AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಲ್​ಗಳಲ್ಲೂ ಮಣ್ಣಿನ ಹಣತೆ ಮಾರಾಟಕ್ಕೆ ಅವಕಾಶ ನೀಡಲು ಸರ್ಕಾರ ಚಿಂತನೆ

ಮಣ್ಣಿನ ಹಣತೆಗಳಿಗೆ ಮಾರುಕಟ್ಟೆ ಒದಗಿಸುವ ಬಗ್ಗೆ ಕೌಶಲಾಭಿವೃದ್ಧಿ ಸಚಿವ ಡಾ.ಸಿ.ಎನ್. ಅಶ್ವಥ್​ ನಾರಾಯಣ ಅವರ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ.

ಮಾಲ್​ಗಳಲ್ಲೂ ಮಣ್ಣಿನ ಹಣತೆ ಮಾರಾಟಕ್ಕೆ ಅವಕಾಶ ನೀಡಲು ಸರ್ಕಾರ ಚಿಂತನೆ
ದೀಪಾವಳಿ
TV9 Web
| Edited By: |

Updated on:Oct 14, 2021 | 5:15 PM

Share

ಬೆಂಗಳೂರು: ಇನ್ನೇನು ದೀಪಾವಳಿ ಹಬ್ಬ ಸಮೀಪಿಸುತ್ತಿದೆ. ದೀಪಾವಳಿಯೆಂದರೆ ದೀಪಗಳ ಹಬ್ಬ. ದೀಪಾವಳಿ ಹಬ್ಬಕ್ಕೆ ಮಣ್ಣಿನ ಹಣತೆಗಳನ್ನು ಮಾರಾಟ ಮಾಡಲು ಮಹಿಳಾ ಸ್ವಸಹಾಯ ಗುಂಪುಗಳ ಸದಸ್ಯೆಯರು ತಯಾರಿ ನಡೆಸುತ್ತಿದ್ದಾರೆ. ಮಣ್ಣಿನ ಹಣತೆಗಳಿಗೆ ಮಾರುಕಟ್ಟೆ ಒದಗಿಸುವ ಬಗ್ಗೆ ಕೌಶಲಾಭಿವೃದ್ಧಿ ಸಚಿವ ಡಾ.ಸಿ.ಎನ್. ಅಶ್ವಥ್​ ನಾರಾಯಣ ಅವರ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ.

ಗ್ರಾಮೀಣ ಜೀವನೋಪಾಯ ಅಭಿಯಾನದ ಎಂಡಿ ಮಂಜುಶ್ರೀ ಮತ್ತು ಇತರೆ ಅಧಿಕಾರಿಗಳ ಜತೆ ಅಶ್ವಥ್​ ನಾರಾಯಣ ಸಭೆ ನಡೆಸಿದ್ದಾರೆ. ಮಾಲ್​ಗಳು ಸೇರಿದಂತೆ ಹಲವೆಡೆ ಹಣತೆ ಮಾರಾಟಕ್ಕೆ ವ್ಯವಸ್ಥೆ ಮಾಡಿ. ಬಿಬಿಎಂಪಿ ಮುಖ್ಯ ಆಯುಕ್ತರ ಜತೆ ಚರ್ಚಿಸಿ ಸೂಕ್ತ ವ್ಯವಸ್ಥೆ ಮಾಡಿ ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ನವೆಂಬರ್​ನಲ್ಲಿ ದೀಪಾವಳಿ ಹಬ್ಬ ಇರುವುದರಿಂದ ಇನ್ನೇನು ಬೀದಿ ಬದಿಗಳಲ್ಲಿ, ಅಂಗಡಿಗಳಲ್ಲಿ ಮಣ್ಣಿನ ಹಣತೆಗಳ ಮಾರಾಟ ಶುರುವಾಗುತ್ತಿದೆ. ಮಾಲ್​​ಗಳಲ್ಲಿ ಕೂಡ ಮಣ್ಣಿನ ಹಣತೆಗಳ ವ್ಯಾಪಾರಕ್ಕೆ ವ್ಯವಸ್ಥೆ ಮಾಡಿದರೆ ಅನೇಕ ಸ್ವಸಹಾಯ ಗುಂಪುಗಳಿಗೆ, ಗ್ರಾಮೀಣ ಭಾಗದ ಕುಲುಮೆಗಾರರಿಗೆ ಹೆಚ್ಚು ಅವಕಾಶ ಸಿಕ್ಕಂತಾಗುತ್ತದೆ.

ಇದನ್ನೂ ಓದಿ: ದೀಪಾವಳಿ ಹಬ್ಬ ಸಂದರ್ಭದಲ್ಲಿ ಸಾಲು ಸಾಲು ಹೊಸ ದ್ವಿಚಕ್ರ ವಾಹನಗಳು ಮಾರುಕಟ್ಟೆಗೆ ಬಿಡುಗಡೆಯಾಗಲಿವೆ

PF Balance Check: ದೀಪಾವಳಿಗೂ ಮುನ್ನ 6 ಕೋಟಿ ಖಾತೆಗಳಿಗೆ ಬರಲಿದೆ ಶೇ 8.5ರ ಪಿಎಫ್​ ಬಡ್ಡಿ; ಬ್ಯಾಲೆನ್ಸ್ ಚೆಕ್ ಹೇಗೆ?

Published On - 5:12 pm, Thu, 14 October 21

Follow Us
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ