AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯೋತ್ಸವ ವೇಳೆಗೆ ಪೊಲೀಸ್ ಸಿಬ್ಬಂದಿ ಕಷ್ಟ ಪರಿಹಾರ ಭತ್ಯೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರವು ಪೊಲೀಸ್ ಸಿಬ್ಬಂದಿಯ ಕಷ್ಟಕ್ಕೆ ಸ್ಪಂದಿಸಿದ್ದು, ಕಷ್ಟ ಪರಿಹಾರ ಭತ್ಯೆಯನ್ನು ಹೆಚ್ಚಿಸಿದೆ. ನವೆಂಬರ್‌ 1ರಿಂದ ಪರಿಷ್ಕೃತ ಕಷ್ಟ ಪರಿಹಾರ ಭತ್ಯೆ ಅನ್ವಯವಾಗಲಿದೆ. ರಿಸ್ಕ್ ಅಂಡ್ ಹಾರ್ಡ್​ಷಿಪ್​ ಬಾಬತ್ತಿನಲ್ಲಿ ಪೊಲೀಸ್​ ಸಿಬ್ಬಂದಿಗೆ ತಲಾ 1 ಸಾವಿರ ರೂ. ಹೆಚ್ಚಳ ಮಾಡಲಾಗಿದೆ. ಪಿಎಸ್‌ಐ, ಎಎಸ್‌ಐ, ಮುಖ್ಯಪೇದೆ, ಪೊಲೀಸ್‌ ಪೇದೆಗಳು ಇದರ ಪ್ರಯೋಜನ ಪಡೆಯಲಿದ್ದಾರೆ. ವೇತನ ಪರಿಷ್ಕರಣೆಯವರೆಗೂ ಈ ಕಷ್ಟ ಪರಿಹಾರ ಭತ್ಯೆ ಪಾವತಿಯಾಗಲಿದೆ. ಪೊಲೀಸ್ ಇನ್ಸ್‌ಪೆಕ್ಟರ್‌ಗಳಿಗೆ 1 ಸಾವಿರ ರೂ. ವಿಶೇಷ ಭತ್ಯೆ ಕೊಡಮಾಡಲು ರಾಜ್ಯ ಸರ್ಕಾರ […]

ರಾಜ್ಯೋತ್ಸವ ವೇಳೆಗೆ ಪೊಲೀಸ್ ಸಿಬ್ಬಂದಿ ಕಷ್ಟ ಪರಿಹಾರ ಭತ್ಯೆ ಹೆಚ್ಚಳ
ಸಾಧು ಶ್ರೀನಾಥ್​
|

Updated on:Oct 18, 2019 | 5:59 PM

Share

ಬೆಂಗಳೂರು: ರಾಜ್ಯ ಸರ್ಕಾರವು ಪೊಲೀಸ್ ಸಿಬ್ಬಂದಿಯ ಕಷ್ಟಕ್ಕೆ ಸ್ಪಂದಿಸಿದ್ದು, ಕಷ್ಟ ಪರಿಹಾರ ಭತ್ಯೆಯನ್ನು ಹೆಚ್ಚಿಸಿದೆ. ನವೆಂಬರ್‌ 1ರಿಂದ ಪರಿಷ್ಕೃತ ಕಷ್ಟ ಪರಿಹಾರ ಭತ್ಯೆ ಅನ್ವಯವಾಗಲಿದೆ.

ರಿಸ್ಕ್ ಅಂಡ್ ಹಾರ್ಡ್​ಷಿಪ್​ ಬಾಬತ್ತಿನಲ್ಲಿ ಪೊಲೀಸ್​ ಸಿಬ್ಬಂದಿಗೆ ತಲಾ 1 ಸಾವಿರ ರೂ. ಹೆಚ್ಚಳ ಮಾಡಲಾಗಿದೆ. ಪಿಎಸ್‌ಐ, ಎಎಸ್‌ಐ, ಮುಖ್ಯಪೇದೆ, ಪೊಲೀಸ್‌ ಪೇದೆಗಳು ಇದರ ಪ್ರಯೋಜನ ಪಡೆಯಲಿದ್ದಾರೆ. ವೇತನ ಪರಿಷ್ಕರಣೆಯವರೆಗೂ ಈ ಕಷ್ಟ ಪರಿಹಾರ ಭತ್ಯೆ ಪಾವತಿಯಾಗಲಿದೆ. ಪೊಲೀಸ್ ಇನ್ಸ್‌ಪೆಕ್ಟರ್‌ಗಳಿಗೆ 1 ಸಾವಿರ ರೂ. ವಿಶೇಷ ಭತ್ಯೆ ಕೊಡಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

Published On - 5:57 pm, Fri, 18 October 19

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​