AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯೋತ್ಸವ ವೇಳೆಗೆ ಪೊಲೀಸ್ ಸಿಬ್ಬಂದಿ ಕಷ್ಟ ಪರಿಹಾರ ಭತ್ಯೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರವು ಪೊಲೀಸ್ ಸಿಬ್ಬಂದಿಯ ಕಷ್ಟಕ್ಕೆ ಸ್ಪಂದಿಸಿದ್ದು, ಕಷ್ಟ ಪರಿಹಾರ ಭತ್ಯೆಯನ್ನು ಹೆಚ್ಚಿಸಿದೆ. ನವೆಂಬರ್‌ 1ರಿಂದ ಪರಿಷ್ಕೃತ ಕಷ್ಟ ಪರಿಹಾರ ಭತ್ಯೆ ಅನ್ವಯವಾಗಲಿದೆ. ರಿಸ್ಕ್ ಅಂಡ್ ಹಾರ್ಡ್​ಷಿಪ್​ ಬಾಬತ್ತಿನಲ್ಲಿ ಪೊಲೀಸ್​ ಸಿಬ್ಬಂದಿಗೆ ತಲಾ 1 ಸಾವಿರ ರೂ. ಹೆಚ್ಚಳ ಮಾಡಲಾಗಿದೆ. ಪಿಎಸ್‌ಐ, ಎಎಸ್‌ಐ, ಮುಖ್ಯಪೇದೆ, ಪೊಲೀಸ್‌ ಪೇದೆಗಳು ಇದರ ಪ್ರಯೋಜನ ಪಡೆಯಲಿದ್ದಾರೆ. ವೇತನ ಪರಿಷ್ಕರಣೆಯವರೆಗೂ ಈ ಕಷ್ಟ ಪರಿಹಾರ ಭತ್ಯೆ ಪಾವತಿಯಾಗಲಿದೆ. ಪೊಲೀಸ್ ಇನ್ಸ್‌ಪೆಕ್ಟರ್‌ಗಳಿಗೆ 1 ಸಾವಿರ ರೂ. ವಿಶೇಷ ಭತ್ಯೆ ಕೊಡಮಾಡಲು ರಾಜ್ಯ ಸರ್ಕಾರ […]

ರಾಜ್ಯೋತ್ಸವ ವೇಳೆಗೆ ಪೊಲೀಸ್ ಸಿಬ್ಬಂದಿ ಕಷ್ಟ ಪರಿಹಾರ ಭತ್ಯೆ ಹೆಚ್ಚಳ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Oct 18, 2019 | 5:59 PM

Share

ಬೆಂಗಳೂರು: ರಾಜ್ಯ ಸರ್ಕಾರವು ಪೊಲೀಸ್ ಸಿಬ್ಬಂದಿಯ ಕಷ್ಟಕ್ಕೆ ಸ್ಪಂದಿಸಿದ್ದು, ಕಷ್ಟ ಪರಿಹಾರ ಭತ್ಯೆಯನ್ನು ಹೆಚ್ಚಿಸಿದೆ. ನವೆಂಬರ್‌ 1ರಿಂದ ಪರಿಷ್ಕೃತ ಕಷ್ಟ ಪರಿಹಾರ ಭತ್ಯೆ ಅನ್ವಯವಾಗಲಿದೆ.

ರಿಸ್ಕ್ ಅಂಡ್ ಹಾರ್ಡ್​ಷಿಪ್​ ಬಾಬತ್ತಿನಲ್ಲಿ ಪೊಲೀಸ್​ ಸಿಬ್ಬಂದಿಗೆ ತಲಾ 1 ಸಾವಿರ ರೂ. ಹೆಚ್ಚಳ ಮಾಡಲಾಗಿದೆ. ಪಿಎಸ್‌ಐ, ಎಎಸ್‌ಐ, ಮುಖ್ಯಪೇದೆ, ಪೊಲೀಸ್‌ ಪೇದೆಗಳು ಇದರ ಪ್ರಯೋಜನ ಪಡೆಯಲಿದ್ದಾರೆ. ವೇತನ ಪರಿಷ್ಕರಣೆಯವರೆಗೂ ಈ ಕಷ್ಟ ಪರಿಹಾರ ಭತ್ಯೆ ಪಾವತಿಯಾಗಲಿದೆ. ಪೊಲೀಸ್ ಇನ್ಸ್‌ಪೆಕ್ಟರ್‌ಗಳಿಗೆ 1 ಸಾವಿರ ರೂ. ವಿಶೇಷ ಭತ್ಯೆ ಕೊಡಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

Published On - 5:57 pm, Fri, 18 October 19

Follow Us
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!