AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Unlock: ಉಪ ನೋಂದಣಿ ಕಚೇರಿಗಳನ್ನು ತೆರೆಯಲು ಆದೇಶಿಸಿದ ಸರ್ಕಾರ

Covid Unlock: ನಿನ್ನೆಯಷ್ಟೇ (ಜೂನ್ 5) ಉಪ ನೋಂದಣಿ ಕಚೇರಿಗಳಲ್ಲಿ ನಗದು, ಡಿಡಿ ಸ್ವೀಕಾರವನ್ನು ನಿಷೇಧಿಸಿ ಕರ್ನಾಟಕ ಸರ್ಕಾರ  ಆದೇಶಿಸಿತ್ತು. ಹಣಕಾಸು ವ್ಯವಹಾರಗಳನ್ನು ಬ್ಯಾಂಕ್ ಮೂಲಕ ನಡೆಸಬೇಕು. ಅಥವಾ ಆನ್​​ಲೈನ್​ ಪಾವತಿ ಮೂಲಕ ನಡೆಸಬೇಕು ಎಂದು ರಾಜ್ಯ ಸರ್ಕಾರ ನಿರ್ದೇಶನ ನೀಡಿತ್ತು

Karnataka Unlock: ಉಪ ನೋಂದಣಿ ಕಚೇರಿಗಳನ್ನು ತೆರೆಯಲು ಆದೇಶಿಸಿದ ಸರ್ಕಾರ
ಸಾಂಕೇತಿಕ ಚಿತ್ರ
TV9 Web
| Updated By: guruganesh bhat|

Updated on: Jun 06, 2021 | 11:21 PM

Share

ಬೆಂಗಳೂರು: ರಾಜ್ಯಾದ್ಯಂತ ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಕೊವಿಡ್ ನಿಯಮ ಪಾಲಿಸಿ ಕಾರ್ಯಾರಂಭ ಮಾಡಲು ಕರ್ನಾಟಕ ಸರ್ಕಾರ ಆದೇಶಿಸಿದೆ. ಲಾಕ್​ಡೌನ್ ತೆರೆಯುವ ಮೊದಲ ಹಂತವಾಗಿ ಸರ್ಕಾರದ ಈ ಆದೇಶ ನೀಡಿದ್ದು, ಆರ್ಥಿಕ ಚಟುವಟಿಕೆ ಪುನಶ್ಚೇತನಕ್ಕೆ ಸರ್ಕಾರ ಯತ್ನಿಸುತ್ತಿದೆ ಎಂದು ಹೇಳಲಾಗಿದೆ.

ನಿನ್ನೆಯಷ್ಟೇ (ಜೂನ್ 5) ಉಪ ನೋಂದಣಿ ಕಚೇರಿಗಳಲ್ಲಿ ನಗದು, ಡಿಡಿ ಸ್ವೀಕಾರವನ್ನು ನಿಷೇಧಿಸಿ ಕರ್ನಾಟಕ ಸರ್ಕಾರ  ಆದೇಶಿಸಿತ್ತು. ಹಣಕಾಸು ವ್ಯವಹಾರಗಳನ್ನು ಬ್ಯಾಂಕ್ ಮೂಲಕ ನಡೆಸಬೇಕು. ಅಥವಾ ಆನ್​​ಲೈನ್​ ಪಾವತಿ ಮೂಲಕ ನಡೆಸಬೇಕು ಎಂದು ರಾಜ್ಯ ಸರ್ಕಾರ ನಿರ್ದೇಶನ ನೀಡಿತ್ತು

ಉಪ ನೋಂದಣಿ ಕಚೇರಿಗಳಲ್ಲಿ ಸರ್ಕಾರದ ಹಣ ಖಾಸಗಿ ಖಾತೆಗೆ ವರ್ಗಾಯಿಸಲಾಗುತ್ತಿದೆ. ಹವಾಲಾ ವ್ಯವಹಾರಗಳಿಗೆ ವರ್ಗಾವಣೆ ಮಾಡಲಾಗುತ್ತಿದೆ ಎಂದ ದೂರು ಕೇಳಿಬರುತ್ತಿರುವ ಕಾರಣಕ್ಕೆ ಸರ್ಕಾರ ಈ ನಿರ್ಣಯ ಕೈಗೊಂಡಿತ್ತು. ಹಣ ಪಾವತಿ ಬಗ್ಗೆ ಉಪ ನೋಂದಣಾಧಿಕಾರಿ ಪ್ರಮಾಣಿಕರಿಸಿದ ಬಳಿಕವೇ ನೋಂದಣಿ ಕೈಗೊಳ್ಳಬೇಕು. ಬೇರೆ ವಿಧಾನದಲ್ಲಿ ಅಥವಾ ನಗದು ರೂಪದಲ್ಲಿ ಹಣ ಸ್ವೀಕರಿಸಿದರೆ ಅಂತಹ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕೈಗೊಳ್ಳಲಾಗುವುದು ಎಂದು ರಾಜ್ಯ ಸರ್ಕಾರ ಆದೇಶ ಪ್ರಕಟಿಸಿತ್ತು.

ಇದನ್ನೂ ಓದಿ: ಕೊರೊನಾದಿಂದ ಉಂಟಾದ ಹೆಚ್ಚಿನ ಸಾವುಗಳು ಸೋಂಕು ದೃಢಪಟ್ಟ 10 ದಿನಗಳ ಬಳಿಕ ಸಂಭವಿಸಿದೆ; ಕೊವಿಡ್ 2ನೇ ಅಲೆಯ ವಿಶೇಷ ವರದಿ ಇಲ್ಲಿದೆ

Noor Jahan Mango: ಒಂದು ಮಾವಿನ ಹಣ್ಣಿಗೆ 500ರಿಂದ ಸಾವಿರ ರೂಪಾಯಿ! ಅಬ್ಬಬ್ಬಾ, ಎಲ್ಲಿ ಸಿಗುತ್ತದೆ ಈ ಮಾವು?

(Karnataka Government ordered to open sub registrar offices in state)

ಬೇರೆ ಭಾಷೆಯಿಂದ ಅವಕಾಶ ಇದೆ; ಆದರೆ ಕನ್ನಡಲ್ಲಿ ಚಾನ್ಸ್ ಇಲ್ಲ: ಖುಷಿ ರವಿ
ಬೇರೆ ಭಾಷೆಯಿಂದ ಅವಕಾಶ ಇದೆ; ಆದರೆ ಕನ್ನಡಲ್ಲಿ ಚಾನ್ಸ್ ಇಲ್ಲ: ಖುಷಿ ರವಿ
ಶಿವಕಾಶಿಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಕಾರ್ಮಿಕರು ಸಾವು
ಶಿವಕಾಶಿಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಕಾರ್ಮಿಕರು ಸಾವು
ಬುಮ್ರಾ ಆಡುವುದರ ಬಗ್ಗೆ ಸಿರಾಜ್ ಹೇಳಿದ್ದೇನು? ವಿಡಿಯೋ
ಬುಮ್ರಾ ಆಡುವುದರ ಬಗ್ಗೆ ಸಿರಾಜ್ ಹೇಳಿದ್ದೇನು? ವಿಡಿಯೋ
ರಿಷಭ್ ಪಂತ್ ಬಗ್ಗೆ ಹೊರಬಿತ್ತು ಮತ್ತೊಂದು ಬಿಗ್ ಅಪ್​ಡೇಟ್
ರಿಷಭ್ ಪಂತ್ ಬಗ್ಗೆ ಹೊರಬಿತ್ತು ಮತ್ತೊಂದು ಬಿಗ್ ಅಪ್​ಡೇಟ್
ಚರ್ಚೆಗೆ ಕರೆದರೆ ವಿಜಯೇಂದ್ರ ಚುನಾವಣೆ ನಡೆಸಿ ಅನ್ನುತ್ತಾರೆ: ಸಿದ್ದರಾಮಯ್ಯ
ಚರ್ಚೆಗೆ ಕರೆದರೆ ವಿಜಯೇಂದ್ರ ಚುನಾವಣೆ ನಡೆಸಿ ಅನ್ನುತ್ತಾರೆ: ಸಿದ್ದರಾಮಯ್ಯ
ಇಬ್ಬರು ಮುಸ್ಲಿಂ ಯುವಕರು ಮಠವನ್ನು ಪ್ರವೇಶಿಸಿದ್ದರು: ಅರವಿಂದ್ ಬೆಲ್ಲದ್
ಇಬ್ಬರು ಮುಸ್ಲಿಂ ಯುವಕರು ಮಠವನ್ನು ಪ್ರವೇಶಿಸಿದ್ದರು: ಅರವಿಂದ್ ಬೆಲ್ಲದ್
ಯಾವ ಸ್ವಾಮೀಜಿಯಿಂದಲೂ ನಾನು ಸ್ವಂತಕ್ಕಾಗಿ ಲಾಭ ಮಾಡಿಕೊಂಡಿಲ್ಲ: ಯತ್ನಾಳ್
ಯಾವ ಸ್ವಾಮೀಜಿಯಿಂದಲೂ ನಾನು ಸ್ವಂತಕ್ಕಾಗಿ ಲಾಭ ಮಾಡಿಕೊಂಡಿಲ್ಲ: ಯತ್ನಾಳ್
ಢಾಕಾ ಕಾಲೇಜಿನ ಮೇಲೆ ಚೀನಾ ನಿರ್ಮಿತ ಯುದ್ಧ ವಿಮಾನ ಪತನ, ಹಲವು ಮಂದಿ ಸಾವು
ಢಾಕಾ ಕಾಲೇಜಿನ ಮೇಲೆ ಚೀನಾ ನಿರ್ಮಿತ ಯುದ್ಧ ವಿಮಾನ ಪತನ, ಹಲವು ಮಂದಿ ಸಾವು
ಚಾಮರಾಜನಗರ ಹಾಗೂ ಪಾವಗಡ ಎರಡಕ್ಕೂ ಭೇಟಿ ನೀಡಿದ ವಿಚಾರವಾದಿ ಸಿಎಂ
ಚಾಮರಾಜನಗರ ಹಾಗೂ ಪಾವಗಡ ಎರಡಕ್ಕೂ ಭೇಟಿ ನೀಡಿದ ವಿಚಾರವಾದಿ ಸಿಎಂ
ರಾಹುಲ್ ಗಾಂಧಿ ತಮ್ಮ ಆಕಾಂಕ್ಷೆಯನ್ನು ತ್ಯಾಗಮಾಡಬಹುದು: ರಾಯರೆಡ್ಡಿ
ರಾಹುಲ್ ಗಾಂಧಿ ತಮ್ಮ ಆಕಾಂಕ್ಷೆಯನ್ನು ತ್ಯಾಗಮಾಡಬಹುದು: ರಾಯರೆಡ್ಡಿ