AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವನ್ಯಪ್ರಾಣಿಗಳ ದಾಳಿಗೆ ಪರಿಹಾರ ಮೊತ್ತ 75 ಸಾವಿರ ರೂ.ಗೆ ಏರಿಸಿದ ಕರ್ನಾಟಕ ಸರ್ಕಾರ

ಕುರಿ, ಮೇಕೆ, ಆಡು ಮೃತಪಟ್ಟಲ್ಲಿ ಈಗ ನೀಡುತ್ತಿರುವ 5,000 ರೂ. ಪರಿಹಾರ ಮೊತ್ತವನ್ನು 10 ಸಾವಿರ ರೂ. ಗೆ ಹೆಚ್ಚಳ ಮಾಡಿದ್ದು, ಹಸು, ಎಮ್ಮೆ, ಕೋಣ ಸಾವನ್ನಪ್ಪಿದ್ದರೆ 10 ಸಾವಿರ ರೂಪಾಯಿಯಿಂದ 75 ಸಾವಿರ ರೂ.ಗೆ ಏರಿಕೆ ಮಾಡಿದೆ.

ವನ್ಯಪ್ರಾಣಿಗಳ ದಾಳಿಗೆ ಪರಿಹಾರ ಮೊತ್ತ 75 ಸಾವಿರ ರೂ.ಗೆ ಏರಿಸಿದ ಕರ್ನಾಟಕ ಸರ್ಕಾರ
ಆನೆ ದಾಳಿ
sandhya thejappa
| Edited By: |

Updated on:Apr 21, 2021 | 3:42 PM

Share

ಬೆಂಗಳೂರು: ವನ್ಯ ಪ್ರಾಣಿಗಳ ದಾಳಿಯಿಂದ ಸಾಕು ಪ್ರಾಣಿಗಳಿಗಾಗುವ ಪ್ರಾಣಹಾನಿ ಪರಿಹಾರ ಮೊತ್ತವನ್ನು 10 ಸಾವಿರದಿಂದ 75 ಸಾವಿರಕ್ಕೆ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ವನ್ಯಜೀವಿಗಳಿಂದ ಸಾಕು ಪ್ರಾಣಿಗಳ ಹತ್ಯೆ ಆದಲ್ಲಿ ತಕ್ಷಣ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಪರಿಹಾರ ಹಣ 20 ಸಾವಿರ ರೂಪಾಯಿ ಬಿಡುಗಡೆ ಮಾಡಿ, ಬಳಿಕ ಸ್ಥಳೀಯ ಪಶುವೈದ್ಯಾಧಿಕಾರಿಗಳು ಪರಿಶೀಲನೆ ನಡೆಸಿ ಪ್ರಮಾಣಪತ್ರ ನೀಡಿದ ಬಳಿಕ ಉಳಿದ ಮೊತ್ತ ಪಾವತಿಸಬೇಕೆಂದು ಸರ್ಕಾರ ತಿಳಿಸಿದೆ.

ಕುರಿ, ಮೇಕೆ, ಆಡು ಮೃತಪಟ್ಟಲ್ಲಿ ಈಗ ನೀಡುತ್ತಿರುವ 5,000 ರೂ. ಪರಿಹಾರ ಮೊತ್ತವನ್ನು 10 ಸಾವಿರ ರೂ. ಗೆ ಹೆಚ್ಚಳ ಮಾಡಿದ್ದು, ಹಸು, ಎಮ್ಮೆ, ಕೋಣ ಸಾವನ್ನಪ್ಪಿದ್ದರೆ 10 ಸಾವಿರ ರೂಪಾಯಿಯಿಂದ 75 ಸಾವಿರ ರೂ.ಗೆ ಏರಿಕೆ ಮಾಡಿದೆ.

ಇದನ್ನೂ ಓದಿ

ಸೋಂಕಿತ ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಿದ ವೈದ್ಯಕೀಯ ಕಾಲೇಜು; ಆಡಳಿತ ಮಂಡಳಿಯ ನಿರ್ಲಕ್ಷ್ಯದಿಂದ ಎಲ್ಲರಿಗೂ ಕೊರೊನಾ ಆತಂಕ

ಸೋಂಕಿತ ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಿದ ವೈದ್ಯಕೀಯ ಕಾಲೇಜು; ಆಡಳಿತ ಮಂಡಳಿಯ ನಿರ್ಲಕ್ಷ್ಯದಿಂದ ಎಲ್ಲರಿಗೂ ಕೊರೊನಾ ಆತಂಕ

(Karnataka Government increased compensation amount to 75 thousand for damages of Animal Attack)

Published On - 3:01 pm, Wed, 21 April 21

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?