AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ತವ್ಯನಿರತ ಪೊಲೀಸರ ಆಘಾತಗಳಿಗೆ ನೂತನ ಪರಿಷ್ಕರಣಾ ಪರಿಹಾರ ಜಾರಿ

ಬೆಂಗಳೂರು: ಕಾನೂನು ಸುವ್ಯವಸ್ಥೆ ಕಾಪಾಡುವಾಗ ಕರ್ತವ್ಯ ನಿರತ ಪೊಲೀಸ್ ಅಧಿಕಾರಿಗಳು ಗಾಯಗೊಂಡಲ್ಲಿ ಅಥವಾ ಮೃತಪಟ್ಟಲ್ಲಿ ನೀಡಲಾಗುವ ಅನುಗ್ರಹ ಪೂರ್ವಕ ಮೊತ್ತದಲ್ಲಿ ನೂತನ ಪರಿಷ್ಕರಣಾ ದರ ಜಾರಿಗೊಳಿಸುವಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಕರ್ತವ್ಯ ನಿರತ ಪೊಲೀಸ್‌ ಅಧಿಕಾರಿ ಅಥವಾ ಸಿಬ್ಬಂದಿ ಮರಣ ಹೊಂದಿದ್ದಲ್ಲಿ 30 ಲಕ್ಷ ಪರಿಹಾರ ಧನ ನೀಡಲಾಗುವುದು. ಕರ್ತವ್ಯದಲ್ಲಿದ್ದಾಗ ಶಾಶ್ವತ ಅಂಗವಿಕಲತೆ ಹೊಂದಿದ್ದಲ್ಲಿ 10 ಲಕ್ಷ ಪರಿಹಾರ ಧನ, ಕರ್ತವ್ಯ ನಿರತರಾಗಿದ್ದಾಗ ಗಂಭೀರ ಸ್ವರೂಪದ ಗಾಯಗಳಾದಾಗ 2 ಲಕ್ಷ ಪರಿಹಾರ ಧನ ಹಾಗೂ ಸಣ್ಣಪುಟ್ಟ ಗಾಯಗಳಾದಾಗ […]

ಕರ್ತವ್ಯನಿರತ ಪೊಲೀಸರ ಆಘಾತಗಳಿಗೆ ನೂತನ ಪರಿಷ್ಕರಣಾ ಪರಿಹಾರ ಜಾರಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Oct 22, 2019 | 9:41 PM

Share

ಬೆಂಗಳೂರು: ಕಾನೂನು ಸುವ್ಯವಸ್ಥೆ ಕಾಪಾಡುವಾಗ ಕರ್ತವ್ಯ ನಿರತ ಪೊಲೀಸ್ ಅಧಿಕಾರಿಗಳು ಗಾಯಗೊಂಡಲ್ಲಿ ಅಥವಾ ಮೃತಪಟ್ಟಲ್ಲಿ ನೀಡಲಾಗುವ ಅನುಗ್ರಹ ಪೂರ್ವಕ ಮೊತ್ತದಲ್ಲಿ ನೂತನ ಪರಿಷ್ಕರಣಾ ದರ ಜಾರಿಗೊಳಿಸುವಂತೆ ರಾಜ್ಯ ಸರ್ಕಾರ ಆದೇಶಿಸಿದೆ.

ಕರ್ತವ್ಯ ನಿರತ ಪೊಲೀಸ್‌ ಅಧಿಕಾರಿ ಅಥವಾ ಸಿಬ್ಬಂದಿ ಮರಣ ಹೊಂದಿದ್ದಲ್ಲಿ 30 ಲಕ್ಷ ಪರಿಹಾರ ಧನ ನೀಡಲಾಗುವುದು. ಕರ್ತವ್ಯದಲ್ಲಿದ್ದಾಗ ಶಾಶ್ವತ ಅಂಗವಿಕಲತೆ ಹೊಂದಿದ್ದಲ್ಲಿ 10 ಲಕ್ಷ ಪರಿಹಾರ ಧನ, ಕರ್ತವ್ಯ ನಿರತರಾಗಿದ್ದಾಗ ಗಂಭೀರ ಸ್ವರೂಪದ ಗಾಯಗಳಾದಾಗ 2 ಲಕ್ಷ ಪರಿಹಾರ ಧನ ಹಾಗೂ ಸಣ್ಣಪುಟ್ಟ ಗಾಯಗಳಾದಾಗ 1 ಸಾವಿರದಿಂದ 10 ಸಾವಿರದ ಒಳಗೆ‌ ಪರಿಹಾರ ಧನ ಕೊಡಲಾಗುವುದು.

ಪರಿಹಾರ ಧನ ನೀಡಲು ಅನ್ವಯವಾಗುವ ಅಂಶಗಳು ಕಾನೂನು ಹಾಗೂ ಸುವ್ಯವಸ್ಥೆ ಕಾಪಾಡುವಾಗ ಅಂದರೆ ಮುಷ್ಕರ, ಪ್ರತಿಭಟನೆ, ಕಲ್ಲು ತೂರಾಟ‌, ಕೋಮುಗಲಭೆ ಮುಂತಾದ ಸಂದರ್ಭಗಳಿಗೆ ಮಾತ್ರ ಅನ್ವಯಿಸುತ್ತದೆ. ಅಪಾರಧ ಕೃತ್ಯವನ್ನ ತಡೆಗಟ್ಟುವ‌ ಸಂದರ್ಭದಲ್ಲಿ ಅಂದ್ರೆ ಕಳ್ಳತನ, ದರೋಡೆ, ಕೊಲೆ ಮುಂತಾದ ಕೃತ್ಯಗಳನ್ನು ತಡೆಗಟ್ಟುವ ಸಂದರ್ಭದಲ್ಲಿ ಗಾಯಗೊಂಡಲ್ಲಿ ಅಥವಾ ಮೃತಪಟ್ಟರೆ ನೀಡಲಾಗುವ ಪರಿಹಾರ ಧನವಾಗಿದೆ.

Follow Us
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ
ಅಡ್ಡಮತದಾನ ಬಿಜೆಪಿ-ಜೆಡಿಎಸ್ ಮೈತ್ರಿಗೆ ಒಡಕಾಗುತ್ತಾ?
ಅಡ್ಡಮತದಾನ ಬಿಜೆಪಿ-ಜೆಡಿಎಸ್ ಮೈತ್ರಿಗೆ ಒಡಕಾಗುತ್ತಾ?
ವಿದೇಶದಲ್ಲಿರೋ ಕನ್ನಡಿಗರಿಗೆ 6ನೇ ಗ್ಯಾರಂಟಿ ನೀಡಿದ ಡಿಕೆಶಿ
ವಿದೇಶದಲ್ಲಿರೋ ಕನ್ನಡಿಗರಿಗೆ 6ನೇ ಗ್ಯಾರಂಟಿ ನೀಡಿದ ಡಿಕೆಶಿ