AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Unlock: ಉಪ ನೋಂದಣಿ ಕಚೇರಿಗಳನ್ನು ತೆರೆಯಲು ಆದೇಶಿಸಿದ ಸರ್ಕಾರ

Covid Unlock: ನಿನ್ನೆಯಷ್ಟೇ (ಜೂನ್ 5) ಉಪ ನೋಂದಣಿ ಕಚೇರಿಗಳಲ್ಲಿ ನಗದು, ಡಿಡಿ ಸ್ವೀಕಾರವನ್ನು ನಿಷೇಧಿಸಿ ಕರ್ನಾಟಕ ಸರ್ಕಾರ  ಆದೇಶಿಸಿತ್ತು. ಹಣಕಾಸು ವ್ಯವಹಾರಗಳನ್ನು ಬ್ಯಾಂಕ್ ಮೂಲಕ ನಡೆಸಬೇಕು. ಅಥವಾ ಆನ್​​ಲೈನ್​ ಪಾವತಿ ಮೂಲಕ ನಡೆಸಬೇಕು ಎಂದು ರಾಜ್ಯ ಸರ್ಕಾರ ನಿರ್ದೇಶನ ನೀಡಿತ್ತು

Karnataka Unlock: ಉಪ ನೋಂದಣಿ ಕಚೇರಿಗಳನ್ನು ತೆರೆಯಲು ಆದೇಶಿಸಿದ ಸರ್ಕಾರ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Jun 06, 2021 | 11:21 PM

Share

ಬೆಂಗಳೂರು: ರಾಜ್ಯಾದ್ಯಂತ ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಕೊವಿಡ್ ನಿಯಮ ಪಾಲಿಸಿ ಕಾರ್ಯಾರಂಭ ಮಾಡಲು ಕರ್ನಾಟಕ ಸರ್ಕಾರ ಆದೇಶಿಸಿದೆ. ಲಾಕ್​ಡೌನ್ ತೆರೆಯುವ ಮೊದಲ ಹಂತವಾಗಿ ಸರ್ಕಾರದ ಈ ಆದೇಶ ನೀಡಿದ್ದು, ಆರ್ಥಿಕ ಚಟುವಟಿಕೆ ಪುನಶ್ಚೇತನಕ್ಕೆ ಸರ್ಕಾರ ಯತ್ನಿಸುತ್ತಿದೆ ಎಂದು ಹೇಳಲಾಗಿದೆ.

ನಿನ್ನೆಯಷ್ಟೇ (ಜೂನ್ 5) ಉಪ ನೋಂದಣಿ ಕಚೇರಿಗಳಲ್ಲಿ ನಗದು, ಡಿಡಿ ಸ್ವೀಕಾರವನ್ನು ನಿಷೇಧಿಸಿ ಕರ್ನಾಟಕ ಸರ್ಕಾರ  ಆದೇಶಿಸಿತ್ತು. ಹಣಕಾಸು ವ್ಯವಹಾರಗಳನ್ನು ಬ್ಯಾಂಕ್ ಮೂಲಕ ನಡೆಸಬೇಕು. ಅಥವಾ ಆನ್​​ಲೈನ್​ ಪಾವತಿ ಮೂಲಕ ನಡೆಸಬೇಕು ಎಂದು ರಾಜ್ಯ ಸರ್ಕಾರ ನಿರ್ದೇಶನ ನೀಡಿತ್ತು

ಉಪ ನೋಂದಣಿ ಕಚೇರಿಗಳಲ್ಲಿ ಸರ್ಕಾರದ ಹಣ ಖಾಸಗಿ ಖಾತೆಗೆ ವರ್ಗಾಯಿಸಲಾಗುತ್ತಿದೆ. ಹವಾಲಾ ವ್ಯವಹಾರಗಳಿಗೆ ವರ್ಗಾವಣೆ ಮಾಡಲಾಗುತ್ತಿದೆ ಎಂದ ದೂರು ಕೇಳಿಬರುತ್ತಿರುವ ಕಾರಣಕ್ಕೆ ಸರ್ಕಾರ ಈ ನಿರ್ಣಯ ಕೈಗೊಂಡಿತ್ತು. ಹಣ ಪಾವತಿ ಬಗ್ಗೆ ಉಪ ನೋಂದಣಾಧಿಕಾರಿ ಪ್ರಮಾಣಿಕರಿಸಿದ ಬಳಿಕವೇ ನೋಂದಣಿ ಕೈಗೊಳ್ಳಬೇಕು. ಬೇರೆ ವಿಧಾನದಲ್ಲಿ ಅಥವಾ ನಗದು ರೂಪದಲ್ಲಿ ಹಣ ಸ್ವೀಕರಿಸಿದರೆ ಅಂತಹ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕೈಗೊಳ್ಳಲಾಗುವುದು ಎಂದು ರಾಜ್ಯ ಸರ್ಕಾರ ಆದೇಶ ಪ್ರಕಟಿಸಿತ್ತು.

ಇದನ್ನೂ ಓದಿ: ಕೊರೊನಾದಿಂದ ಉಂಟಾದ ಹೆಚ್ಚಿನ ಸಾವುಗಳು ಸೋಂಕು ದೃಢಪಟ್ಟ 10 ದಿನಗಳ ಬಳಿಕ ಸಂಭವಿಸಿದೆ; ಕೊವಿಡ್ 2ನೇ ಅಲೆಯ ವಿಶೇಷ ವರದಿ ಇಲ್ಲಿದೆ

Noor Jahan Mango: ಒಂದು ಮಾವಿನ ಹಣ್ಣಿಗೆ 500ರಿಂದ ಸಾವಿರ ರೂಪಾಯಿ! ಅಬ್ಬಬ್ಬಾ, ಎಲ್ಲಿ ಸಿಗುತ್ತದೆ ಈ ಮಾವು?

(Karnataka Government ordered to open sub registrar offices in state)

ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು