AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ತವ್ಯನಿರತ ಪೊಲೀಸರ ಆಘಾತಗಳಿಗೆ ನೂತನ ಪರಿಷ್ಕರಣಾ ಪರಿಹಾರ ಜಾರಿ

ಬೆಂಗಳೂರು: ಕಾನೂನು ಸುವ್ಯವಸ್ಥೆ ಕಾಪಾಡುವಾಗ ಕರ್ತವ್ಯ ನಿರತ ಪೊಲೀಸ್ ಅಧಿಕಾರಿಗಳು ಗಾಯಗೊಂಡಲ್ಲಿ ಅಥವಾ ಮೃತಪಟ್ಟಲ್ಲಿ ನೀಡಲಾಗುವ ಅನುಗ್ರಹ ಪೂರ್ವಕ ಮೊತ್ತದಲ್ಲಿ ನೂತನ ಪರಿಷ್ಕರಣಾ ದರ ಜಾರಿಗೊಳಿಸುವಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಕರ್ತವ್ಯ ನಿರತ ಪೊಲೀಸ್‌ ಅಧಿಕಾರಿ ಅಥವಾ ಸಿಬ್ಬಂದಿ ಮರಣ ಹೊಂದಿದ್ದಲ್ಲಿ 30 ಲಕ್ಷ ಪರಿಹಾರ ಧನ ನೀಡಲಾಗುವುದು. ಕರ್ತವ್ಯದಲ್ಲಿದ್ದಾಗ ಶಾಶ್ವತ ಅಂಗವಿಕಲತೆ ಹೊಂದಿದ್ದಲ್ಲಿ 10 ಲಕ್ಷ ಪರಿಹಾರ ಧನ, ಕರ್ತವ್ಯ ನಿರತರಾಗಿದ್ದಾಗ ಗಂಭೀರ ಸ್ವರೂಪದ ಗಾಯಗಳಾದಾಗ 2 ಲಕ್ಷ ಪರಿಹಾರ ಧನ ಹಾಗೂ ಸಣ್ಣಪುಟ್ಟ ಗಾಯಗಳಾದಾಗ […]

ಕರ್ತವ್ಯನಿರತ ಪೊಲೀಸರ ಆಘಾತಗಳಿಗೆ ನೂತನ ಪರಿಷ್ಕರಣಾ ಪರಿಹಾರ ಜಾರಿ
ಸಾಧು ಶ್ರೀನಾಥ್​
|

Updated on: Oct 22, 2019 | 9:41 PM

Share

ಬೆಂಗಳೂರು: ಕಾನೂನು ಸುವ್ಯವಸ್ಥೆ ಕಾಪಾಡುವಾಗ ಕರ್ತವ್ಯ ನಿರತ ಪೊಲೀಸ್ ಅಧಿಕಾರಿಗಳು ಗಾಯಗೊಂಡಲ್ಲಿ ಅಥವಾ ಮೃತಪಟ್ಟಲ್ಲಿ ನೀಡಲಾಗುವ ಅನುಗ್ರಹ ಪೂರ್ವಕ ಮೊತ್ತದಲ್ಲಿ ನೂತನ ಪರಿಷ್ಕರಣಾ ದರ ಜಾರಿಗೊಳಿಸುವಂತೆ ರಾಜ್ಯ ಸರ್ಕಾರ ಆದೇಶಿಸಿದೆ.

ಕರ್ತವ್ಯ ನಿರತ ಪೊಲೀಸ್‌ ಅಧಿಕಾರಿ ಅಥವಾ ಸಿಬ್ಬಂದಿ ಮರಣ ಹೊಂದಿದ್ದಲ್ಲಿ 30 ಲಕ್ಷ ಪರಿಹಾರ ಧನ ನೀಡಲಾಗುವುದು. ಕರ್ತವ್ಯದಲ್ಲಿದ್ದಾಗ ಶಾಶ್ವತ ಅಂಗವಿಕಲತೆ ಹೊಂದಿದ್ದಲ್ಲಿ 10 ಲಕ್ಷ ಪರಿಹಾರ ಧನ, ಕರ್ತವ್ಯ ನಿರತರಾಗಿದ್ದಾಗ ಗಂಭೀರ ಸ್ವರೂಪದ ಗಾಯಗಳಾದಾಗ 2 ಲಕ್ಷ ಪರಿಹಾರ ಧನ ಹಾಗೂ ಸಣ್ಣಪುಟ್ಟ ಗಾಯಗಳಾದಾಗ 1 ಸಾವಿರದಿಂದ 10 ಸಾವಿರದ ಒಳಗೆ‌ ಪರಿಹಾರ ಧನ ಕೊಡಲಾಗುವುದು.

ಪರಿಹಾರ ಧನ ನೀಡಲು ಅನ್ವಯವಾಗುವ ಅಂಶಗಳು ಕಾನೂನು ಹಾಗೂ ಸುವ್ಯವಸ್ಥೆ ಕಾಪಾಡುವಾಗ ಅಂದರೆ ಮುಷ್ಕರ, ಪ್ರತಿಭಟನೆ, ಕಲ್ಲು ತೂರಾಟ‌, ಕೋಮುಗಲಭೆ ಮುಂತಾದ ಸಂದರ್ಭಗಳಿಗೆ ಮಾತ್ರ ಅನ್ವಯಿಸುತ್ತದೆ. ಅಪಾರಧ ಕೃತ್ಯವನ್ನ ತಡೆಗಟ್ಟುವ‌ ಸಂದರ್ಭದಲ್ಲಿ ಅಂದ್ರೆ ಕಳ್ಳತನ, ದರೋಡೆ, ಕೊಲೆ ಮುಂತಾದ ಕೃತ್ಯಗಳನ್ನು ತಡೆಗಟ್ಟುವ ಸಂದರ್ಭದಲ್ಲಿ ಗಾಯಗೊಂಡಲ್ಲಿ ಅಥವಾ ಮೃತಪಟ್ಟರೆ ನೀಡಲಾಗುವ ಪರಿಹಾರ ಧನವಾಗಿದೆ.

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್