AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Unlock: ಉಪ ನೋಂದಣಿ ಕಚೇರಿಗಳನ್ನು ತೆರೆಯಲು ಆದೇಶಿಸಿದ ಸರ್ಕಾರ

Covid Unlock: ನಿನ್ನೆಯಷ್ಟೇ (ಜೂನ್ 5) ಉಪ ನೋಂದಣಿ ಕಚೇರಿಗಳಲ್ಲಿ ನಗದು, ಡಿಡಿ ಸ್ವೀಕಾರವನ್ನು ನಿಷೇಧಿಸಿ ಕರ್ನಾಟಕ ಸರ್ಕಾರ  ಆದೇಶಿಸಿತ್ತು. ಹಣಕಾಸು ವ್ಯವಹಾರಗಳನ್ನು ಬ್ಯಾಂಕ್ ಮೂಲಕ ನಡೆಸಬೇಕು. ಅಥವಾ ಆನ್​​ಲೈನ್​ ಪಾವತಿ ಮೂಲಕ ನಡೆಸಬೇಕು ಎಂದು ರಾಜ್ಯ ಸರ್ಕಾರ ನಿರ್ದೇಶನ ನೀಡಿತ್ತು

Karnataka Unlock: ಉಪ ನೋಂದಣಿ ಕಚೇರಿಗಳನ್ನು ತೆರೆಯಲು ಆದೇಶಿಸಿದ ಸರ್ಕಾರ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Jun 06, 2021 | 11:21 PM

Share

ಬೆಂಗಳೂರು: ರಾಜ್ಯಾದ್ಯಂತ ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಕೊವಿಡ್ ನಿಯಮ ಪಾಲಿಸಿ ಕಾರ್ಯಾರಂಭ ಮಾಡಲು ಕರ್ನಾಟಕ ಸರ್ಕಾರ ಆದೇಶಿಸಿದೆ. ಲಾಕ್​ಡೌನ್ ತೆರೆಯುವ ಮೊದಲ ಹಂತವಾಗಿ ಸರ್ಕಾರದ ಈ ಆದೇಶ ನೀಡಿದ್ದು, ಆರ್ಥಿಕ ಚಟುವಟಿಕೆ ಪುನಶ್ಚೇತನಕ್ಕೆ ಸರ್ಕಾರ ಯತ್ನಿಸುತ್ತಿದೆ ಎಂದು ಹೇಳಲಾಗಿದೆ.

ನಿನ್ನೆಯಷ್ಟೇ (ಜೂನ್ 5) ಉಪ ನೋಂದಣಿ ಕಚೇರಿಗಳಲ್ಲಿ ನಗದು, ಡಿಡಿ ಸ್ವೀಕಾರವನ್ನು ನಿಷೇಧಿಸಿ ಕರ್ನಾಟಕ ಸರ್ಕಾರ  ಆದೇಶಿಸಿತ್ತು. ಹಣಕಾಸು ವ್ಯವಹಾರಗಳನ್ನು ಬ್ಯಾಂಕ್ ಮೂಲಕ ನಡೆಸಬೇಕು. ಅಥವಾ ಆನ್​​ಲೈನ್​ ಪಾವತಿ ಮೂಲಕ ನಡೆಸಬೇಕು ಎಂದು ರಾಜ್ಯ ಸರ್ಕಾರ ನಿರ್ದೇಶನ ನೀಡಿತ್ತು

ಉಪ ನೋಂದಣಿ ಕಚೇರಿಗಳಲ್ಲಿ ಸರ್ಕಾರದ ಹಣ ಖಾಸಗಿ ಖಾತೆಗೆ ವರ್ಗಾಯಿಸಲಾಗುತ್ತಿದೆ. ಹವಾಲಾ ವ್ಯವಹಾರಗಳಿಗೆ ವರ್ಗಾವಣೆ ಮಾಡಲಾಗುತ್ತಿದೆ ಎಂದ ದೂರು ಕೇಳಿಬರುತ್ತಿರುವ ಕಾರಣಕ್ಕೆ ಸರ್ಕಾರ ಈ ನಿರ್ಣಯ ಕೈಗೊಂಡಿತ್ತು. ಹಣ ಪಾವತಿ ಬಗ್ಗೆ ಉಪ ನೋಂದಣಾಧಿಕಾರಿ ಪ್ರಮಾಣಿಕರಿಸಿದ ಬಳಿಕವೇ ನೋಂದಣಿ ಕೈಗೊಳ್ಳಬೇಕು. ಬೇರೆ ವಿಧಾನದಲ್ಲಿ ಅಥವಾ ನಗದು ರೂಪದಲ್ಲಿ ಹಣ ಸ್ವೀಕರಿಸಿದರೆ ಅಂತಹ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕೈಗೊಳ್ಳಲಾಗುವುದು ಎಂದು ರಾಜ್ಯ ಸರ್ಕಾರ ಆದೇಶ ಪ್ರಕಟಿಸಿತ್ತು.

ಇದನ್ನೂ ಓದಿ: ಕೊರೊನಾದಿಂದ ಉಂಟಾದ ಹೆಚ್ಚಿನ ಸಾವುಗಳು ಸೋಂಕು ದೃಢಪಟ್ಟ 10 ದಿನಗಳ ಬಳಿಕ ಸಂಭವಿಸಿದೆ; ಕೊವಿಡ್ 2ನೇ ಅಲೆಯ ವಿಶೇಷ ವರದಿ ಇಲ್ಲಿದೆ

Noor Jahan Mango: ಒಂದು ಮಾವಿನ ಹಣ್ಣಿಗೆ 500ರಿಂದ ಸಾವಿರ ರೂಪಾಯಿ! ಅಬ್ಬಬ್ಬಾ, ಎಲ್ಲಿ ಸಿಗುತ್ತದೆ ಈ ಮಾವು?

(Karnataka Government ordered to open sub registrar offices in state)

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು