Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Unlock: ಉಪ ನೋಂದಣಿ ಕಚೇರಿಗಳನ್ನು ತೆರೆಯಲು ಆದೇಶಿಸಿದ ಸರ್ಕಾರ

Covid Unlock: ನಿನ್ನೆಯಷ್ಟೇ (ಜೂನ್ 5) ಉಪ ನೋಂದಣಿ ಕಚೇರಿಗಳಲ್ಲಿ ನಗದು, ಡಿಡಿ ಸ್ವೀಕಾರವನ್ನು ನಿಷೇಧಿಸಿ ಕರ್ನಾಟಕ ಸರ್ಕಾರ  ಆದೇಶಿಸಿತ್ತು. ಹಣಕಾಸು ವ್ಯವಹಾರಗಳನ್ನು ಬ್ಯಾಂಕ್ ಮೂಲಕ ನಡೆಸಬೇಕು. ಅಥವಾ ಆನ್​​ಲೈನ್​ ಪಾವತಿ ಮೂಲಕ ನಡೆಸಬೇಕು ಎಂದು ರಾಜ್ಯ ಸರ್ಕಾರ ನಿರ್ದೇಶನ ನೀಡಿತ್ತು

Karnataka Unlock: ಉಪ ನೋಂದಣಿ ಕಚೇರಿಗಳನ್ನು ತೆರೆಯಲು ಆದೇಶಿಸಿದ ಸರ್ಕಾರ
ಸಾಂಕೇತಿಕ ಚಿತ್ರ
Follow us
TV9 Web
| Updated By: guruganesh bhat

Updated on: Jun 06, 2021 | 11:21 PM

ಬೆಂಗಳೂರು: ರಾಜ್ಯಾದ್ಯಂತ ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಕೊವಿಡ್ ನಿಯಮ ಪಾಲಿಸಿ ಕಾರ್ಯಾರಂಭ ಮಾಡಲು ಕರ್ನಾಟಕ ಸರ್ಕಾರ ಆದೇಶಿಸಿದೆ. ಲಾಕ್​ಡೌನ್ ತೆರೆಯುವ ಮೊದಲ ಹಂತವಾಗಿ ಸರ್ಕಾರದ ಈ ಆದೇಶ ನೀಡಿದ್ದು, ಆರ್ಥಿಕ ಚಟುವಟಿಕೆ ಪುನಶ್ಚೇತನಕ್ಕೆ ಸರ್ಕಾರ ಯತ್ನಿಸುತ್ತಿದೆ ಎಂದು ಹೇಳಲಾಗಿದೆ.

ನಿನ್ನೆಯಷ್ಟೇ (ಜೂನ್ 5) ಉಪ ನೋಂದಣಿ ಕಚೇರಿಗಳಲ್ಲಿ ನಗದು, ಡಿಡಿ ಸ್ವೀಕಾರವನ್ನು ನಿಷೇಧಿಸಿ ಕರ್ನಾಟಕ ಸರ್ಕಾರ  ಆದೇಶಿಸಿತ್ತು. ಹಣಕಾಸು ವ್ಯವಹಾರಗಳನ್ನು ಬ್ಯಾಂಕ್ ಮೂಲಕ ನಡೆಸಬೇಕು. ಅಥವಾ ಆನ್​​ಲೈನ್​ ಪಾವತಿ ಮೂಲಕ ನಡೆಸಬೇಕು ಎಂದು ರಾಜ್ಯ ಸರ್ಕಾರ ನಿರ್ದೇಶನ ನೀಡಿತ್ತು

ಉಪ ನೋಂದಣಿ ಕಚೇರಿಗಳಲ್ಲಿ ಸರ್ಕಾರದ ಹಣ ಖಾಸಗಿ ಖಾತೆಗೆ ವರ್ಗಾಯಿಸಲಾಗುತ್ತಿದೆ. ಹವಾಲಾ ವ್ಯವಹಾರಗಳಿಗೆ ವರ್ಗಾವಣೆ ಮಾಡಲಾಗುತ್ತಿದೆ ಎಂದ ದೂರು ಕೇಳಿಬರುತ್ತಿರುವ ಕಾರಣಕ್ಕೆ ಸರ್ಕಾರ ಈ ನಿರ್ಣಯ ಕೈಗೊಂಡಿತ್ತು. ಹಣ ಪಾವತಿ ಬಗ್ಗೆ ಉಪ ನೋಂದಣಾಧಿಕಾರಿ ಪ್ರಮಾಣಿಕರಿಸಿದ ಬಳಿಕವೇ ನೋಂದಣಿ ಕೈಗೊಳ್ಳಬೇಕು. ಬೇರೆ ವಿಧಾನದಲ್ಲಿ ಅಥವಾ ನಗದು ರೂಪದಲ್ಲಿ ಹಣ ಸ್ವೀಕರಿಸಿದರೆ ಅಂತಹ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕೈಗೊಳ್ಳಲಾಗುವುದು ಎಂದು ರಾಜ್ಯ ಸರ್ಕಾರ ಆದೇಶ ಪ್ರಕಟಿಸಿತ್ತು.

ಇದನ್ನೂ ಓದಿ: ಕೊರೊನಾದಿಂದ ಉಂಟಾದ ಹೆಚ್ಚಿನ ಸಾವುಗಳು ಸೋಂಕು ದೃಢಪಟ್ಟ 10 ದಿನಗಳ ಬಳಿಕ ಸಂಭವಿಸಿದೆ; ಕೊವಿಡ್ 2ನೇ ಅಲೆಯ ವಿಶೇಷ ವರದಿ ಇಲ್ಲಿದೆ

Noor Jahan Mango: ಒಂದು ಮಾವಿನ ಹಣ್ಣಿಗೆ 500ರಿಂದ ಸಾವಿರ ರೂಪಾಯಿ! ಅಬ್ಬಬ್ಬಾ, ಎಲ್ಲಿ ಸಿಗುತ್ತದೆ ಈ ಮಾವು?

(Karnataka Government ordered to open sub registrar offices in state)

ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ