AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಲ್​ಗಳಲ್ಲೂ ಮಣ್ಣಿನ ಹಣತೆ ಮಾರಾಟಕ್ಕೆ ಅವಕಾಶ ನೀಡಲು ಸರ್ಕಾರ ಚಿಂತನೆ

ಮಣ್ಣಿನ ಹಣತೆಗಳಿಗೆ ಮಾರುಕಟ್ಟೆ ಒದಗಿಸುವ ಬಗ್ಗೆ ಕೌಶಲಾಭಿವೃದ್ಧಿ ಸಚಿವ ಡಾ.ಸಿ.ಎನ್. ಅಶ್ವಥ್​ ನಾರಾಯಣ ಅವರ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ.

ಮಾಲ್​ಗಳಲ್ಲೂ ಮಣ್ಣಿನ ಹಣತೆ ಮಾರಾಟಕ್ಕೆ ಅವಕಾಶ ನೀಡಲು ಸರ್ಕಾರ ಚಿಂತನೆ
ದೀಪಾವಳಿ
TV9 Web
| Edited By: |

Updated on:Oct 14, 2021 | 5:15 PM

Share

ಬೆಂಗಳೂರು: ಇನ್ನೇನು ದೀಪಾವಳಿ ಹಬ್ಬ ಸಮೀಪಿಸುತ್ತಿದೆ. ದೀಪಾವಳಿಯೆಂದರೆ ದೀಪಗಳ ಹಬ್ಬ. ದೀಪಾವಳಿ ಹಬ್ಬಕ್ಕೆ ಮಣ್ಣಿನ ಹಣತೆಗಳನ್ನು ಮಾರಾಟ ಮಾಡಲು ಮಹಿಳಾ ಸ್ವಸಹಾಯ ಗುಂಪುಗಳ ಸದಸ್ಯೆಯರು ತಯಾರಿ ನಡೆಸುತ್ತಿದ್ದಾರೆ. ಮಣ್ಣಿನ ಹಣತೆಗಳಿಗೆ ಮಾರುಕಟ್ಟೆ ಒದಗಿಸುವ ಬಗ್ಗೆ ಕೌಶಲಾಭಿವೃದ್ಧಿ ಸಚಿವ ಡಾ.ಸಿ.ಎನ್. ಅಶ್ವಥ್​ ನಾರಾಯಣ ಅವರ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ.

ಗ್ರಾಮೀಣ ಜೀವನೋಪಾಯ ಅಭಿಯಾನದ ಎಂಡಿ ಮಂಜುಶ್ರೀ ಮತ್ತು ಇತರೆ ಅಧಿಕಾರಿಗಳ ಜತೆ ಅಶ್ವಥ್​ ನಾರಾಯಣ ಸಭೆ ನಡೆಸಿದ್ದಾರೆ. ಮಾಲ್​ಗಳು ಸೇರಿದಂತೆ ಹಲವೆಡೆ ಹಣತೆ ಮಾರಾಟಕ್ಕೆ ವ್ಯವಸ್ಥೆ ಮಾಡಿ. ಬಿಬಿಎಂಪಿ ಮುಖ್ಯ ಆಯುಕ್ತರ ಜತೆ ಚರ್ಚಿಸಿ ಸೂಕ್ತ ವ್ಯವಸ್ಥೆ ಮಾಡಿ ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ನವೆಂಬರ್​ನಲ್ಲಿ ದೀಪಾವಳಿ ಹಬ್ಬ ಇರುವುದರಿಂದ ಇನ್ನೇನು ಬೀದಿ ಬದಿಗಳಲ್ಲಿ, ಅಂಗಡಿಗಳಲ್ಲಿ ಮಣ್ಣಿನ ಹಣತೆಗಳ ಮಾರಾಟ ಶುರುವಾಗುತ್ತಿದೆ. ಮಾಲ್​​ಗಳಲ್ಲಿ ಕೂಡ ಮಣ್ಣಿನ ಹಣತೆಗಳ ವ್ಯಾಪಾರಕ್ಕೆ ವ್ಯವಸ್ಥೆ ಮಾಡಿದರೆ ಅನೇಕ ಸ್ವಸಹಾಯ ಗುಂಪುಗಳಿಗೆ, ಗ್ರಾಮೀಣ ಭಾಗದ ಕುಲುಮೆಗಾರರಿಗೆ ಹೆಚ್ಚು ಅವಕಾಶ ಸಿಕ್ಕಂತಾಗುತ್ತದೆ.

ಇದನ್ನೂ ಓದಿ: ದೀಪಾವಳಿ ಹಬ್ಬ ಸಂದರ್ಭದಲ್ಲಿ ಸಾಲು ಸಾಲು ಹೊಸ ದ್ವಿಚಕ್ರ ವಾಹನಗಳು ಮಾರುಕಟ್ಟೆಗೆ ಬಿಡುಗಡೆಯಾಗಲಿವೆ

PF Balance Check: ದೀಪಾವಳಿಗೂ ಮುನ್ನ 6 ಕೋಟಿ ಖಾತೆಗಳಿಗೆ ಬರಲಿದೆ ಶೇ 8.5ರ ಪಿಎಫ್​ ಬಡ್ಡಿ; ಬ್ಯಾಲೆನ್ಸ್ ಚೆಕ್ ಹೇಗೆ?

Published On - 5:12 pm, Thu, 14 October 21

Follow Us
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!