AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯ ಸರ್ಕಾರದಿಂದ ನೂತನ ಇ-ಸಹಮತಿ ತಂತ್ರಾಂಶ ಸಿದ್ಧ; ಸದ್ಯದಲ್ಲೇ ಮುಖ್ಯಮಂತ್ರಿಯಿಂದ ಉದ್ಘಾಟನೆ

ಶಿಕ್ಷಣ ಸಂಸ್ಥೆ, ಪೊಲೀಸ್, ಸಾರಿಗೆ ಇಲಾಖೆಗಳ ದಾಖಲೆಗಳು ಇ- ಸಹಮತಿಯಲ್ಲಿ ಲಭ್ಯವಾಗಲಿವೆ. ಕೆಲವೇ‌ ದಿನಗಳಲ್ಲಿ‌ ಸಿಎಂ ಬಸವರಾಜ ಬೊಮ್ಮಾಯಿ‌ಯವರಿಂದ ಇ-ಸಹಮತಿ ಆ್ಯಪ್ ಉದ್ಘಾಟನೆಯಾಗಲಿದೆ

ರಾಜ್ಯ ಸರ್ಕಾರದಿಂದ ನೂತನ ಇ-ಸಹಮತಿ ತಂತ್ರಾಂಶ ಸಿದ್ಧ; ಸದ್ಯದಲ್ಲೇ ಮುಖ್ಯಮಂತ್ರಿಯಿಂದ ಉದ್ಘಾಟನೆ
ಸಿಎಂ ಬಸವರಾಜ ಬೊಮ್ಮಾಯಿ
TV9 Web
| Edited By: |

Updated on: Dec 16, 2021 | 4:07 PM

Share

ಬೆಂಗಳೂರು: ರಾಜ್ಯ ಸರ್ಕಾರ ನೂತನ ತಂತ್ರಾಂಶ ಇ-ಸಹಮತಿಯನ್ನು ಸಿದ್ಧಪಡಿಸಿದೆ. ಇ-ಸಹಮತಿಗೆ ಮಾರ್ಗಸೂಚಿ ಪ್ರಕಟವಾಗಿದ್ದು, ಇನ್ನು ಮುಂದೆ ಜನರ ದಾಖಲೆಗಳ ಮಾಹಿತಿ ಡಿಜಿಟಲೀಕರಣ ಮಾಡಲಾಗುವುದು. ದಾಖಲೆಗಳನ್ನು ಕಂಪನಿಗಳು ವೇರಿಫೈ ಮಾಡಲು ಇ-ಸಹಮತಿ ಆ್ಯಪ್ ಬಳಕೆ ಮಾಡಲಾಗುವುದು. ಜನರ ಅನುಮತಿ‌ ಮೇರೆಗೆ ಹಲವು ಇಲಾಖೆಗಳ ದಾಖಲೆ ವರ್ಗಾವಣೆ ಮಾಡಲಾಗುವುದು.

ಶಿಕ್ಷಣ ಸಂಸ್ಥೆ, ಪೊಲೀಸ್, ಸಾರಿಗೆ ಇಲಾಖೆಗಳ ದಾಖಲೆಗಳು ಇ- ಸಹಮತಿಯಲ್ಲಿ ಲಭ್ಯವಾಗಲಿವೆ. ಕೆಲವೇ‌ ದಿನಗಳಲ್ಲಿ‌ ಸಿಎಂ ಬಸವರಾಜ ಬೊಮ್ಮಾಯಿ‌ಯವರಿಂದ ಇ-ಸಹಮತಿ ಆ್ಯಪ್ ಉದ್ಘಾಟನೆಯಾಗಲಿದೆ ಎಂದು ಬೆಂಗಳೂರಿನ ಬಹುಮಹಡಿ ಕಟ್ಟಡದಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಅಪರ ಕಾರ್ಯದರ್ಶಿ ರಾಜೀವ್ ಚಾವ್ಲಾ ಹೇಳಿಕೆ ನೀಡಿದ್ದಾರೆ.

ನಮ್ಮ ಇಲಾಖೆ ಇ-ಸಹಮತಿಗೆ ಮಾರ್ಗಸೂಚಿ ಪ್ರಕಟಿಸಿದೆ. ಇನ್ನು ಮುಂದೆ ಜನರು ತಮ್ಮ ದಾಖಲೆಗಳನ್ನು ಸುಲಭವಾಗಿ ವರ್ಗಾಯಿಸಬಹುದು. ಈ ದಾಖಲೆಯನ್ನು ಸಂಸ್ಥೆ ಅಥವಾ ಕಂಪನಿಗಳು ಸಂಬಂಧಪಟ್ಟ ಇಲಾಖೆಯಿಂದ ಧೃಡೀಕರಣಗೊಳಿಸಬಹುದು. ಹಲವಾರು ಇಲಾಖೆಗಳು, ಸಂಸ್ಥೆಗಳು, ಕಂಪನಿಗಳು ಇ-ಸಹಮತಿಯಡಿ ಬರಲಿವೆ. ಇ-ಸಹಮತಿ ವೇದಿಕೆಗೆ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇತರ ರಾಜ್ಯಗಳಿಗೂ ಈ ವೇದಿಕೆಯನ್ನು ವಿಸ್ತರಿಸುವುದಾಗಿ ಹೇಳಿದ್ದಾರೆ. ತೆಲಂಗಾಣ ಸರ್ಕಾರ ಈಗಾಗಲೇ ನಮ್ಮ ಇಲಾಖೆಯನ್ನು ಸಂಪರ್ಕಿಸಿದ್ದು ಅಳವಡಿಸಿಕೊಳ್ಳಲು ಆಸಕ್ತಿ ತೋರಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಸರ್ಕಾರದ ತಂತ್ರಾಂಶದಲ್ಲಿ ಎಡವಟ್ಟು; ಲಸಿಕೆ ಪಡೆಯದಿದ್ದರೂ ಸಿಗುತ್ತಿದೆ ಲಸಿಕೆ ಪಡೆದ ಸರ್ಟಿಫಿಕೆಟ್

ಪೆಗಾಸಸ್ ತಂತ್ರಾಂಶ ಗೂಢಚಾರಿಕೆ ಪ್ರಕರಣ: ತನಿಖೆಗೆ ತಜ್ಞರ ಸಮಿತಿ ರಚಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಸರ್ಕಾರಕ್ಕೆ ಹಿನ್ನಡೆ

Follow Us
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬರ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ತರಾಟೆ
ಬರ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ತರಾಟೆ