AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ತವ್ಯನಿರತ ಪೊಲೀಸರ ಆಘಾತಗಳಿಗೆ ನೂತನ ಪರಿಷ್ಕರಣಾ ಪರಿಹಾರ ಜಾರಿ

ಬೆಂಗಳೂರು: ಕಾನೂನು ಸುವ್ಯವಸ್ಥೆ ಕಾಪಾಡುವಾಗ ಕರ್ತವ್ಯ ನಿರತ ಪೊಲೀಸ್ ಅಧಿಕಾರಿಗಳು ಗಾಯಗೊಂಡಲ್ಲಿ ಅಥವಾ ಮೃತಪಟ್ಟಲ್ಲಿ ನೀಡಲಾಗುವ ಅನುಗ್ರಹ ಪೂರ್ವಕ ಮೊತ್ತದಲ್ಲಿ ನೂತನ ಪರಿಷ್ಕರಣಾ ದರ ಜಾರಿಗೊಳಿಸುವಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಕರ್ತವ್ಯ ನಿರತ ಪೊಲೀಸ್‌ ಅಧಿಕಾರಿ ಅಥವಾ ಸಿಬ್ಬಂದಿ ಮರಣ ಹೊಂದಿದ್ದಲ್ಲಿ 30 ಲಕ್ಷ ಪರಿಹಾರ ಧನ ನೀಡಲಾಗುವುದು. ಕರ್ತವ್ಯದಲ್ಲಿದ್ದಾಗ ಶಾಶ್ವತ ಅಂಗವಿಕಲತೆ ಹೊಂದಿದ್ದಲ್ಲಿ 10 ಲಕ್ಷ ಪರಿಹಾರ ಧನ, ಕರ್ತವ್ಯ ನಿರತರಾಗಿದ್ದಾಗ ಗಂಭೀರ ಸ್ವರೂಪದ ಗಾಯಗಳಾದಾಗ 2 ಲಕ್ಷ ಪರಿಹಾರ ಧನ ಹಾಗೂ ಸಣ್ಣಪುಟ್ಟ ಗಾಯಗಳಾದಾಗ […]

ಕರ್ತವ್ಯನಿರತ ಪೊಲೀಸರ ಆಘಾತಗಳಿಗೆ ನೂತನ ಪರಿಷ್ಕರಣಾ ಪರಿಹಾರ ಜಾರಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Oct 22, 2019 | 9:41 PM

Share

ಬೆಂಗಳೂರು: ಕಾನೂನು ಸುವ್ಯವಸ್ಥೆ ಕಾಪಾಡುವಾಗ ಕರ್ತವ್ಯ ನಿರತ ಪೊಲೀಸ್ ಅಧಿಕಾರಿಗಳು ಗಾಯಗೊಂಡಲ್ಲಿ ಅಥವಾ ಮೃತಪಟ್ಟಲ್ಲಿ ನೀಡಲಾಗುವ ಅನುಗ್ರಹ ಪೂರ್ವಕ ಮೊತ್ತದಲ್ಲಿ ನೂತನ ಪರಿಷ್ಕರಣಾ ದರ ಜಾರಿಗೊಳಿಸುವಂತೆ ರಾಜ್ಯ ಸರ್ಕಾರ ಆದೇಶಿಸಿದೆ.

ಕರ್ತವ್ಯ ನಿರತ ಪೊಲೀಸ್‌ ಅಧಿಕಾರಿ ಅಥವಾ ಸಿಬ್ಬಂದಿ ಮರಣ ಹೊಂದಿದ್ದಲ್ಲಿ 30 ಲಕ್ಷ ಪರಿಹಾರ ಧನ ನೀಡಲಾಗುವುದು. ಕರ್ತವ್ಯದಲ್ಲಿದ್ದಾಗ ಶಾಶ್ವತ ಅಂಗವಿಕಲತೆ ಹೊಂದಿದ್ದಲ್ಲಿ 10 ಲಕ್ಷ ಪರಿಹಾರ ಧನ, ಕರ್ತವ್ಯ ನಿರತರಾಗಿದ್ದಾಗ ಗಂಭೀರ ಸ್ವರೂಪದ ಗಾಯಗಳಾದಾಗ 2 ಲಕ್ಷ ಪರಿಹಾರ ಧನ ಹಾಗೂ ಸಣ್ಣಪುಟ್ಟ ಗಾಯಗಳಾದಾಗ 1 ಸಾವಿರದಿಂದ 10 ಸಾವಿರದ ಒಳಗೆ‌ ಪರಿಹಾರ ಧನ ಕೊಡಲಾಗುವುದು.

ಪರಿಹಾರ ಧನ ನೀಡಲು ಅನ್ವಯವಾಗುವ ಅಂಶಗಳು ಕಾನೂನು ಹಾಗೂ ಸುವ್ಯವಸ್ಥೆ ಕಾಪಾಡುವಾಗ ಅಂದರೆ ಮುಷ್ಕರ, ಪ್ರತಿಭಟನೆ, ಕಲ್ಲು ತೂರಾಟ‌, ಕೋಮುಗಲಭೆ ಮುಂತಾದ ಸಂದರ್ಭಗಳಿಗೆ ಮಾತ್ರ ಅನ್ವಯಿಸುತ್ತದೆ. ಅಪಾರಧ ಕೃತ್ಯವನ್ನ ತಡೆಗಟ್ಟುವ‌ ಸಂದರ್ಭದಲ್ಲಿ ಅಂದ್ರೆ ಕಳ್ಳತನ, ದರೋಡೆ, ಕೊಲೆ ಮುಂತಾದ ಕೃತ್ಯಗಳನ್ನು ತಡೆಗಟ್ಟುವ ಸಂದರ್ಭದಲ್ಲಿ ಗಾಯಗೊಂಡಲ್ಲಿ ಅಥವಾ ಮೃತಪಟ್ಟರೆ ನೀಡಲಾಗುವ ಪರಿಹಾರ ಧನವಾಗಿದೆ.

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ