಡ್​ಷಿಪ್​ ಬಾಬತ್ತಿನಲ್ಲಿ ಪೊಲೀಸ್​ ಸಿಬ್ಬಂದಿಗೆ ತಲಾ 1 ಸಾವಿರ ರೂ. ಹೆಚ್ಚಳ ಮಾಡಲಾಗಿದೆ. ಪಿಎಸ್‌ಐ, ಎಎಸ್‌ಐ, ಮುಖ್ಯಪೇದೆ, ಪೊಲೀಸ್‌ ಪೇದೆಗಳು ಇದರ ಪ್ರಯೋಜನ ಪಡೆಯಲಿದ್ದಾರೆ. ವೇತನ ಪರಿಷ್ಕರಣೆಯವರೆಗೂ ಈ ಕಷ್ಟ ಪರಿಹಾರ ಭತ್ಯೆ ಪಾವತಿಯಾಗಲಿದೆ. ಪೊಲೀಸ್ ಇನ್ಸ್‌ಪೆಕ್ಟರ್‌ಗಳಿಗೆ 1 ಸಾವಿರ ರೂ. ವಿಶೇಷ ಭತ್ಯೆ ಕೊಡಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

Published On - 5:57 pm, Fri, 18 October 19

Follow Us
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು