AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವನ್ಯಪ್ರಾಣಿಗಳ ದಾಳಿಗೆ ಪರಿಹಾರ ಮೊತ್ತ 75 ಸಾವಿರ ರೂ.ಗೆ ಏರಿಸಿದ ಕರ್ನಾಟಕ ಸರ್ಕಾರ

ಕುರಿ, ಮೇಕೆ, ಆಡು ಮೃತಪಟ್ಟಲ್ಲಿ ಈಗ ನೀಡುತ್ತಿರುವ 5,000 ರೂ. ಪರಿಹಾರ ಮೊತ್ತವನ್ನು 10 ಸಾವಿರ ರೂ. ಗೆ ಹೆಚ್ಚಳ ಮಾಡಿದ್ದು, ಹಸು, ಎಮ್ಮೆ, ಕೋಣ ಸಾವನ್ನಪ್ಪಿದ್ದರೆ 10 ಸಾವಿರ ರೂಪಾಯಿಯಿಂದ 75 ಸಾವಿರ ರೂ.ಗೆ ಏರಿಕೆ ಮಾಡಿದೆ.

ವನ್ಯಪ್ರಾಣಿಗಳ ದಾಳಿಗೆ ಪರಿಹಾರ ಮೊತ್ತ 75 ಸಾವಿರ ರೂ.ಗೆ ಏರಿಸಿದ ಕರ್ನಾಟಕ ಸರ್ಕಾರ
ಆನೆ ದಾಳಿ
sandhya thejappa
sandhya thejappa| Edited By: |

Updated on:Apr 21, 2021 | 3:42 PM

Share

ಬೆಂಗಳೂರು: ವನ್ಯ ಪ್ರಾಣಿಗಳ ದಾಳಿಯಿಂದ ಸಾಕು ಪ್ರಾಣಿಗಳಿಗಾಗುವ ಪ್ರಾಣಹಾನಿ ಪರಿಹಾರ ಮೊತ್ತವನ್ನು 10 ಸಾವಿರದಿಂದ 75 ಸಾವಿರಕ್ಕೆ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ವನ್ಯಜೀವಿಗಳಿಂದ ಸಾಕು ಪ್ರಾಣಿಗಳ ಹತ್ಯೆ ಆದಲ್ಲಿ ತಕ್ಷಣ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಪರಿಹಾರ ಹಣ 20 ಸಾವಿರ ರೂಪಾಯಿ ಬಿಡುಗಡೆ ಮಾಡಿ, ಬಳಿಕ ಸ್ಥಳೀಯ ಪಶುವೈದ್ಯಾಧಿಕಾರಿಗಳು ಪರಿಶೀಲನೆ ನಡೆಸಿ ಪ್ರಮಾಣಪತ್ರ ನೀಡಿದ ಬಳಿಕ ಉಳಿದ ಮೊತ್ತ ಪಾವತಿಸಬೇಕೆಂದು ಸರ್ಕಾರ ತಿಳಿಸಿದೆ.

ಕುರಿ, ಮೇಕೆ, ಆಡು ಮೃತಪಟ್ಟಲ್ಲಿ ಈಗ ನೀಡುತ್ತಿರುವ 5,000 ರೂ. ಪರಿಹಾರ ಮೊತ್ತವನ್ನು 10 ಸಾವಿರ ರೂ. ಗೆ ಹೆಚ್ಚಳ ಮಾಡಿದ್ದು, ಹಸು, ಎಮ್ಮೆ, ಕೋಣ ಸಾವನ್ನಪ್ಪಿದ್ದರೆ 10 ಸಾವಿರ ರೂಪಾಯಿಯಿಂದ 75 ಸಾವಿರ ರೂ.ಗೆ ಏರಿಕೆ ಮಾಡಿದೆ.

ಇದನ್ನೂ ಓದಿ

ಸೋಂಕಿತ ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಿದ ವೈದ್ಯಕೀಯ ಕಾಲೇಜು; ಆಡಳಿತ ಮಂಡಳಿಯ ನಿರ್ಲಕ್ಷ್ಯದಿಂದ ಎಲ್ಲರಿಗೂ ಕೊರೊನಾ ಆತಂಕ

ಸೋಂಕಿತ ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಿದ ವೈದ್ಯಕೀಯ ಕಾಲೇಜು; ಆಡಳಿತ ಮಂಡಳಿಯ ನಿರ್ಲಕ್ಷ್ಯದಿಂದ ಎಲ್ಲರಿಗೂ ಕೊರೊನಾ ಆತಂಕ

(Karnataka Government increased compensation amount to 75 thousand for damages of Animal Attack)

Published On - 3:01 pm, Wed, 21 April 21

Follow Us
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ